lokayuktha raid

ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 19. ಜಮೀನಿಗೆ ಸಂಬಂಧಿಸಿದಂತೆ ಕಡತ ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಸಂಪಾಜೆ- ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ಅರಂತೋಡಿನ ವ್ಯಕ್ತಿಯೊಬ್ಬರು ಆಸ್ತಿ ಹಕ್ಕಿಗೆ ಸಂಬಂಧಿಸಿದ ಕಡತ ವಿಲೇವಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭ ಲೆಕ್ಕಾಧಿಕಾರಿ ಮಿಯಾಸಾಬ್‌ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆ ವ್ಯಕ್ತಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಶನಿವಾರದಂದು ಬೆಳಗ್ಗೆ ದಾಳಿ ನಡೆಸಿದ ಲೋಕಾಯುಕ್ತ […]

ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಲಂಚ ಪಡೆಯುತ್ತಿದ್ದ ಫುಡ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಲಂಚ ಪಡೆಯುತ್ತಿದ್ದ ಫುಡ್‌ ಇನ್‌ಸ್ಪೆಕ್ಟರ್‌ ಓರ್ವರನ್ನು ಲೋಕಾಯುಕ್ತ ಅಧಿಕಾರಿಗಳು ಸುಮಾರು 15 ಕಿ.ಮೀ ನಷ್ಟು ದೂರ ಬೆನ್ನಟ್ಟಿ ಹಿಡಿದ ಘಟನೆ ನೆಲಮಂಗಲ ಬಳಿಯ ಸೊಂಡೇಕೊಪ್ಪ ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಹಂತೇಗೌಡ ದು ಗುರುತಿಸಲಾಗಿದೆ. ರಂಗದಾಮಯ್ಯ ಎಂಬವರು ಕೆ.ಜಿ ಸರ್ಕಲ್ ಬಳಿಯ ತಹಶೀಲ್ದಾರ್ ಆಫೀಸ್‍ನ ಫುಡ್ ಇನ್‍ಸ್ಪೆಕ್ಟರ್ ಮಹಂತೇಗೌಡ ಬಳಿ ವ್ಯಾಪಾರದ ಪರವಾನಗಿ ಮಾಡಿಸಲು ತೆರಳಿದ್ದ ವೇಳೆ ಮಹಂತೇಗೌಡ 1 ಲಕ್ಷ ರೂ. ಹಣವನ್ನು ಲಂಚವಾಗಿ ನೀಡುವಂತೆ ಕೇಳಿದ್ದನು.  ಅಲ್ಲದೇ

ಲಂಚ ಪಡೆಯುತ್ತಿದ್ದ ಫುಡ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top