lokayuktha

ಜ. 17ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಅಕ್ಟೋಬರ್ 17ರ ಬುಧವಾರದಂದು ಬೆಳಗ್ಗೆ 11 ಗಂಟೆಯಿಂದ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ […]

ಜ. 17ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಲೈನ್ ನಿಷ್ಕ್ರಿಯಗೊಳಿಸಲು ಲಂಚ ಪಡೆದ ಲೈನ್ ಮ್ಯಾನ್- ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಬೈಂದೂರು, ಜು. 04. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮೆಸ್ಕಾಂ ಲೈನ್ ಮ್ಯಾನ್ ಓರ್ವರನ್ನು ವಶಕ್ಕೆ ಪಡೆದ ಘಟನೆ ಬೈಂದೂರಿನಲ್ಲಿ ನಡೆದಿದೆ. ಬಂಧಿತರನ್ನು ರಮೇಶ್ ಬಡಿಗೇರ ಎಂದು ಗುರುತಿಸಲಾಗಿದೆ. ಕುಸುಮಾ ಎಂಬವರು ಲೈನ್ ಮ್ಯಾನ್ ರಮೇಶ್ ಅವರೊಂದಿಗೆ ಮರ ಕಡಿಯಲು ಲೈನ್ ನಿಷ್ಕ್ರಿಯಗೊಳಿಸುವಂತೆ ಮನವಿ ಮಾಡಿದ್ದು, ಈ ಸಂದರ್ಭ ರಮೇಶ್ 2,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ. ಈ ವೇಳೆ ಡಿವೈಎಸ್ ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಜಯರಾಮ್ ಗೌಡ

ಲೈನ್ ನಿಷ್ಕ್ರಿಯಗೊಳಿಸಲು ಲಂಚ ಪಡೆದ ಲೈನ್ ಮ್ಯಾನ್- ಲೋಕಾಯುಕ್ತ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡಿ. 14ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 09. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಇದೇ ಡಿ.14ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಡಿ.14ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ, ಡಿ.16ರಂದು ಬೆಳಿಗ್ಗೆ

ಡಿ. 14ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ Read More »

ಕರಾವಳಿ, ಕರ್ನಾಟಕ

ಕಡಬ: ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದ ಅಧಿಕಾರಿ ► ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಕಡಬ, ನ.16. ಸರಕಾರದಿಂದ ದೊರೆಯಲ್ಪಡುವ ಸಹಾಯಧನ ಬಿಡುಗಡೆಗಾಗಿ ಕಡಬದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದ ಅಧಿಕಾರಿಗೆ ಲೋಕಾಯುಕ್ತ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಕಡಬದ ವ್ಯಾಪಾರಿಯಾಗಿದ್ದ ಜೋನ್ಸನ್ ಪಿ.ಜೆ. ಎಂಬವರಿಂದ 2009 ಜೂನ್‌ 26 ರಂದು ಲಂಚಕ್ಕೆ ಬೇಡಿಕೆ ಇಟ್ಟು, ಹತ್ತು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ‌ ಸಿಕ್ಕಿ ಬಿದ್ದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಖಾದಿ ಗ್ರಾಮೋದ್ಯೋಗ ಇಲಾಖೆಯ ಅಧಿಕಾರಿ ಭಾಸ್ಕರ ಪ್ರಭು ಎಂಬವರ

ಕಡಬ: ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದ ಅಧಿಕಾರಿ ► ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ
Scroll to Top