ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com , ಏ.02: ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಘೋರವಾದ ಅಪರಾಧ ಕೃತ್ಯ ಸಂಭವಿಸಿದೆ. ವ್ಯಕ್ತಿಯೊಬ್ಬ ನಾಡ ಬಂದೂಕಿನಿಂದ ಗುಂಡು ಹಾರಿಸಿ ಅತ್ತೆ, ನಾದಿನಿ ಹಾಗು ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನು ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಮಾಗಲು ಗ್ರಾಮದಲ್ಲಿ ನಡೆದಿದೆ. ಅತ್ತೆ ಜ್ಯೋತಿ ನಾದಿನಿ ಸಿಂಧು ಹಾಗು ಮಗಳು ಮೌಲ್ಯ ಎನ್ನುವವರನ್ನು ರತ್ನಾಕರ್ ಎನ್ನುವ ವ್ಯಕ್ತಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನೂ ಆತ್ಮಹತ್ಯೆಗೆ […]
ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ Read More »
ಕರ್ನಾಟಕ, ಕ್ರೈಮ್ ನ್ಯೂಸ್
