maisuru

ಜ. 29ರಂದು ವಿಷ್ಣುವರ್ಧನ್ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಮೈಸೂರು, ಜ. 13.   ಡಾ.ವಿಷ್ಣುವರ್ಧನ್ ಅವರ ಹುಟ್ಟೂರಾದ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕೆಂಬ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳ ಬಹುದಿನಗಳ ಬೇಡಿಕೆ ಸದ್ಯದಲ್ಲೇ ನನಸಾಗಲಿದೆ ಎಂದು ವರದಿಯಾಗಿದೆ. ಜನವರಿ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಷ್ಣುವರ್ಧನ್ ಅವರ ಸ್ಮಾರಕವನ್ನು ಉದ್ಘಾಟನೆ ಮಾಡಲಿದ್ದು, ಇದಕ್ಕಾಗಿ ಭರದ ಸಿದ್ಧತೆ ನಡೆದಿದೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಯ ಬಗ್ಗೆ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಅವರು ಮಾತನಾಡಿದ್ದು, ಖಚಿತಪಡಿಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. […]

ಜ. 29ರಂದು ವಿಷ್ಣುವರ್ಧನ್ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಪರಿಚಯದವರ ಮನೆಯಲ್ಲಿ ಕಳ್ಳತನ ➤ ಮೂವರು ಮಹಿಳೆಯರ ಬಂಧನ

(ನ್ಯೂಸ್ ಕಡಬ) newskadaba.com .  ಮೈಸೂರು, ಜ. 04.   ಇಲ್ಲಿನ ಕುವೆಂಫು ನಗರದ ಎ & ಬಿ ಬ್ಲಾಕ್​ನ ನಿವಾಸಿ ಪೂರ್ಣಿಮಾ ಎನ್ನುವವರ ಮನೆಯಲ್ಲಿ ಕಳ್ಳತನ ಮಾಡಿರುವ ಮೂವರು ಆರೋಪಿಗಳನ್ನು ಕುವೆಂಪು ನಗರ ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಅಮೃತ ,ಅಶ್ವಿನಿ, ಶೃತಿ ಎಂಬ ಗುರುತಿಸಲಾಗಿದೆ.ಇನ್ನು ಆರೋಪಿಗಳು ಕಳ್ಳತನಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಮೂರು ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ ಆರೋಪಿ ಅಮೃತ ಪೂರ್ಣಿಮಾ ಅವರಿಗೆ ಡ್ರೈವಿಂಗ್ ಹೇಳಿಕೊಡುತ್ತಿದ್ದರು ಎನ್ನಲಾಗಿದೆ. ನಕಲಿ

ಪರಿಚಯದವರ ಮನೆಯಲ್ಲಿ ಕಳ್ಳತನ ➤ ಮೂವರು ಮಹಿಳೆಯರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ ➤ ಚಾಲಕನ ವಿರುದ್ಧ FIR

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 31. ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಚಾಲಕನ ಮೇಲೆ ಎಫ್ಐಆರ್ ದಾಖಲಿಕೊಂಡಿದ್ದಾರೆ. ಡಿ. 27ರಂದು ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಕಟಕೋಳದಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದರು. ಈ ಅಪಘಾತಕ್ಕೆ ಸಂಬಂಧಿಸಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಕಾರಣವೆಂದು ಚಾಲಕ ಎನ್.ಸತ್ಯನಾರಾಯಣ ವಿರುದ್ಧ ಐಪಿಸಿ ಕಲಂ

ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ ➤ ಚಾಲಕನ ವಿರುದ್ಧ FIR Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು: ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 22. 3 ವರ್ಷದ ಗಂಡು ಚಿರತೆಯೊಂದು ಅರಣ್ಯಧಿಕಾರಿಗಳು ಇಟ್ಟ ಬೋನಿಗೆ ಬಿದ್ದ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಮುತ್ತತ್ತಿ ಗ್ರಾಮದಲ್ಲಿ ನಡೆದಿದೆ. ದಿಲೀಪ್ ಎಂಬವರು ತೋಟದಲ್ಲಿ ಈ ಚಿರತೆ ಸಿಕ್ಕಿಬಿದ್ದಿದೆ. ಕಳೆದ 3-4 ದಿನದ ಹಿಂದೆ ನಾಯಿ ಮೇಲೆ ದಾಳಿ ಮಾಡಿದ ಚಿರತೆ ಜನರ ಅತಂಕ ಕಾರಣವಾಗಿತ್ತು. ಅದರಿಂದ ಜನರು ಚಿರತೆಯನ್ನು ಸೆರೆಯಿಡಿಯಲು ಅರಣ್ಯಧಿಕಾರಿಗಳಿಗೆ ಒತ್ತಾಯಿಸಿದ್ದರು. ಇದೀಗ ಚಿರತೆಯ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಈಗಾಗಲೇ ಚಿರತೆ ದಾಳಿಯಿಂದ

ಮೈಸೂರು: ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ Read More »

ಕರ್ನಾಟಕ

ವಿದ್ಯುತ್ ತಂತಿ ತಗುಲಿ 20 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶ

(ನ್ಯೂಸ್ ಕಡಬ) newskadaba.com ಮೈಸೂರು , ಡಿ 20 :  ವಿದ್ಯುತ್ ತಂತಿಯಿಂದ ಬೆಂಕಿ ತಗುಲಿ 20 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣ ನಾಶಗೊಂಡ ಘಟನೆ  ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬಾಳಹುಂಡಿ ಗ್ರಾಮದಲ್ಲಿ ಸಂಭವಿಸಿದೆ ಎನ್ನಲಾಗಿದೆ. ಸುಬ್ರಹ್ಮಣ್ಯ ಮತ್ತು ನಾಗ ಎಂಬುವರಿಗೆ ಸೇರಿದ ಕಬ್ಬಿನ ಬೆಳೆ ಬೆಂಕಿಗೆ ಸಂಪೂರ್ಣ ನಾಶವಾಗಿದೆ. ಈ ಕಬ್ಬಿಗಾಗಿ ಸುಮಾರು 50 ಲಕ್ಷ ಖರ್ಚು ಮಾಡಿ 20 ಎಕರೆ ಜಮೀನಿನಲ್ಲಿ ಕಬ್ಬು ಬೆಳೆ ಬೆಳೆಯಲಾಗಿತ್ತು.  ಕಬ್ಬು ಚೆನ್ನಾಗಿ ಬೆಳೆದು

ವಿದ್ಯುತ್ ತಂತಿ ತಗುಲಿ 20 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶ Read More »

ಕರ್ನಾಟಕ
Scroll to Top