LAXMI NARASIMHA YUVAKA MANDALA

ಕಾಣಿಯೂರು : ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಪ್ರತಿಭಾ ಪುರಸ್ಕಾರ

ಕಾಣಿಯೂರು : ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ ೩೧ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತೀವರ್ಷದಂತೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ೨೦೧೭-೧೮ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸರಕಾರಿ ಪದವಿ ಪೂರ್ವ ಕಾಲೇಜು ಕಾಣಿಯೂರು ಇಲ್ಲಿನ ವಿದ್ಯಾರ್ಥಿ ಚರಣ್ ಕುಮಾರ್ ಎಂ. ಹಾಗೂ ದ್ವಿತೀಯ ಸ್ಥಾನ ಪಡೆದ ಹರ್ಷಿತಾ ಕೆ.ಎಸ್. ಮತ್ತು ೭ ನೇ ತರಗತಿಯ ಅತ್ಯಽಕ ಅಂಕ […]

ಕಾಣಿಯೂರು : ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಪ್ರತಿಭಾ ಪುರಸ್ಕಾರ Read More »

ಕರಾವಳಿ, ಕರ್ನಾಟಕ

ಕಾಣಿಯೂರಿನಲ್ಲಿ  31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕಾಣಿಯೂರು :ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಸೆ.13ಮತ್ತು ಸೆ.14 ರಂದು ನಡೆಯಿತು. ಸೆ.13ರಂದು ಬೆಳಿಗ್ಗೆ ಮಹಾಗಣಪತಿ ಪ್ರತಿಷ್ಠೆ ನಡೆದು ನಂತರ ಸಾರ್ವಜನಿಕ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆ,  ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನದ ನಂತರ ಚುಕ್ಕಿ ರಂಗೋಲಿ ಸ್ಪರ್ಧೆ, ಗಣಪತಿ ದೇವರ ಚಿತ್ರ ಬಿಡಿಸುವ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ, ಚೀಟಿ ಎತ್ತಿ ಅಭಿನಯ ಮತ್ತು ಆಶುಬಾಷಣ ಸ್ಪರ್ಧೆ ನಡೆಯಲಿದೆ. ಸಂಜೆ ಭಜನಾ

ಕಾಣಿಯೂರಿನಲ್ಲಿ  31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಕರಾವಳಿ
Scroll to Top