ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ – ಯುವಕರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಸೆ. 18. ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಹೊಸಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಹಳೆಯಂಗಡಿ ನಿವಾಸಿ ಮೊಹಮ್ಮದ್ ಶಾಹೀಲ್(20) ಮತ್ತು ಪಕ್ಷಿಕೆರೆಯ ಅರಾಫತ್(19) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್, ಡಿವೈಡರ್ ಬಳಿ ರಸ್ತೆ ದಾಟಲು ಕಾಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ […]

ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ – ಯುವಕರಿಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್