leave

ಕಾರ್ಮಿಕರಿಗೆ ಕನಿಷ್ಠ ವೇತನ, ರಜೆ, ಪಿಎಫ್-ಇಎಸ್ಐ ಕಡ್ಡಾಯದ ಜೊತೆಗೆ 4 ಹೊಸ ಕಾರ್ಮಿಕ ಸಂಹಿತೆ ಜಾರಿ

(ನ್ಯೂಸ್‌ ಕಡಬ) newskadaba.com,  ನ.22:   ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ಕೇಂದ್ರ ಸರಕಾರ ನೀಡಿದ್ದು, ಕಾರ್ಮಿಕ ಕಾನೂನುಗಳಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತಂದಿದೆ. ಎಲ್ಲಉದ್ಯೋಗದಾತರು ಕಡ್ಡಾಯವಾಗಿ ನೇಮಕಾತಿ ಪತ್ರಗಳನ್ನು ನೀಡಬೇಕು. ಪ್ರತಿ ತಿಂಗಳು 7ನೇ ತಾರೀಖಿನ ಒಳಗೆ ವೇತನ ಪಾವತಿಸಬೇಕು ಎಂಬ ಸೂಚನೆಗಳನ್ನು ಸೇರಿದಂತೆ, ವಿವಿಧ ವಲಯಗಳಿಗೆ ಸಂಬಂಧಿಸಿದ 29 ಕಾರ್ಮಿಕ ಕಾನೂನುಗಳನ್ನು ಒಗ್ಗೂಡಿಸಿ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿಗೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ವೇತನ ಸಂಹಿತೆ (2020), ಕೈಗಾರಿಕೆ ಸಂಬಂಧಗಳ ಸಂಹಿತೆ (2019), ಸಾಮಾಜಿಕ […]

ಕಾರ್ಮಿಕರಿಗೆ ಕನಿಷ್ಠ ವೇತನ, ರಜೆ, ಪಿಎಫ್-ಇಎಸ್ಐ ಕಡ್ಡಾಯದ ಜೊತೆಗೆ 4 ಹೊಸ ಕಾರ್ಮಿಕ ಸಂಹಿತೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ► ನಾಳೆಯಿಂದ (ಸೆ.21) ದಸರಾ ರಜೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.20. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ದಸರಾ ರಜೆಯನ್ನು ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 5 ರವರೆಗೆ ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅ.6 ರಂದು ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದ್ದು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾಸಂಸ್ಥೆಗಳಿಗೆ ಈ ರಜೆ ಅನ್ವಯಿಸುತ್ತದೆ. ದಸರಾ ರಜೆಯನ್ನು ನವರಾತ್ರಿ ಸಂದರ್ಭದಲ್ಲಿಯೇ ನೀಡುವಂತೆ ಸಾವ೯ಜನಿಕರ, ಶಿಕ್ಷಣ ಸಂಸ್ಥೆಗಳ ಮನವಿಗೆ ಸ್ಪಂದಿಸಿ ರಾಜ್ಯ ಸರಕಾರ ದಸರಾ ರಜೆ ಬದಲಾಯಿಸಿದೆ ಎಂದು ಅರಣ್ಯ

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ► ನಾಳೆಯಿಂದ (ಸೆ.21) ದಸರಾ ರಜೆ ಪ್ರಾರಂಭ Read More »

ಕರ್ನಾಟಕ

ಬಕ್ರೀದ್ ಪ್ರಯುಕ್ತ ದ.ಕ. ಜಿಲ್ಲೆಯಲ್ಲಿ ಸೆ. 01ರಂದು ರಜೆ ಘೋಷಣೆ ► ಶನಿವಾರ ಎಂದಿನಂತೆ ತೆರೆದಿರಲಿವೆ ಶಾಲಾ ಕಾಲೇಜುಗಳು, ಸರಕಾರಿ ಕಛೇರಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವು ಸೆಪ್ಟೆಂಬರ್ 1ರಂದು ನಡೆಯುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶುಕ್ರವಾರದಂದು ರಜೆ ಘೋಷಿಸಲಾಗಿದೆ ಎಂದು ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ಸೆ.2ರಂದು ನಿಗದಿಯಾಗಿದ್ದ ಬಕ್ರೀದ್ ರಜೆಯನ್ನು ಬದಲಾಯಿಸಿ, ದ.ಕ. ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ರಂದು ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ರಜೆ ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಸೆಪ್ಟೆಂಬರ್‌ 2ರಂದು ಎಂದಿನಂತೆ ಶಾಲಾ ಕಾಲೇಜುಗಳು, ಸರಕಾರಿ ಕಚೇರಿಗಳು

ಬಕ್ರೀದ್ ಪ್ರಯುಕ್ತ ದ.ಕ. ಜಿಲ್ಲೆಯಲ್ಲಿ ಸೆ. 01ರಂದು ರಜೆ ಘೋಷಣೆ ► ಶನಿವಾರ ಎಂದಿನಂತೆ ತೆರೆದಿರಲಿವೆ ಶಾಲಾ ಕಾಲೇಜುಗಳು, ಸರಕಾರಿ ಕಛೇರಿಗಳು Read More »

ಕರಾವಳಿ
Scroll to Top