malayalam actor

ಮಲಯಾಳಂ ನಟ ಮುಖೇಶ್ ವಿರುದ್ದ ಅತ್ಯಾಚಾರ ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com ಕೊಚ್ಚಿ, ಆ. 29. ಮಲಯಾಳಂ ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಕುರಿತಂತೆ ಹೇಮಾ ಕಮಿಟಿ ವರದಿ ಬಳಿಕ ಇದೀಗ ಮಲೆಯಾಳಂ ಸಿನಿಮಾ ರಂಗದಲ್ಲಿ ಅಲ್ಲೋಲ ಕಲ್ಲೋಲ ಎದ್ದಿದೆ. ಇದೀಗ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳದ ಆಡಳಿತಾರೂಡ ಸಿಪಿಐ(ಎಂ) ಶಾಸಕ, ಮಲಯಾಳಂ ಚಿತ್ರರಂಗದ ಖ್ಯಾತ ನಟ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಟಿಯೊಬ್ಬರು ಮುಕೇಶ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು […]

ಮಲಯಾಳಂ ನಟ ಮುಖೇಶ್ ವಿರುದ್ದ ಅತ್ಯಾಚಾರ ಪ್ರಕರಣ ದಾಖಲು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟ ಸಿದ್ದೀಖ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 28. ಮಲಯಾಳಂ ನಟ ಸಿದ್ದೀಕ್‌ ಅವರು 2016ರಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಟಿ ಆರೋಪಿಸಿದ ಹಿನ್ನೆಲೆಯಲ್ಲಿ, ಸಿದ್ದೀಕ್‌ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಸಿದ್ದೀಕ್‌ ವಿರುದ್ಧ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪರಾಧವು 2016ರಲ್ಲಿ ನಡೆದಿರುವ ಕಾರಣ ಐಪಿಸಿ ಅಡಿಯಲ್ಲಿ ಪ್ರಕರಣ

ನಟ ಸಿದ್ದೀಖ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು Read More »

ರಾಷ್ಟ್ರೀಯ ನ್ಯೂಸ್

ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 27. ನಟ ಮೋಹನ್ ಲಾಲ್ ಅವರು ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರದಂದು ರಾಜೀನಾಮೆ ನೀಡಿದ್ದಾರೆ. ಅವರೊಂದಿಗೆ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು ಜಂಟಿಯಾಗಿ ರಾಜೀನಾಮೆ ಸಲ್ಲಿಸಿದರು. ಲೈಂಗಿಕ ಕಿರುಕುಳದ ಆರೋಪದ ನಂತರ ನಟ ಸಿದ್ದೀಕ್ ಹುದ್ದೆ ತೊರೆದ ನಂತರ ಜಗದೀಶ್ ಅವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಪರಿಗಣಿಸುತ್ತಿರುವಾಗಲೇ ಈ ಅನಿರೀಕ್ಷಿತ ಬೆಳವಣಿಗೆ ನಡೆದಿದೆ. ಅಸೋಸಿಯೇಷನ್ ​​ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಅದರ ಕೆಲವು ಸದಸ್ಯರು

ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೃದಯಾಘಾತ- ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 23. ಮಲಯಾಳಂನಲ್ಲಿ ಸುಮಾರು 12 ವರ್ಷಗಳ ಕಾಲ ಕಲಾವಿದರಾಗಿ ನಟಿಸಿರುವ ನಿರ್ಮಲ್ ಬೆನ್ನಿ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅನೇಕರು ಸಂತಾಪ ಸೂಚಿಸಿದ್ದಾರೆ.   2012ರಲ್ಲಿ ನಿರ್ಮಲ್ ಚಿತ್ರರಂಗಕ್ಕೆ ಕಾಲಿಟ್ಟರು. ‘ಅಮೆನ್’ ಸಿನಿಮಾದಲ್ಲಿ ಕೊಚ್ಚನ್ ಹೆಸರಿನ ಪಾತ್ರಕ್ಕೆ ನಿರ್ಮಲ್ ಹೆಸರುವಾಸಿ. ನಿರ್ಮಲ್ ಕಲಾವಿದನಾಗಿ ನಟಿಸಿದ್ದಕ್ಕಿಂತ ಹೆಚ್ಚು ಯೂಟ್ಯೂಬ್ ವಿಡಿಯೋಗಳ ಮೂಲಕ ಗಮನ ಸೆಳೆದಿದ್ದರು. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು. ನಿರ್ಮಾಪಕ ಸಂಜಯ್ ಪಡಿಯೂರ್ ಸೋಶಿಯಲ್ ಮೀಡಿಯಾದಲ್ಲಿ

ಹೃದಯಾಘಾತ- ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿತ್ರೀಕರಣದ ವೇಳೆ ಗಾಯ ➤ ಮಲಯಾಳಂ ನಟ ಪೃಥ್ವಿರಾಜ್ ಗೆ ಇಂದು ಶಸ್ತ್ರಕ್ರಿಯೆ

(ನ್ಯೂಸ್ ಕಡಬ) newskadaba.com ಕೊಚ್ಚಿ, ಜೂ. 26. ಕೇರಳದ ಇಡುಕ್ಕಿ ಮರಯೂರ್‌ ಎಂಬಲ್ಲಿ ಮಲಯಾಳಂ ಚಿತ್ರ “ವಿಲಾಯತ್‌ ಬುದ್ಧ” ಇದರ ಚಿತ್ರೀಕರಣದ ವೇಳೆ ಕಾಲುಜಾರಿ ಬಿದ್ದು ಗಾಯಗೊಂಡಿದ್ದ ನಟ ಪೃಥ್ವಿರಾಜ್ ಅವರಿಗೆ ಇಂದು ಶಸ್ತ್ರಕ್ರಿಯೆ ನಡೆಯಲಿದೆ. ಬಸ್‌ ತಂಗುದಾಣವೊಂದರಲ್ಲಿ ಫೈಟ್‌ ದೃಶ್ಯದ ಚಿತ್ರೀಕರಣ ವೇಳೆ ಹಾರುವಾಗ ಕಾಲುಜಾರಿ ಬಿದ್ದ ಪೃಥ್ವಿರಾಜ್ ಅವರ ಕಾಲಿನ ಲಿಗಮೆಂಟ್‌ಗೆ ಗಾಯವಾಗಿದ್ದು ಅವರನ್ನು ಇಡುಕ್ಕಿಯ ಹತ್ತಿರದ ಆಸ್ಪತ್ರೆಗೆ ಮೊದಲು ದಾಖಲಿಸಿ, ನಂತರ ಅಲ್ಲಿಂದ ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಅವರಿಗೆ ಕೀಹೋಲ್‌

ಚಿತ್ರೀಕರಣದ ವೇಳೆ ಗಾಯ ➤ ಮಲಯಾಳಂ ನಟ ಪೃಥ್ವಿರಾಜ್ ಗೆ ಇಂದು ಶಸ್ತ್ರಕ್ರಿಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top