ಗ್ರಂಥಾಲಯ ಮೇಲ್ವಿಚಾರಕ ಆತ್ಮಹತ್ಯೆ ಪ್ರಕರಣ; PDO ವಿರುದ್ಧ FIR ದಾಖಲು
(ನ್ಯೂಸ್ ಕಡಬ) newskadaba.com, ಅ.30 ಬೆಂಗಳೂರು: ಗ್ರಂಥಾಲಯ ಮೇಲ್ವಿಚಾರಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ತಾಲ್ಲೂಕಿನ ಕಲಾಲಘಟ್ಟ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಗೋವೇನಹಳ್ಳಿ ಗ್ರಾಮದ ರಾಮಚಂದ್ರಯ್ಯ ಅವರ ಸಾವಿಗೆ ಪಿಡಿಒ ಅವರೇ ಕಾರಣ’ ಎಂದು ಮೃತ ವ್ಯಕ್ತಿಯ ಸಂಬಂಧಿ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪಿಡಿಒ ವಿರುದ್ಧ ಬಿಎನ್ಎಸ್ ಸೆಕ್ಷನ್ 108 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವನ್ನು ನೆಲಮಂಗಲ ಉಪವಿಭಾಗದ ತ್ಯಾಮಗೊಂಡ್ಲು ಪೊಲೀಸರು ದಾಖಲಿಸಿದ್ದಾರೆ. ರಾಮಚಂದ್ರಯ್ಯ […]
ಗ್ರಂಥಾಲಯ ಮೇಲ್ವಿಚಾರಕ ಆತ್ಮಹತ್ಯೆ ಪ್ರಕರಣ; PDO ವಿರುದ್ಧ FIR ದಾಖಲು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
