ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ
(ನ್ಯೂಸ್ ಕಡಬ) newskadaba.com ಸುಳ್ಯ, ಆ. 19. ಜಮೀನಿಗೆ ಸಂಬಂಧಿಸಿದಂತೆ ಕಡತ ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಸಂಪಾಜೆ- ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ಅರಂತೋಡಿನ ವ್ಯಕ್ತಿಯೊಬ್ಬರು ಆಸ್ತಿ ಹಕ್ಕಿಗೆ ಸಂಬಂಧಿಸಿದ ಕಡತ ವಿಲೇವಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭ ಲೆಕ್ಕಾಧಿಕಾರಿ ಮಿಯಾಸಾಬ್ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆ ವ್ಯಕ್ತಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಶನಿವಾರದಂದು ಬೆಳಗ್ಗೆ ದಾಳಿ ನಡೆಸಿದ ಲೋಕಾಯುಕ್ತ […]
ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ Read More »
ಕರಾವಳಿ, ಕ್ರೈಮ್ ನ್ಯೂಸ್
