managalore

ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ- ಭಯಭೀತರಾದ ಪ್ರಯಾಣಿಕರು – ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು

(ನ್ಯೂಸ್ ಕಡಬ) newskadaba.com ಮಾಣಿ, ಜ. 05. ಕಾರು ಚಾಲಕ ತನಗಾದ ಭಯವನ್ನು ವಿವರಿಸುವ ಬ್ಯಾರಿ ಭಾಷೆಯ ಆಡಿಯೋ ಹಾಗೂ ಯಮರಕ್ಕಸ ಹಾದು ಹೋದದ್ದು ಎಂದು ಬಿಂಬಿಸುವ ಫೋಟೋ ಒಂದನ್ನು ಶೇರ್ ಮಾಡಿ ಇದು ಅಜಿಲಮೊಗರು ದರ್ಗಾಕ್ಕೆ ರಾತ್ರಿ ವೇಳೆ ಹೋಗುವಾಗ ಉಂಟಾದ ಘಟನೆ. ಯಾರು ಕೂಡಾ ಆ ರಸ್ತೆಯಲ್ಲಿ ಹೋಗಬೇಡಿ ಎಂದು ಸಂದೇಶ ನೀಡುವ ಫೇಕ್ ಸುದ್ದಿಯೊಂದು ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ. ಇತಿಹಾಸ ಪ್ರಸಿದ್ಧ ಅಜಿಲಮೊಗರು ಮಾಲಿದಾ ಉರೂಸ್ […]

ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ- ಭಯಭೀತರಾದ ಪ್ರಯಾಣಿಕರು – ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಜೂ. 11ರಿಂದ ಜಿಲ್ಲೆಯಾದ್ಯಂತ ಚರ್ಮ ಗಂಟು ವಿರುಧ್ಧ ಉಚಿತ ಲಸಿಕಾ ಅಭಿಯಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 09. ಕಳೆದ ಸಾಲಿನ ಮಳೆಗಾಲ ಹಾಗೂ ನಂತರದ ಅವಧಿಯಲ್ಲಿ ಚರ್ಮಗಂಟು ರೋಗವು ಜಾನುವಾರುಗಳಲ್ಲಿ ರಾಜ್ಯಾದಾದ್ಯಂತ, ಅದೇ ರೀತಿ ದ.ಕ ಜಿಲ್ಲೆಯ ಹೆಚ್ಚಿನ ಹಳ್ಳಿಗಳಲ್ಲಿ ಕಾಣಿಸಿಕೊಂಡಿದ್ದು, 400ಕ್ಕೂ ಅಧಿಕ ಜಾನುವಾರುಗಳು ಮರಣ ಹೊಂದಿರುತ್ತವೆ ಹಾಗೂ ಒಟ್ಟಾರೆ ಹಾಲಿನ ಇಳುವರಿ ಕೂಡಾ ಗಣನೀಯವಾಗಿ ಕಡಿಮೆಯಾಗಿರುತ್ತದೆ. ಈ ರೋಗವು ನೊಣ, ಸೊಳ್ಳೆ ಹಾಗೂ ಉಣ್ಣೆಗಳಿಂದ ಹಬ್ಬುತ್ತದೆ. ರೋಗ ತಗುಲಿದ ಜಾನುವಾರುಗಳು ಜ್ವರದಿಂದ ಬಳಲಿ ಮೈ ಮೇಲೆ ಗಂಟುಗಳು ಬಂದು, 2 ರಿಂದ 5 ಶೇಕಡಾ

ಜೂ. 11ರಿಂದ ಜಿಲ್ಲೆಯಾದ್ಯಂತ ಚರ್ಮ ಗಂಟು ವಿರುಧ್ಧ ಉಚಿತ ಲಸಿಕಾ ಅಭಿಯಾನ Read More »

ಕರಾವಳಿ

60ನೇ ಅಖಿಲ ಭಾರತ ಗೃಹರಕ್ಷಕದಳದ ಉತ್ತಾನ ದಿನಾಚರಣೆ ಹಿನ್ನೆಲೆ ರಕ್ತದಾನ ಶಿಬಿರ ➤ ರಕ್ತದಾನವೇ ಶ್ರೇಷ್ಠದಾನ- ಡಾ. ಕಿಶನ್ ರಾವ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಮತ್ತು ಎಲ್ಲ ಅಗತ್ಯ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ರೋಗಿಯ ಜೀವ ಉಳಿಸುವಲ್ಲಿ ವೈದ್ಯರಿಗೆ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರು ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನಕ್ಕೆ

60ನೇ ಅಖಿಲ ಭಾರತ ಗೃಹರಕ್ಷಕದಳದ ಉತ್ತಾನ ದಿನಾಚರಣೆ ಹಿನ್ನೆಲೆ ರಕ್ತದಾನ ಶಿಬಿರ ➤ ರಕ್ತದಾನವೇ ಶ್ರೇಷ್ಠದಾನ- ಡಾ. ಕಿಶನ್ ರಾವ್ Read More »

ಕರಾವಳಿ, ಕರ್ನಾಟಕ
Scroll to Top