love

ಮದುವೆ ಆಗಿ 2 ತಿಂಗಳಿಗೆ ಅತ್ತೆಯೊಂದಿಗೆ ಮನೆ ಅಳಿಯ ಪರಾರಿ!

(ನ್ಯೂಸ್‌ ಕಡಬ) newskadaba.com ಜೂ.28: ದಾವಣಗೆರೆಯಲ್ಲಿ 25 ವರ್ಷದ ಅಳಿಯನ ಜೊತೆ 55 ವರ್ಷದ ಅತ್ತೆ ಓಡಿಹೋಗಿರುವ ಘಟನೆ ನಡೆದಿದ್ದು, ಪತ್ನಿ ಪೊಲೀಸ್‌ ಠಾಣೆಯಲ್ಲಿ ಕಣ್ಣೀರಿಟ್ಟಿರುವ ಘಟನೆ ನಡೆದಿದೆ. ಮದುವೆಯಾದ ಎರಡೇ ತಿಂಗಳಿಗೆ ಅತ್ತೆ ಜೊತೆ ಪತಿ ಎಸ್ಕೇಪ್ ಆಗಿದ್ದು, ಪತ್ನಿ ಕಣ್ಣೀರಿಟ್ಟಿದ್ದಾಳೆ. ಅಳಿಯನಿಗೆ 25 ವರ್ಷ ಎನ್ನಲಾಗಿದ್ದು, ಅತ್ತೆ ಆತನಿಂಗ 30 ವರ್ಷ ಹಿರಿಯವರು ಅಂದರೆ 55 ವರ್ಷ ಎನ್ನಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 55 ವರ್ಷದ ಶಾಂತಾ […]

ಮದುವೆ ಆಗಿ 2 ತಿಂಗಳಿಗೆ ಅತ್ತೆಯೊಂದಿಗೆ ಮನೆ ಅಳಿಯ ಪರಾರಿ! Read More »

ಕರ್ನಾಟಕ

ಯುವಕನಿಗಾಗಿ ಮನೆ ಮುಂದೆ ಧರಣಿ ಕುಳಿತ ಯುವತಿ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 07. ಉತ್ತರ ಭಾರತ ಮೂಲದ ಯುವತಿಯೋರ್ವಳು ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆ ಮುಂದೆ ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕುಳಿತ ವಿಚಿತ್ರ ಘಟನೆ ನಡೆದಿದೆ. ಉತ್ತರ ಭಾರತದ ಜಲಂದರ್ ಮೂಲದ ಯುವತಿಯೋರ್ವಳು ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈ ಸಂದರ್ಭ ಅಡ್ಯನಡ್ಕದ ಯುವಕನ ಪರಿಚಯವಾಗಿ ಪ್ರೇಮಾಂಕುರವಾಗಿ, ಹಣಕಾಸಿನ ವ್ಯವಹಾರಗಳೂ ನಡೆದಿದ್ದವು ಎಂದೆನ್ನಲಾಗಿದೆ. ಇತ್ತ ಮಂಗಳವಾರದಂದು ಸಾಯಂಕಾಲ ಅಡ್ಯನಡ್ಕದಲ್ಲಿರುವ ಯುವಕನ ಮನೆ ಬಳಿಗೆ ಬಂದ ಸಂತ್ರಸ್ತೆಗೆ ಪ್ರೀತಿ ಮಾಡುವುದಾಗಿ ಹೇಳಿದ

ಯುವಕನಿಗಾಗಿ ಮನೆ ಮುಂದೆ ಧರಣಿ ಕುಳಿತ ಯುವತಿ Read More »

ಕರಾವಳಿ, ಕರ್ನಾಟಕ

ಇಂಟರ್ನ್ಯಾಶನಲ್ ಪ್ರೀತಿ..!!! ► ನೇಪಾಳ ಯುವಕನೊಂದಿಗೆ ಉಡುಪಿ ಯುವತಿಯ ಮದುವೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.22. ನೇಪಾಳದ ಯುವಕನೊಂದಿಗೆ ಉಡುಪಿಯ ಕೋಟ ಮಣೂರಿನ ಯುವತಿಯ ಮದುವೆಯು ಉಡುಪಿ ಜಿಲ್ಲೆಯ ಕುಂದಾಪುರದ ಕೋಟದಲ್ಲಿ ರಾಜಲಕ್ಷ್ಮೀ ಸಭಾಂಗಣದಲ್ಲಿ ನಡೆದಿದೆ. ಉಡುಪಿಯ ಕೋಟ ಮಣೂರಿನ ದಲಿತ ಸಮುದಾಯದ ಯುವತಿ ದೀಪಾ ಹಾಗೂ ನೇಪಾಳದ ಉಪೇನ್ ಡೈಮಾರಿ ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಇದೀಗ ಇಬ್ಬರು ತಮ್ಮ ಕುಟುಂಬದ ಸಮ್ಮುಖದಲ್ಲೇ ಸತಿಪತಿಗಳಾಗಿದ್ದಾರೆ. ನೇಪಾಳದಿಂದ ಉಪೇನ್ ಕುಟುಂಬದಿಂದ ಸುಮಾರು 20 ಮಂದಿ ಮದುವೆಗೆ ಬಂದಿದ್ದರು. ಯುವಕನಿಂದ ಬಿಡಿಗಾಸೂ ಪಡೆಯದೆ ಯುವತಿಯೇ ತನ್ನೆಲ್ಲಾ ಮದುವೆ ಖರ್ಚುವೆಚ್ಚವನ್ನು ಹಾಕಿರುವುದು

ಇಂಟರ್ನ್ಯಾಶನಲ್ ಪ್ರೀತಿ..!!! ► ನೇಪಾಳ ಯುವಕನೊಂದಿಗೆ ಉಡುಪಿ ಯುವತಿಯ ಮದುವೆ Read More »

ಕರಾವಳಿ

ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ► ಶವವಾಗಿ ಪತ್ತೆ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.22. ವಾರದ ಹಿಂದೆ ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ಶರತ್(19ವರ್ಷ) 8 ದಿನಗಳ ಬಳಿಕ ಶರತ್ ಶವವಾಗಿ ಪತ್ತೆಯಾಗಿದ್ದಾನೆ. ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳು ಶರತ್’ಗೆ ಸಂಬಂಧಿಸಿದಂತ ಕೆಲವೊಂದು ಶಾಕಿಂಗ್ ವಿಚಾರವನ್ನು ಬಾಯ್ಬಿಟ್ಟಿದ್ದಾರೆ. ಕೊಲೆಯಾದ ಶರತ್ ನ ಅಕ್ಕನ ಪ್ರಿಯಕರನಾದ ವಿಶಾಲ್ ಎಂಬವನು ಶರತ್ ನ್ನು​ ಕಿಡ್ನಾಪ್​ ಮಾಡಿ ಕೊಲೆ ಮಾಡಿದ್ದಾನೆ. ಇನ್ನು ಶರತ್​ ಸಹ ಆರೋಪಿ ವಿಶಾಲ್’​ನ ತಂಗಿಯನ್ನು ಪ್ರೀತಿಸುತ್ತಿದ್ದ ವಿಷಯ ಪೊಲೀಸರಿಗೆ ವಿಚಾರಣೆ

ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ► ಶವವಾಗಿ ಪತ್ತೆ…!!! Read More »

ಕರ್ನಾಟಕ
Scroll to Top