lawyer jagadeesh

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ; ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಎ. 30: ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್‌ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್‌ನನ್ನು ಜನವರಿ 25ರಂದು ಪೊಲೀಸರು ಬಂಧಿಸಿದ್ದರು. ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್‌ ಜಗದೀಶ್‌ ಇದೀಗ ಜೈಲಿನಿಂದ ರಿಲೀಸ್‌ […]

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ; ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ Read More »

ಕರ್ನಾಟಕ

ಕೊಲೆ ಬೆದರಿಕೆ ಹಿನ್ನೆಲೆ ನಟ ದರ್ಶನ್ ಹಾಗೂ ಅಭಿಮಾನಿಯ ಮೇಲೆ ದೂರು ದಾಖಲಿಸಿದ ಬಿಗ್ ಬಾಸ್ ಖ್ಯಾತಿಯ ಜಗದೀಶ್

(ನ್ಯೂಸ್ ಕಡಬ) newskadaba.com ನ. 06 ಬೆಂಗಳೂರು : ಬಿಗ್ ಬಾಸ್ ಕನ್ನಡ -11 ಕಾರ್ಯಕ್ರಮದಲ್ಲಿದ್ದ ಜಗದೀಶ್ ಬಿಗ್ಬಾಸ್ ಮನೆಯಿಂದ ಆಚೆ ಬಂದ ನಂತರ ಮತ್ತೆತಮ್ಮ ಹಳೆ ಸ್ಟೈಲ್ ಗೆ ಮರಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ರವರ ಬಗ್ಗೆ ಜಗದೀಶ್ ಬಹಳಷ್ಟು ಬಾರಿ ಮಾತನಾಡಿದ್ದಾರೆ. ಇದೀಗ ದರ್ಶನ್ ಮಧ್ಯಂತರ ಜಾಮೀನಿನ ಮೇರೆಗೆ ಹೊರಬಂದಿದ್ದು, ದರ್ಶನ್ ಅಭಿಮಾನಿಗಳು ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಜಗದೀಶ್ ಆರೋಪಿಸಿ ದರ್ಶನ್ ಹಾಗೂ ಅವರ ಅಭಿಮಾನಿಯೋರ್ವರ ಮೇಲೆ ದೂರು ದಾಖಲಿಸಿದ್ದಾರೆ.

ಕೊಲೆ ಬೆದರಿಕೆ ಹಿನ್ನೆಲೆ ನಟ ದರ್ಶನ್ ಹಾಗೂ ಅಭಿಮಾನಿಯ ಮೇಲೆ ದೂರು ದಾಖಲಿಸಿದ ಬಿಗ್ ಬಾಸ್ ಖ್ಯಾತಿಯ ಜಗದೀಶ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top