loksabha election

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ- ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ; ಸಚಿವ ಮಧು ಬಂಗಾರಪ್ಪಗೆ ಅಭಿಪ್ರಾಯ ಸಂಗ್ರಹ ಹೊಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಅವರಿಗೆ ಉಸ್ತುವಾರಿ ಹೊಣೆ ವಹಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ‘ತಮ್ಮನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವೀಕ್ಷಕರನ್ನಾಗಿ ನೇಮಿಸಲಾಗಿದೆ. ತಾವು ಆ ಕ್ಷೇತ್ರಕ್ಕೆ ಭೇಟಿ ನೀಡಿ ಉಸ್ತುವಾರಿ ಸಚಿವರ ಸಹಕಾರದೊಂದಿಗೆ ವಿಧಾನಸಭಾ ಕ್ಷೇತ್ರವಾರು ಮುಖಂಡರ ಕಾರ್ಯಕರ್ತರ ಸಭೆ […]

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ- ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ; ಸಚಿವ ಮಧು ಬಂಗಾರಪ್ಪಗೆ ಅಭಿಪ್ರಾಯ ಸಂಗ್ರಹ ಹೊಣೆ Read More »

ಕರಾವಳಿ, ಕರ್ನಾಟಕ

ಯಾರಾಗ್ತಾರೆ ಭಾರತದ ಮುಂದಿನ ಪ್ರಧಾನಿ..? ➤ ಕರ್ನಾಟಕದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೆ..? ➤ ಹೊರಬಿತ್ತು 2019ರ ಲೋಕಸಭಾ ಚುನಾವಣೋತ್ತರ ಸಮೀಕ್ಷೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.19. ಲೋಕಸಭಾ ಚುನಾವಣೆಯ ಏಳನೇ ಹಂತದ ಮತದಾನವು ಭಾನುವಾರದಂದು ಮುಕ್ತಾಯವಾಗಿದ್ದು, ವಿವಿಧ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಬಹುತೇಕ ಸಂಸ್ಥೆಗಳ ಎಕ್ಸಿಟ್ ಪೋಲ್ ಗಳ ಪ್ರಕಾರ ಕೇಂದ್ರದಲ್ಲಿ ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟವು ಸರ್ಕಾರ ರಚಿಸುವುದು ಖಚಿತವಾಗಿದೆ. ಕರ್ನಾಟಕದಲ್ಲೂ ಬಿಜೆಪಿಯು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದ್ದು, ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟಕ್ಕೆ ಶಾಕ್‌ ನೀಡಲಿದೆ.   ಎಬಿಪಿ ನ್ಯೂಸ್:

ಯಾರಾಗ್ತಾರೆ ಭಾರತದ ಮುಂದಿನ ಪ್ರಧಾನಿ..? ➤ ಕರ್ನಾಟಕದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೆ..? ➤ ಹೊರಬಿತ್ತು 2019ರ ಲೋಕಸಭಾ ಚುನಾವಣೋತ್ತರ ಸಮೀಕ್ಷೆ Read More »

ರಾಷ್ಟ್ರೀಯ ನ್ಯೂಸ್
Scroll to Top