ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ: ಕ್ಯಾಮೆರಾದಲ್ಲಿ ದೃಶ್ಯ ಸೆರೆ
(ನ್ಯೂಸ್ ಕಡಬ) newskadaba.com ಜು. 24. ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷಗೊಂಡಿದ್ದು, ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಚಾರ್ಮಾಡಿ ಘಾಟ್ನ 11 ನೇ ಹೇರ್ ಪಿನ್ ತಿರುವಿನಲ್ಲಿ ರಸ್ತೆಬದಿಯ ತಡೆಗೋಡೆಯ ಮೇಲೆ ಕುಳಿತಿದ್ದ ಚಿರತೆ, ಬಳಿಕ ರಸ್ತೆಬದಿಯಲ್ಲಿ ಸಂಚರಿಸಿದೆ. ಈ ದೃಶ್ಯಗಳನ್ನು ಹಾದುಹೋಗುತ್ತಿದ್ದ ವಾಹನ ಸವಾರರು ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ಕಳೆದ ತಿಂಗಳು ಈ ಸ್ಥಳದಿಂದ ಸುಮಾರು 6 ಕಿ.ಮೀ ದೂರದ ಘಾಟ್ ಭಾಗದಲ್ಲಿ […]
ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ: ಕ್ಯಾಮೆರಾದಲ್ಲಿ ದೃಶ್ಯ ಸೆರೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
