liopard

ಬಾವಿಗಿಳಿದು ಚಿರತೆ ಸೆರೆ; ಪಶು ವೈದ್ಯೆಯ ‘ಸಾಹಸ’.!

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಫೆ.14. ಎರಡು ದಿನಗಳ ಹಿಂದೆ ಬಾವಿಗೆ ಬಿದ್ದಿದ್ದ ಒಂದು ವರ್ಷ ಪ್ರಾಯದ ಹೆಣ್ಣು ಚಿರತೆ ಮರಿಯನ್ನು ಪಶುವೈದ್ಯೆ ಬೋನಿನೊಳಗಿದ್ದು ಬಾವಿಗಿಳಿದು ರಕ್ಷಿಸಿ ಮೇಲಕ್ಕೆ‌ ಎತ್ತಿದ್ದಾರೆ. ಇಲಾಖೆಯ ಕರೆ ಮೇರೆಗೆ ಎನ್‌ಜಿಓ ಚಿಟ್ಟೆ ಪಿಲಿ ವೈಲ್ಡ್ ಲೈಫ್ ರೆಸ್‌ಕ್ಯೂ ಸೆಂಟರ್‌ನ ತಜ್ಞ ಪಶುವೈದ್ಯರಾದ ಡಾ. ಯಶಸ್ವಿ, ಡಾ. ಮೇಘನಾ , ಡಾ. ಪೃಥ್ವೀ, ಡಾ. ನಫೀಸಾ ಸ್ಥಳಕ್ಕಾಗಮಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಮೂಲಕ ಬೋನಿನೊಳಗೆ ಹಾಕಲಾಯಿತು ಎನ್ನಲಾಗಿದೆ.

ಬಾವಿಗಿಳಿದು ಚಿರತೆ ಸೆರೆ; ಪಶು ವೈದ್ಯೆಯ ‘ಸಾಹಸ’.! Read More »

ಕರಾವಳಿ

ಇಬ್ಬರನ್ನು ಬಲಿ ಪಡೆದ ನರಭಕ್ಷಕ ಚಿರತೆ ಸೆರೆ

(ನ್ಯೂಸ್ ಕಡಬ)newskadaba.com  ಮೈಸೂರು, ಜ.26. ತಿ.ನರಸೀಪುರ ತಾಲೂಕು ಸೋಸಲೆ ಹೋಬಳಿಯಲ್ಲಿ ಇತ್ತೀಚೆಗೆ ಬಾಲಕ ಹಾಗೂ ವೃದ್ಧೆಯನ್ನು ಬಲಿ ಪಡೆದ ನರಭಕ್ಷಕ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಬಲಿ ಪಡೆದ ಪ್ರದೇಶಗಳಲ್ಲಿ ಸುಮಾರು 19 ಬೋನ್ ಗಳನ್ನು ಇರಿಸಲಾಗಿತ್ತು. ಜತೆಗೆ ಇಪತ್ತಕ್ಕೂ ಹೆಚ್ಚು ಕ್ಯಾಮೆರಾ ಟ್ರ್ಯಾಪ್ ಅಳವಡಿಸಲಾಗಿತ್ತು. ಥರ್ಮಲ್ ಡ್ರೋನ್ ಕ್ಯಾಮೆರಾ ಬಳಸಿ ಚಿರತೆ ಅಡಗು ತಾಣ ಪತ್ತೆ ಹಚ್ವಿದ್ದ ಇಲಾಖೆ, ಆ ಸ್ಥಳದಲ್ಲಿ ತುಮಕೂರಿನಿಂದ ತರಿಸಿದ್ದ ದೊಡ್ಡ ಬೋನ್ ಅಳವಡಿಸಲಾಗಿತ್ತು. ಚಿರತೆ ಸೆರೆ ಸಿಕ್ಕಿದೆ

ಇಬ್ಬರನ್ನು ಬಲಿ ಪಡೆದ ನರಭಕ್ಷಕ ಚಿರತೆ ಸೆರೆ Read More »

ಕರ್ನಾಟಕ

ಮೈಸೂರಿನಲ್ಲಿ ಮುಂದುವರಿದ ಚಿರತೆ ಹಾವಳಿ ➤ 11 ವರ್ಷದ ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ತಿ.ನರಸೀಪುರ, ಜ.23. ಮೈಸೂರಿನ ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ನಾಪತ್ತೆಯಾಗಿದ್ದ 11 ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದು, ಚಿರತೆ ದಾಳಿಯ ಶಂಕೆ ವ್ಯಕ್ತವಾಗಿದೆ. ಮೃತನನ್ನು ಜಯಂತ್ ಎಂದು ಗುರುತಿಸಲಾಗಿದ್ದು, ಆತನ ಮೃತದೇಹ ಗ್ರಾಮದ ಹೊರವಲಯದಲ್ಲಿ 2 ಕಿ.ಮೀ ದೂರದಲ್ಲಿ ಗಿಡಗಂಟಿಗಳ ನಡುವೆ ಪತ್ತೆಯಾಗಿದೆ. ಕಳೆದ 48 ಗಂಟೆಗಳಲ್ಲಿ ಶಂಕಿತ ಚಿರತೆ ದಾಳಿಯಲ್ಲಿ ಇದು ಎರಡನೇ ಮತ್ತು ತಿ.ನರಸೀಪುರ ತಾಲೂಕಿನಲ್ಲಿ ನವೆಂಬರ್‌ ತಿಂಗಳಿನಿಂದ ನಾಲ್ಕನೇ ಸಾವಾಗಿದೆ. ದೂರು ಸ್ವೀಕರಿಸಿದ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರೂ, ರಾತ್ರಿಯೇ

ಮೈಸೂರಿನಲ್ಲಿ ಮುಂದುವರಿದ ಚಿರತೆ ಹಾವಳಿ ➤ 11 ವರ್ಷದ ಬಾಲಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು: ಮುಂದುವರೆದ ಚಿರತೆ ಅಟ್ಟಹಾಸ ! ➤  ಮೂರನೇ ಬಲಿ ಪಡೆದು ಹೆಚ್ಚಿದ ಆತಂಕ

(ನ್ಯೂಸ್ ಕಡಬ)newskadaba.com ಮೈಸೂರು, ಜ.21.  ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಮುಂದುವರೆದಿದೆ. ಈ ಹಿಂದೆ ಇಬ್ಬರು ಚಿರತೆ ದಾಳಿಗೆ ಬಲಿಯಾಗಿದ್ದು ಇದೀಗ ವೃದ್ಧ ಮಹಿಳೆಯೊಬ್ಬರನ್ನು ಚಿರತೆ ಬಲಿ ಪಡೆದಿದೆ. ಕನ್ನನಾಯಕನಹಳ್ಳಿ ನಿವಾಸಿ 60 ವರ್ಷದ ಸಿದ್ದಮ್ಮ ಮೃತ ಮಹಿಳೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸೌದೆ ತರಲು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಸಿದ್ದಮ್ಮರ ಮೇಲೆ ದಾಳಿ ಚಿರತೆ ದಾಳಿ ಮಾಡಿದೆ. ನಂತರ ಆಕೆಯನ್ನು ಎಳೆದುಕೊಂಡು ಹೋಗುತ್ತಿದ್ದುದ್ದನ್ನು ಕಂಡ ಗ್ರಾಮಸ್ಥರು ಕಿರುಚಾಡಿದ್ದಾರೆ. ಈ ವೇಳೆ ಸಿದ್ದಮ್ಮರನ್ನು ಅಲ್ಲೇ

ಮೈಸೂರು: ಮುಂದುವರೆದ ಚಿರತೆ ಅಟ್ಟಹಾಸ ! ➤  ಮೂರನೇ ಬಲಿ ಪಡೆದು ಹೆಚ್ಚಿದ ಆತಂಕ Read More »

ಕರ್ನಾಟಕ

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ..!  ➤ ಅರಣ್ಯ ಇಲಾಖೆಗೆ ಒಪ್ಪಿಸಿದ ರೈತ                              

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 26. ತಾಲೂಕಿನ ಕಟ್ನವಾಡಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷಗೊಂಡಿದ್ದು, ಕಬ್ಬು ಬೆಳೆಗಾರ ಗುರು ಎಂಬವರು ತಮ್ಮ ಜಮೀನಿನಲ್ಲಿ ಬೆಳೆದ ಕಬ್ಬು ಕಟಾವು ಮಾಡುತ್ತಿದ್ದಾಗ ಚಿರತೆ ಮರಿಗಳು ಪತ್ತೆಯಾಗಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ ಗುರು, ಚಿರತೆ ಮರಿಗಳನ್ನು ಇಲಾಖೆಗೆ ಒಪ್ಪಿಸಿದ್ದಾರೆ. ಸದ್ಯ ತನ್ನ ಮರಿಗಳನ್ನು ಹುಡುಕಿಕೊಂಡು ತಾಯಿ ಚಿರತೆ ಎರಡು-ಮೂರು ದಿನಗಳಲ್ಲಿ ಕಬ್ಬಿನ ಗದ್ದೆಗೆ ವಾಪಸ್ ಬರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಇಲಾಖೆಯು ಕ್ಯಾಮರಾ

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ..!  ➤ ಅರಣ್ಯ ಇಲಾಖೆಗೆ ಒಪ್ಪಿಸಿದ ರೈತ                               Read More »

ಕರ್ನಾಟಕ
Scroll to Top