ಕೊೖಲ ಗ್ರಾ.ಪಂ.ಮಹಿಳಾ ಗ್ರಾಮಸಭೆ ► ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಕೊೖಲ ಗ್ರಾ.ಪಂ.ನ 2016-17ನೇ ಸಾಲಿನ ಮಹಿಳಾ ಗ್ರಾಮಸಭೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆ ವೇದಾವತಿಯವರಿಗೆ ಸನ್ಮಾನ ಕಾರ್ಯಕ್ರಮ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಬುಡಲೂರು ಮಾತನಾಡಿ, ಮಹಿಳೆಯರೂ ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳುವಂತಾಗಬೇಕು. ಮಹಿಳೆಯರಿಗೆ ಸಿಗುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು. ತಾ.ಪಂ.ಸದಸ್ಯೆ ಜಯಂತಿ ಆರ್.ಗೌಡ ಮಾತನಾಡಿ, ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಮೀಸಲಾತಿ ಇದ್ದರೂ ಸಮಾಜದಲ್ಲಿ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದನ್ನು ತಡೆಯುವ ನಿಟ್ಟಿನಲ್ಲಿ ಮಹಿಳೆಯರಿಗೆ ಕಾನೂನು ವಿಷಯಗಳ […]

ಕೊೖಲ ಗ್ರಾ.ಪಂ.ಮಹಿಳಾ ಗ್ರಾಮಸಭೆ ► ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ Read More »

ಕರಾವಳಿ