lovers

ಮದುವೆಗೆ ನಿರಾಕರಣೆ ಆರೋಪ, ಆಟೋದಲ್ಲೇ ಪ್ರೇಮಿಗಳು ಆತ್ಮಹತ್ಯೆ !

(ನ್ಯೂಸ್‌ ಕಡಬ) newskadaba.com ಜು.01: ಆಟೋದಲ್ಲೇ ಯುವಕ – ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಹೊರ ವಲಯದಲ್ಲಿ ಇಂದು (ಮಂಗಳವಾರ) ಬೆಳಗ್ಗೆ ನಡೆದಿದೆ. ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ 28 ವರ್ಷ ವಯಸ್ಸಿನ ರಾಘವೇಂದ್ರ ಜಾಧವ್ ಮತ್ತು 26ರ ಪ್ರಾಯದ ರಂಜೀತಾ ಚೋಬರಿ ಮೃತ ಪ್ರೇಮಿಗಳು. ಈ ಇಬ್ಬರು ಆಟೋದಲ್ಲೇ ಸಾವಿಗೆ ಶರಣಾಗಿದ್ದಾರೆ. ಈ ಪ್ರೇಮಿಗಳು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇದಕ್ಕೆ ಯುವತಿ ಪೋಷಕರ ವಿರೋಧವಿತ್ತು. ಹಾಗಾಗಿ, 15 […]

ಮದುವೆಗೆ ನಿರಾಕರಣೆ ಆರೋಪ, ಆಟೋದಲ್ಲೇ ಪ್ರೇಮಿಗಳು ಆತ್ಮಹತ್ಯೆ ! Read More »

ಕರಾವಳಿ

ಕ್ರೀಂ ಪಾರ್ಲರ್ ನಲ್ಲಿ ನಡೆಯಿತು ಪ್ರೇಮಿಗಳ ಲವ್ವಿಡವ್ವಿ ► ವೈರಲಾಯ್ತು ಮಂಗಳೂರು ಜೋಡಿಯ ಕಿಸ್ಸಿಂಗ್ ಸೀನ್

(ನ್ಯೂಸ್ ಕಡಬ) newskadaba.com ಮಂಗಳೂರು, ನ.21. ನಗರದ ಕ್ರೀಂ ಪಾರ್ಲರ್ ಒಂದರಲ್ಲಿ ಯುವಕನೊಬ್ಬ ಕಾಲೇಜು ಯುವತಿಗೆ ಮುತ್ತಿಟ್ಟ ದೃಶ್ಯದ ವಿಡಿಯೋವೊಂದು ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಬ್ಬರು ಕೆಫೆಯಲ್ಲಿ ಏನೋ ಮಾತನಾಡುತ್ತಾ ಕೂತಿದ್ದು, ಯುವಕ ಯುವತಿಯನ್ನು ಹತ್ತಿರಕ್ಕೆಳೆದುಕೊಂಡು ಮುತ್ತಿಡುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಮೇಲ್ನೋಟಕ್ಕೆ ಇವರಿಬ್ಬರು ಪ್ರೇಮಿಗಳಂತೆ ಕಂಡುಬರುತ್ತಿದ್ದು, ಯುವತಿ ಕಾಲೇಜಿನ ಸಮವಸ್ತ್ರ ಧರಿಸಿದ್ದು, ಯಾವ ಕಾಲೇಜಿನ ವಿದ್ಯಾರ್ಥಿನಿ ಎನ್ನುವುದು ಬಹಿರಂಗವಾಗಿಲ್ಲ. ವೀಡಿಯೋದಲ್ಲಿ ವಿದ್ಯಾರ್ಥಿನಿಯ ಮುಖಚಹರೆ ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಮಂಗಳೂರಿನ ಯಾವುದೋ ಕ್ರೀಂ ಪಾರ್ಲರ್

ಕ್ರೀಂ ಪಾರ್ಲರ್ ನಲ್ಲಿ ನಡೆಯಿತು ಪ್ರೇಮಿಗಳ ಲವ್ವಿಡವ್ವಿ ► ವೈರಲಾಯ್ತು ಮಂಗಳೂರು ಜೋಡಿಯ ಕಿಸ್ಸಿಂಗ್ ಸೀನ್ Read More »

ಕರಾವಳಿ

ಬಂಟ್ವಾಳದ ವಿದ್ಯಾರ್ಥಿಗಳು ಸಕಲೇಶಪುರದಲ್ಲಿ ಆತ್ಮಹತ್ಯೆ ► ಅಪ್ರಾಪ್ತ ಪ್ರೇಮಿಗಳಿಂದ ಕಾಫಿ ಗಿಡಕ್ಕೆ ನೇಣು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಕಳೆದ ನಾಲ್ಕು ದಿನಗಳಿಂದ ಕಾಣೆಯಾಗಿದ್ದ ಬಂಟ್ವಾಳದಿಂದ ಕಾಣೆಯಾಗಿದ್ದ ಅಪ್ರಾಪ್ತ ವಯಸ್ಸಿನ ಪ್ರೇಮಿಗಳಿಬ್ಬರು ಕಾಫಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಇವರ ಶವಗಳು ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಾರ್ಲೆ ಗ್ರಾಮದ ಸಹನಾ(16) ಮತ್ತು ಕುಂಬರಡಿ ಗ್ರಾಮದ ಅರುಣ್(17) ಇವರಿಬ್ಬರು ಕಳೆದ ನಾಲ್ಕು ದಿನಗಳಿಂದ ಕಾಣೆಯಾಗಿದ್ದರು. ಬಾಲ್ಯದಿಂದಲೂ ಇಬ್ಬರೂ ಪರಿಚಯಸ್ಥರಾಗಿದ್ದು ಒಬ್ಬರನ್ನೊಬ್ಬರು ತುಂಬಾ ಪ್ರೀತಿಸುತಿದ್ದರೆನ್ನಲಾಗಿದೆ. ಆದರೆ ಮನೆಯವರಲ್ಲಿ

ಬಂಟ್ವಾಳದ ವಿದ್ಯಾರ್ಥಿಗಳು ಸಕಲೇಶಪುರದಲ್ಲಿ ಆತ್ಮಹತ್ಯೆ ► ಅಪ್ರಾಪ್ತ ಪ್ರೇಮಿಗಳಿಂದ ಕಾಫಿ ಗಿಡಕ್ಕೆ ನೇಣು Read More »

ಕರ್ನಾಟಕ
Scroll to Top