lorry

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಆ.29. ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಿರುವಿನಲ್ಲಿ ಲಾರಿಯೊಂದು ಚರಂಡಿಗೆ ಇಳಿದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ತಮಿಳುನಾಡು ನೋಂದಣಿಯ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನ ಚರಂಡಿಗೆ ಇಳಿದಿದ್ದು, ಬಲಭಾಗ ಜಖಂಗೊಂಡಿದೆ. ಲಾರಿಯಲ್ಲಿ ಚಾಲಕ ಹಾಗೂ ಕ್ಲೀನರ್ ಇದ್ದು, ಅಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು Read More »

ಕರಾವಳಿ

ಲಾರಿಗೆ ಢಿಕ್ಕಿಯಾದ ಕಾರು: ಕಿರುತೆರೆ ನಟಿ, ಸಹ ನಟ ಮೃತ್ಯು ► ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸುತ್ತಿದ್ದ ನಟರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.24. ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಿರುತುರೆ ನಟಿ ಹಾಗೂ ಸಹನಟ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ನಾಲ್ವರು ಸಹನಟರು ಗಾಯಗೊಂಡ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಲ್ಯಾಂಕೋ ಟೋಲ್‌ ರಸ್ತೆಯ ಸೋಲೂರು ಬಳಿ ಬುಧವಾರ ತಡರಾತ್ರಿ ನಡೆದಿದೆ. ಮಹಾನದಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಮತ್ತು ರು. ಮಧುಬಾಲ, ತ್ರಿವೇಣಿ ಸಂಗಮ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಕಿರುತೆರೆ ನಟಿ ರಚನಾ(23) ಹಾಗೂ ಸಹ ನಟ ಜೀವನ್‌ ಮೃತಪಟ್ಟವರು.

ಲಾರಿಗೆ ಢಿಕ್ಕಿಯಾದ ಕಾರು: ಕಿರುತೆರೆ ನಟಿ, ಸಹ ನಟ ಮೃತ್ಯು ► ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸುತ್ತಿದ್ದ ನಟರು Read More »

ಕರ್ನಾಟಕ

ಅಪರಿಚಿತ ಲಾರಿ ಢಿಕ್ಕಿ ► ಸ್ಥಳದಲ್ಲೇ ಐವರ ಮೃತ್ಯು

(ನ್ಯೂಸ್ ಕಡಬ) newskadaba.com ಹೈದರಾಬಾದ್, ಆ.23, ಅಪರಿಚಿತ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ತೆಲಂಗಾಣದ ಆಸಿಫಾಬಾದ್ ಜಿಲ್ಲೆಯ ಬೆನ್ದಾರದಲ್ಲಿ ನಡೆದಿದೆ. ಘಟನೆಯಲ್ಲಿ ಲೀಮುಗುಡ ಜಿಲ್ಲೆಯ ಮೊರೋಲೆ ಸಂತೋಷ್(18) ಹಾಗೂ ಅಡೇ ತಿರುಪತಿ(22). ಅಗರ್‍ವಾಡದಲ್ಲಿ ವಾಸಿಸುತ್ತಿದ್ದ ವೇದ್‍ಮ ಅಂಭರಾವ್(25), ಕೇರಮೇರಿ ಮಂಡಲ್‍ನ ಜಾರಿ ಜಿಲ್ಲೆಯ ಲೇಂದಗುಡ(14) ಸಾವನ್ನಪ್ಪಿರುವ ವ್ಯಕ್ತಿಗಳು ಎಂದು ವಾನ್‍ಕಿಡಿ ಪೊಲೀಸರು ತಿಳಿಸಿದ್ದಾರೆ. ವೇಗವಾಗಿ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ

ಅಪರಿಚಿತ ಲಾರಿ ಢಿಕ್ಕಿ ► ಸ್ಥಳದಲ್ಲೇ ಐವರ ಮೃತ್ಯು Read More »

ಕರ್ನಾಟಕ
Scroll to Top