ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ 150ನೇ ಜನ್ಮದಿನ- ಪ್ರಧಾನಿ ಕರೆಯಂತೆ ಏಕತೆಗಾಗಿ ಇಂದು ಓಟ ಕಾರ್ಯಕ್ರಮ ಆಯೋಜನೆ
(ನ್ಯೂಸ್ ಕಡಬ) newskadaba.com ಅ.29. ಉಕ್ಕಿನ ಮನುಷ್ಯ ಎಂದೇ ಬಿರುದಾಂಕಿತರಾದ ‘ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಕರೆಯಂತೆ ಇಂದು ಮಂಗಳೂರು ನಗರದಲ್ಲಿ ‘ಏಕತಾ ಓಟ’ ಆಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ಮಂಗಳವಾರ ಸಂಜೆ 5 ಗಂಟೆಗೆ ನಗರ ಮಂಗಳ ಕ್ರೀಡಾಂಗಣದಿಂದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸರ್ಕಲ್ ವರೆಗೆ (ನವಭಾರತ್ ಸರ್ಕಲ್) ನಡೆಯುವ ಈ ಏಕತಾ ಓಟದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿ ಹಲವು […]

