madhu bangarappa

ಬಂಟ್ವಾಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸಾವು

(ನ್ಯೂಸ್ ಕಡಬ) newskadaba.com, ಮೇ.27. “ರಾಜ್ಯದಲ್ಲಿ ಕೊರೊನಾ ಆತಂಕ ಏರ್ಪಟ್ಟಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ” ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ. “ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ನೀಡಿದರೆ ಅದನ್ನ ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ […]

ಬಂಟ್ವಾಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸಾವು Read More »

ಕರ್ನಾಟಕ

7 ಸರ್ಕಾರಿ ಪಿಯು ಕಾಲೇಜು ಆರಂಭಕ್ಕೆ ಪ್ರಸ್ತಾವ : ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಮಾ. 13: ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ 7 ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತೀಕರಿಸಿ ಹೊಸದಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು. ಪ್ರಶೋತ್ತರ ವೇಳೆಯಲ್ಲಿ ಶಾಸಕ ವಿಶ್ವಾಸ್ ವಸಂತ ವೈದ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ನಿರ್ದೇಶಕರು ಕಳೆದ ಡಿ.9 ರಂದು ಈ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಆರ್ಥಿಕ ಇಲಾಖೆ ಅನುಮತಿ

7 ಸರ್ಕಾರಿ ಪಿಯು ಕಾಲೇಜು ಆರಂಭಕ್ಕೆ ಪ್ರಸ್ತಾವ : ಮಧು ಬಂಗಾರಪ್ಪ Read More »

ಕರ್ನಾಟಕ

SSLC, PUC ಫಲಿತಾಂಶ ಸುಧಾರಣೆಗೆ 20 ಅಂಶಗಳ ಕಾರ್ಯಕ್ರಮ: ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com, ಫೆ.04 ಬೆಂಗಳೂರು: ಈ ವರ್ಷ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು, ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಡಿಎಸ್‌ಇಆರ್‌ಟಿ ಕಚೇರಿಯಲ್ಲಿ ನಿನ್ನೆ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ಸುಧಾರಿಸುವ ಕುರಿತು ರಾಜ್ಯ ಮಟ್ಟದ ಚರ್ಚೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ಶೈಕ್ಷಣಿಕ ಕಾರ್ಯಕ್ಷಮತೆಯನ್ನು ಖಚಿತಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

SSLC, PUC ಫಲಿತಾಂಶ ಸುಧಾರಣೆಗೆ 20 ಅಂಶಗಳ ಕಾರ್ಯಕ್ರಮ: ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ

5, 8, 9ನೇ ಕ್ಲಾಸ್ ಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು: ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಮಂಡಳಿ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ 5, 8 ಮತ್ತು 9ನೇ ತರಗತಿಗೆ ಶಾಲಾ ಹಂತದಲ್ಲೇ ಸಂಕಲನಾತ್ಮಕ ಮೌಲ್ಯ ಮಾಪನ-2

5, 8, 9ನೇ ಕ್ಲಾಸ್ ಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ’- ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಅ.18,ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ಕರ್ನಾಟಕ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ

‘ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ’- ಮಧು ಬಂಗಾರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲೆಗಳಲ್ಲಿ ರಾಜಕೀಯ ಮಾಡುವ ಶಿಕ್ಷಕರ ವಿರುದ್ದ ಸೂಕ್ತ ಕ್ರಮ – ಸಚಿವ ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ಇನ್ನುಮುಂದೆ ಶಾಲೆಗಳಲ್ಲಿ ಪಾಠ ಮಾಡದೇ ಇತರೆ ಕೆಲಸ ಮಾಡುತ್ತಾ ತಿರುಗಾಡುವ ಶಿಕ್ಷಕರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರಾದವರು ಶಾಲೆಯಲ್ಲೇ ಇದ್ದು ಮಕ್ಕಳಿಗೆ ಶಿಕ್ಷಣ ನೀಡಲಿ. ಅದು ಬಿಟ್ಟು ರಾಜಕೀಯ, ಸಂಘಟನೆ, ವ್ಯವಹಾರ ಮಾಡುತ್ತ ತಿರುಗಾಡುತ್ತಿದ್ದಾರೆ ಎಂಬ ದೂರುಗಳಿವೆ. ಶಿಕ್ಷಣಾಧಿಕಾರಿಗಳ ನಿಯಂತ್ರಣದಲ್ಲೂ ಇಲ್ಲದಂತೆ ವರ್ತಿಸುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಶಿಕ್ಷಕರ ವಿರುದ್ಧ ಕ್ರಮ

ಶಾಲೆಗಳಲ್ಲಿ ರಾಜಕೀಯ ಮಾಡುವ ಶಿಕ್ಷಕರ ವಿರುದ್ದ ಸೂಕ್ತ ಕ್ರಮ – ಸಚಿವ ಬಂಗಾರಪ್ಪ Read More »

ಕರ್ನಾಟಕ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭ – 5000 ಶಿಕ್ಷಕರ ನೇಮಕಾತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಕಲ್ಯಾಣ ಕರ್ನಾಟಕದ ಸಾವಿರ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ಆರಂಭಿಸಿದ್ದು, ಮುಂದೆ ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಸಮತ್ವ ಸಿಎಸ್‌ಆರ್ ಶಿಕ್ಷಣ ಸಮಾವೇಶದಲ್ಲಿ ಮಾತನಾಡಿದ ಅವರು, ಎಲ್ ಕೆಜಿ ಯಿಂದ 12ನೇ ತರಗತಿಯವರೆಗೆ ಒಂದೇ ಆವರಣದಲ್ಲಿ ಶಿಕ್ಷಣ ಕಲ್ಪಿಸುವ ಗುರಿಯೊಂದಿಗೆ ಸಿಎಸ್‌ಆರ್ ನಿಧಿ ಬಳಕೆ ಮಾಡಿಕೊಂಡು ಶಾಲೆಗಳನ್ನು

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭ – 5000 ಶಿಕ್ಷಕರ ನೇಮಕಾತಿ Read More »

ಕರ್ನಾಟಕ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ- ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ; ಸಚಿವ ಮಧು ಬಂಗಾರಪ್ಪಗೆ ಅಭಿಪ್ರಾಯ ಸಂಗ್ರಹ ಹೊಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಅವರಿಗೆ ಉಸ್ತುವಾರಿ ಹೊಣೆ ವಹಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ‘ತಮ್ಮನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವೀಕ್ಷಕರನ್ನಾಗಿ ನೇಮಿಸಲಾಗಿದೆ. ತಾವು ಆ ಕ್ಷೇತ್ರಕ್ಕೆ ಭೇಟಿ ನೀಡಿ ಉಸ್ತುವಾರಿ ಸಚಿವರ ಸಹಕಾರದೊಂದಿಗೆ ವಿಧಾನಸಭಾ ಕ್ಷೇತ್ರವಾರು ಮುಖಂಡರ ಕಾರ್ಯಕರ್ತರ ಸಭೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ- ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ; ಸಚಿವ ಮಧು ಬಂಗಾರಪ್ಪಗೆ ಅಭಿಪ್ರಾಯ ಸಂಗ್ರಹ ಹೊಣೆ Read More »

ಕರಾವಳಿ, ಕರ್ನಾಟಕ
Scroll to Top