Landslide

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ

(ನ್ಯೂಸ್ ಕಡಬ) newskadaba.com ಆ. 02. ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರದಂದು ಬೆಳಗಿನ ಜಾವ 2:30ರ ವೇಳೆ ನಡೆದಿದೆ. ಮೃತಪಟ್ಟವರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ, ನಾಗವೇಣಿ ಮತ್ತು ಸಂತೋಷ (3) ಎಂದು ಗುರುತಿಸಲಾಗಿದೆ. ಮಳೆಯ ತೀವ್ರತೆ ಹೆಚ್ಚಿದ್ದದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೂವರ ಮೃತದೇಹಗಳು […]

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಳೆಬರೆ ಘಾಟಿಯಲ್ಲಿ ಭೂಕುಸಿತ: ಭಾರೀ ವಾಹನ ಸಂಚಾರ ಬಂದ್‌

(ನ್ಯೂಸ್‌ ಕಡಬ) newskadaba.com, ಆ.07: ತೀರ್ಥಹಳ್ಳಿ–ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್‌ ಸರಪಳಿ ಹೆರ್‌ಪಿನ್‌ ತಿರುವಿನಲ್ಲಿ ಭೂಕುಸಿತ ಉಂಟಾಗಿದೆ. ಹಾಗಾಗಿ ಸುರಕ್ಷತಾ ದೃಷ್ಟಿಯಿಂದ ತಾತ್ಕಾಲಿಕವಾಗಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ತೀರ್ಥಹಳ್ಳಿಯಿಂದ ರಾವೆ–ಕಾನಗೋಡು–ಮಾಸ್ತಿಕಟ್ಟೆ–ಹುಲಿಕಲ್‌ ಘಾಟ್–ಹೊಸಂಗಡಿ–ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರೀ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ–ರಾವೆ–ಕಾನುಗೋಡು–ನಗರ–ಕೊಲ್ಲೂರು–ಕುಂದಾಪುರ ರಸ್ತೆ ಮೂಲಕ ಸಂಚರಿಸಬೇಕು ಎಂದು ತಿಳಿಸಲಾಗಿದೆ. ನಗರ – ಸಿದ್ದಾಪುರ ರಾಜ್ಯ ಹೆದ್ದಾರಿ -278 ರಸ್ತೆ ತೀರ್ಥಹಳ್ಳಿಯಿಂದ ಯಡೂರು–ಸುಳಗೋಡು–ಮಾಸ್ತಿಕಟ್ಟೆ–ಹುಲಿಕಲ್ ಘಾಟ್–ಹೊಸಂಗಡಿ–ಸಿದ್ದಾಪುರ ಮೂಲಕ

ಬಾಳೆಬರೆ ಘಾಟಿಯಲ್ಲಿ ಭೂಕುಸಿತ: ಭಾರೀ ವಾಹನ ಸಂಚಾರ ಬಂದ್‌ Read More »

ಕರ್ನಾಟಕ

ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ: ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್

(ನ್ಯೂಸ್ ಕಡಬ) newskadaba.com ಕಡಬ,ಜೂ.02: ಈಶಾನ್ಯ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ನಡುವೆ ಉತ್ತರ ಸಿಕ್ಕಿಂನಲ್ಲಿ ನಿರಂತರ ಮಳೆಯಿಂದಾಗಿ ಮಿಲಿಟರಿ ಶಿಬಿರಗಳಿರುವ‌ ಛಾತೆನ್‌ನಲ್ಲಿ ಭೂಕುಸಿತ ಸಂಭವಿಸಿದ್ದು, ಮೂವರು ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ. ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ 6 ಮಂದಿ ಸೈನಿಕರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಸೈನಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇದುವರೆಗಿನ ಕಾರ್ಯಾಚರಣೆಯಲ್ಲಿ ಮೃತಪಟ್ಟ ಸೈನಿಕರಾದ ಹವ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು

ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ: ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವ್ಯಾಪಕ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ

(ನ್ಯೂಸ್ ಕಡಬ) newskadaba.com , ಮೇ.26. ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾದ ಪರಿಣಾಮ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ಘಟನೆ ನಡೆದಿದೆ. ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ ಕೆಲಸಗಾರರು ಬಗೆದಿದ್ದಾರೆ. ಸಕಲೇಶಪುರ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಗೆ ಮಣ್ಣು ಕುಸಿತ ಕಂಡಿದೆ. ತಡೆಗೋಡೆ ನಿರ್ಮಿಸಿದ್ದರೂ, ಮೇಲಿನಿಂದ ರಸ್ತೆಗೆ ಮಣ್ಣು ಕುಸಿಯುತ್ತಿದೆ. ಮೇಲ್ಭಾಗದಲ್ಲಿರುವ ಕಾಫಿ, ಸಿಲ್ವರ್ ಹಾಗೂ ಇತರೆ ಮರಗಳು ಮಣ್ಣಿನ ಸಮೇತ

ವ್ಯಾಪಕ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಜಲಾವೃತ, ಭೂಕುಸಿತದ ಭೀತಿ

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಕೆರೆಯಂತಾಗಿದ್ದ ಭಾರತದ ಪ್ರಮುಖ ಟೆಕ್‌ ಹಬ್‌ ಎನಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್‌ ನಲ್ಲಿ ಇದೀಗ ಭೂ ಕುಸಿತದ ಭೀತಿ ಆವರಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾರತದ ಪ್ರಮುಖ ಟೆಕ್‌ ಹಬ್‌ ಎನಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್‌ ಪ್ರವಾಹಪೀಡಿತ ಪ್ರದೇಶದಂತಾಗಿದೆ. ಸುಮಾರು 300 ಎಕರೆ ಪ್ರದೇಶದರಲ್ಲಿರುವ ಟೆಕ್ ಪಾರ್ಕ್‌ ಮಳೆನೀರಿನಿಂದ ತುಂಬಿಕೊಂಡಿದ್ದು, ರಸ್ತೆ

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಜಲಾವೃತ, ಭೂಕುಸಿತದ ಭೀತಿ Read More »

ಕರ್ನಾಟಕ

ಭೂಕುಸಿತ; ಬೆಂಗಳೂರು- ಮಂಗಳೂರು ರೈಲು ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 14. ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಉಂಟಾದ ಭೂಕುಸಿತದಿಂದಾಗಿ ಹಾನಿಗೊಳಗಾದ ರೈಲ್ವೇ ಹಳಿಯನ್ನು ದುರಸ್ತಿ ಮಾಡಲಾಗಿದ್ದು, ಹೀಗಾಗಿ ಇಂದಿನಿಂದ ಬೆಂಗಳೂರು- ಮಂಗಳೂರು ನಡುವೆ ರೈಲು ಸೇವೆಯನ್ನು ಪುನರಾರಂಭಿಸುವುದಾಗಿ ನೈಋತ್ಯ ರೈಲ್ವೇ ಇಲಾಖೆ ತಿಳಿಸಿದೆ. ಅಧಿಕಾರಿಗಳ ಪ್ರಕಾರ, ಬೆಂಗಳೂರು-ಮಂಗಳೂರು ಹಾಗೂ ಕಾರವಾರ ಸೆಕ್ಟರ್‌ನಲ್ಲಿ ರಾತ್ರಿಯ ಮೂರು ರೈಲುಗಳನ್ನು ಕಡಿಮೆ ಅವಧಿಗೆ ನಿಲ್ಲಿಸಲಾಗಿದೆ. ಆಗಸ್ಟ್‌ 10 ರಂದು ಮುಂಜಾನೆ ವೇಳೆ ಮೈಸೂರು ವಿಭಾಗದ ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಭೂಕುಸಿತ ಸಂಭವಿಸಿದ ಪರಿಣಾಮ

ಭೂಕುಸಿತ; ಬೆಂಗಳೂರು- ಮಂಗಳೂರು ರೈಲು ಸಂಚಾರ ಪುನರಾರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಕಲೇಶಪುರ: ಭೂಕುಸಿತ ಹಿನ್ನೆಲೆ- 10 ರೈಲುಗಳ ಸಂಚಾರ ರದ್ದು..!!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಆ. 12. ಸಕಲೇಶಪುರ- ಬಾಳುಪೇಟೆ ನಡುವೆ ಭೂಕುಸಿತ ಸಂಭವಿಸಿದ ಪರಿಣಾಮ ಈ ಮಾರ್ಗದ 10 ರೈಲುಗಳ ಸಂಚಾರ ರದ್ದುಗೊಳಿಸಿ ಆದೇಶಿಸಲಾಗಿದೆ.   ಆಗಸ್ಟ್ 12, 13ರಂದು ಕೆಎಸ್‌ಆರ್ ಬೆಂಗಳೂರು -ಕಾರವಾರ ಎಕ್ಸ್ ಪ್ರೆಸ್, ಎಸ್.ಎಂ.ವಿ.ಟಿ. ಬೆಂಗಳೂರು ಮುರುಡೇಶ್ವರ ಎಕ್ಸ್ ಪ್ರೆಸ್, ವಿಜಯಪುರ -ಮಂಗಳೂರು ಸೆಂಟ್ರಲ್ ಎಕ್ಸ್ ಪ್ರೆಸ್ ಸ್ಪೆಷಲ್ ರೈಲು ಸಂಚಾರ ರದ್ದಾಗಿದೆ. ಆಗಸ್ಟ್ 13 ರಂದು ಕಾರವಾರ -ಕೆ.ಎಸ್.ಆರ್. ಬೆಂಗಳೂರು ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದುಗೊಳಿಸಲಾಗಿದೆ. ಆಗಸ್ಟ್ 13,

ಸಕಲೇಶಪುರ: ಭೂಕುಸಿತ ಹಿನ್ನೆಲೆ- 10 ರೈಲುಗಳ ಸಂಚಾರ ರದ್ದು..!! Read More »

ಕರಾವಳಿ, ಕರ್ನಾಟಕ
Scroll to Top