lorry

ಮೈಸೂರು: ಲಾರಿ ಚಲಿಸುತ್ತಿದ್ದಾಗಲೇ ಹಠಾತ್ತನೆ ಕುಸಿದ ಸೇತುವೆ

(ನ್ಯೂಸ್‌ ಕಡಬ) newskadaba.com, ಆ.07: ಮೈಸೂರು: ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಲಾರಿ ಚಲಿಸುತ್ತಿದ್ದಾಗಲೇ ಸೇತುವೆ ಕುಸಿದುಬಿದ್ದ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಇಟ್ನಾ ಸಮೀಪದ ಕಬಿನಿ ಬಲದಂಡೆ ನಾಲೆ ಬಳಿ ನಡೆದಿದೆ. ಪುರದಕಟ್ಟೆ ಮಾರ್ಗವಾಗಿ ನಂಜನಗೂಡಿಗೆ ಭತ್ತ ಹೊತ್ತೊಯ್ಯುತ್ತಿದ್ದ ಲಾರಿ ಸೇತುವೆ ಮೇಲೆ ಸಾಗುತ್ತಿದ್ದಾಗಲೇ ಹಠಾತ್ ಆಗಿ ಸೇತುವೆ ಕುಸಿದಿದೆ.  ಲಾರಿಯಲ್ಲಿದ್ದ ಲೋಡರ್ಸ್ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಬಿನಿ ಬಲದಂಡೆ ನಿರ್ಮಾಣವಾದಾಗ ಕಟ್ಟಿದ್ದ ಸೇತುವೆ ಇದ್ದಾಗಿದ್ದು ಇತ್ತೀಚೆಗೆ ಸುರಿಯುತ್ತಿರುವ ಮಳೆಯಿಂದಾಗಿ ಶಿಥಿಲಗೊಂಡಿತ್ತು. ‌ಲಾರಿಯನ್ನು ಮೇಲೆತ್ತುವುದರ […]

ಮೈಸೂರು: ಲಾರಿ ಚಲಿಸುತ್ತಿದ್ದಾಗಲೇ ಹಠಾತ್ತನೆ ಕುಸಿದ ಸೇತುವೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಡಿಕೇರಿಯಲ್ಲಿ ಕಾರು ಅಪಘಾತ ➤ ಮುಂಬೈ ಮೂಲದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಜು. 04. ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮುಂಬೈ ಮೂಲದ ಮಹಿಳೆ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳದ ಬಳಿ ನಡೆದಿದೆ. ಮೃತ ಮಹಿಳೆಯನ್ನು ಅಂಧೇರಿ ವೆಸ್ಟ್ ಮುಂಬೈ ನಿವಾಸಿ ಸೀಮಾ (50) ಎಂದು ಗುರುತಿಸಲಾಗಿದೆ. ಇವರ ಪತಿ ಸುಧೀರ ಚಂದಾಲಿಯಾ (53) ಹಾಗೂ ಕಾರು ಚಾಲಕ ಉಡುಪಿ ಜಿಲ್ಲೆಯ ಕುಂಜಿಬೆಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ರಫೀಕ್ (28) ಎಂಬವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು

ಮಡಿಕೇರಿಯಲ್ಲಿ ಕಾರು ಅಪಘಾತ ➤ ಮುಂಬೈ ಮೂಲದ ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್- ಲಾರಿ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ. 23. ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರನ ದೇಹ ಎರಡು ತುಂಡಾಗಿ ಮೃತಪಟ್ಟ ಘಟನೆ ಕುಶಾಲನಗರದ ಕುಡ್ಲೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಅರಸೀಕೆರೆಯ ಗಂಗಾಧರ ಎಂದು ಗುರುತಿಸಲಾಗಿದೆ. ಕುಶಾಲನಗರದಲ್ಲಿ ವಿದ್ಯುತ್ ಕಂಬದ ಕೆಲಸ ಮಾಡುತ್ತಿದ್ದ ಈತ ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಸವಾರನ ಮೇಲೆ ಲಾರಿ ಹರಿದು, ದೇಹ ಎರಡು ತುಂಡಾಗಿದೆ. ಈ ಕುರಿತು

ಬೈಕ್- ಲಾರಿ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸಿಮೆಂಟ್ ಹಾಗೂ ಸಕ್ಕರೆ ಲಾರಿಗಳ ನಡುವೆ ಅಪಘಾತ ➤ ಚಾಲಕ ಪವಾಡಸದೃಶ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು: ಜು.28., ಸಿಮೆಂಟ್ ಲೋಡ್ ಇದ್ದ ಲಾರಿಗೆ ಸಕ್ಕರೆ ಸಾಗಾಟದ ಲಾರಿ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಎಕ್ಕೂರು ಬಳಿ ನಡೆದಿದೆ. ಕಾಸರಗೋಡು ಕಡೆಗೆ ಸಾಗುತ್ತಿದ್ದ ಸಿಮೆಂಟ್ ಲೋಡ್ ಇದ್ದ ಲಾರಿಗೆ, ಬೆಳಗಾಂನಿಂದ ಸಕ್ಕರೆ ಸಾಗಾಟ ನಡೆಸುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು ಸಕ್ಕರೆ ಲಾರಿಯ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಮುಂದೆ ಇದ್ದ ಸಿಮೆಂಟ್ ಟ್ರಕ್‌ನ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಹಿಂದುಗಡೆಯಿದ್ದ ಲಾರಿಯು ಡಿಕ್ಕಿ ಹೊಡೆದಿದೆ

ಮಂಗಳೂರು: ಸಿಮೆಂಟ್ ಹಾಗೂ ಸಕ್ಕರೆ ಲಾರಿಗಳ ನಡುವೆ ಅಪಘಾತ ➤ ಚಾಲಕ ಪವಾಡಸದೃಶ ಪಾರು Read More »

ಕರಾವಳಿ

ಲಾರಿ ಢಿಕ್ಕಿ ಹೊಡೆದು ಪಾದಚಾರಿ ತಾಯಿ-ಮಗಳು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಲಾರಿ ಹರಿದು ಇಬ್ಬರು ಪಾದಚಾರಿ ಮಹಿಳೆಯರು ಮೃತಪಟ್ಟ ಘಟನೆ ಬೆಂಗಳೂರಿನ ಬಾಣಸವಾಡಿ ಬಳಿಯ ಬಾಬುಸಾಬ್‍ಪಾಳ್ಯದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತರು ದೀಪಾವಳಿ ಹಬ್ಬ ಮುಗಿಸಿ ತಮಿಳುನಾಡಿನಿಂದ ಬೆಂಗಳೂರಿಗೆ ವಾಪಾಸ್ಸಾಗಿ 6.30ರ ಸುಮಾರಿಗೆ ಬಸ್ಸಿನಿಂದ ಇಳಿದು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ತಮಿಳುನಾಡು ಮೂಲದ ತಾಯಿ-ಮಗಳು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಬಾಣಸವಾಡಿ ಸಂಚಾರಿ ಪೊಲೀಸರು ಭೇಟಿ ನೀಡಿ

ಲಾರಿ ಢಿಕ್ಕಿ ಹೊಡೆದು ಪಾದಚಾರಿ ತಾಯಿ-ಮಗಳು ಮೃತ್ಯು Read More »

ಕರ್ನಾಟಕ

ಕಾರು – ಲಾರಿ ಮುಖಾಮುಖಿ ಢಿಕ್ಕಿ ► ನಾಲ್ವರು ಮೃತ್ಯು, 8 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.21. ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಿಕೆ ಹಳ್ಳಿ ಬಳಿ ನಡೆದಿದೆ. ಚಿತ್ರದುರ್ಗದ ಹಿರಿಯೂರಿನವರಾದ ಚಾಲಕ ಶ್ರೀನಿವಾಸ (46), ವೆಂಕಟಮ್ಮ (46), ನಳಿನಿ (30) ಹಾಗೂ ಮತ್ತೊಬ್ಬ ಮಹಿಳೆ ಮೃತ ದುರ್ದೈವಿಗಳು. ಘಟನೆಯಲ್ಲಿ 8 ಜನ ಗಾಯಗೊಂಡಿದ್ದು, ಅವರನ್ನ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ತಾಲೂಕಿನಿಂದ ಹೊಸಪೇಟೆಯ ಸಂಬಂಧಿಕರೊಬ್ಬರ ಅಂತಿಮ ದರ್ಶನಕ್ಕಾಗಿ ಕಾರಿನಲ್ಲಿ ಒಟ್ಟು 12

ಕಾರು – ಲಾರಿ ಮುಖಾಮುಖಿ ಢಿಕ್ಕಿ ► ನಾಲ್ವರು ಮೃತ್ಯು, 8 ಮಂದಿಗೆ ಗಾಯ Read More »

ಕರ್ನಾಟಕ

► ಉಡುಪಿ: ಮರಳು ಲಾರಿಗೆ ಬಾಲಕ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ, ಅ.04. ಮರಳು ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ಎಸ್ಎಂಎಸ್ ಶಾಲೆ ಬಳಿ ಮಂಗಳವಾರದಂದು ನಡೆದಿದೆ. ಮೃತ ಬಾಲಕನನ್ನು ಬಾರ್ಕೂರು ನಿವಾಸಿ ಅನೀಶ್(15) ಎಂದು ಗುರುತಿಸಲಾಗಿದೆ. ಈತ ಟ್ಯೂಷನ್ ಗೆಂದು ತೆರಳಿದ್ದು, ಬಸ್ಸಿನಿಂದಿಳಿದು ರಸ್ತೆ ದಾಟುತ್ತಿದ್ದಾಗ ಉಡುಪಿ ಕಡೆ ತೆರಳುತ್ತಿದ್ದ ಮರಳು ಸಾಗಾಟದ ಲಾರಿ ಢಿಕ್ಕಿ ಹೊಡೆದು ಬಾಲಕನನ್ನು 50 ಮೀಟರ್‍ ವರೆಗೆ ಎಳೆದೊಯ್ದಿದೆ. ಘಟನೆಯಲ್ಲಿ ಅನೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ

► ಉಡುಪಿ: ಮರಳು ಲಾರಿಗೆ ಬಾಲಕ ಬಲಿ Read More »

ಕರ್ನಾಟಕ

ಖಾಸಗಿ ಬಸ್- ಲಾರಿ ಢಿಕ್ಕಿ ► ಇಬ್ಬರ ಮೃತ್ಯು

(ನ್ಯೂಸ್ ಕಡಬ) newskadaba.com. ಚಿತ್ರದುರ್ಗ, ಸೆ.14, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ನಿಂತಿದ್ದ ಲಾ ರಿಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ ಮೂವರು ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ಗುರುವಾರ ಮುಂಜಾನೆ ನಡೆದಿದೆ. ಸೂರತ್ ಮೂಲದ 30 ವರ್ಷದ ಅರುಣ್ ಹಾಗೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಣೇಕಲ್ ಗ್ರಾಮದ ನಿವಾಸಿ 30 ವರ್ಷದ ಪ್ರಶಾಂತ ಮೃತಪಟ್ಟ ದುರ್ದೈವಿಗಳು. ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಸಮೀಪ

ಖಾಸಗಿ ಬಸ್- ಲಾರಿ ಢಿಕ್ಕಿ ► ಇಬ್ಬರ ಮೃತ್ಯು Read More »

ಕರ್ನಾಟಕ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.13, ಮೀನಿನ ಲಾರಿ ಹಾಗೂ ಗಣೇಶ್ ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿಯಾಗಿ, ನಂತರ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಬಸ್ ಗಣೇಶ್ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಬಳಿ ಬುಧವಾರ ನಡೆದಿದೆ. ಭೀಕರ ಅಪಘಾತದಲ್ಲಿ ಲಾರಿ ಚಾಲಕ ಅಬ್ದುಲ್ಲಾ (25 ವರ್ಷ) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್‍ನಲ್ಲಿದ್ದ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋವಾದಿಂದ ಕೇರಳ ಕಡೆಗೆ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ

ಭೀಕರ ರಸ್ತೆ ಅಪಘಾತ ►ಜಂಪ್ ಮಾಡಿದ ಸ್ಕಾರ್ಪಿಯೋ ಇನ್ನೊಂದು ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಢಿಕ್ಕಿ ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಡಬ,ಸೆ.01, ಬೆಂಗಳೂರು: ಸ್ಕಾರ್ಪಿಯೋ ಹಾಗೂ ಕ್ಯಾಂಟರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಏರ್‍ ಪೋರ್ಟ್ ಬಳಿ ಶುಕ್ರವಾರ ಮಧ್ಯಾಹ್ನ ವರದಿಯಾಗಿದೆ. ಮೃತರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಶ್ವತ್ ಬಾಬು ಹಾಗೂ ರಾಜು ಎಂಬುವುದಾಗಿ ಗುರುತಿಸಲಾಗಿದ್ದು. ಬೆಂಗಳೂರು ಏರ್‍ ಪೋರ್ಟ್ ಕಡೆಯಿಂದ ಬರುತ್ತಿದ್ದ ಸ್ಕಾರ್ಪಿಯೋ ಹುಣಸಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೊಂದು ರಸ್ತೆಗೆ

ಭೀಕರ ರಸ್ತೆ ಅಪಘಾತ ►ಜಂಪ್ ಮಾಡಿದ ಸ್ಕಾರ್ಪಿಯೋ ಇನ್ನೊಂದು ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಢಿಕ್ಕಿ ► ಇಬ್ಬರ ದುರ್ಮರಣ Read More »

ಕರ್ನಾಟಕ
Scroll to Top