manapa

ಮನಪಾ ಅವ್ಯವಹಾರದ ಆರೋಪ ಲೋಕಾಯುಕ್ತ ದಿಢೀರ್ ದಾಳಿ

(ನ್ಯೂಸ್ ಕಡಬ) newskadaba.com ಜೂ. 22. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರದ ನಡೆದಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ದ.ಕ. ಜಿಲ್ಲಾ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ನೇತೃತ್ವದಲ್ಲಿ ದ.ಕ ಮತ್ತು ಉಡುಪಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಶನಿವಾರದಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಆರೋಪಕ್ಕೆ ಸಂಬಂಧಪಟ್ಟ ಕೆಲವು ದಾಖಲೆ ಪತ್ರಗಳು ಲಭಿಸಿದೆ ಎನ್ನಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಏಜೆಂಟರ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿ ಮೀರಿದ್ದು, ಸಾರ್ವಜನಿಕರು ಭಾರೀ ತೊಂದರೆ […]

ಮನಪಾ ಅವ್ಯವಹಾರದ ಆರೋಪ ಲೋಕಾಯುಕ್ತ ದಿಢೀರ್ ದಾಳಿ Read More »

ಕರಾವಳಿ

ಮನಪಾ ಚುನಾವಣೆ- ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್ ಆಯ್ಕೆಯಾಗಿದ್ದಾರೆ. ಮೇಯರ್ ಚುನಾವಣೆಗೆ “ಎಸ್ ಸಿ” ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದಿದ್ದರಿಂದ ಮೇಯರ್ ಆಯ್ಕೆ

ಮನಪಾ ಚುನಾವಣೆ- ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ Read More »

ಕರಾವಳಿ

ಮತ್ತೆ ಬದಲಾದ ಮಂಗಳೂರು ಪಾಲಿಕೆ ಆಯುಕ್ತರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಮಂಗಳೂರು ಮಾಹಾನಗರ ಪಾಲಿಕೆ ಆಯುಕ್ತರ ಹುದ್ದೆಗೆ ಮನ್ಸೂರ್ ಅಲಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇವರು  ಬಳ್ಳಾರಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾಗಿದ್ದರು. ಆದರೆ ಇದೀಗ ಈ ಆದೇಶವನ್ನು ಮಾರ್ಪಡಿಸಿ ಮನ್ಸೂರ್ ಅಲಿ ಅವರನ್ನು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.

ಮತ್ತೆ ಬದಲಾದ ಮಂಗಳೂರು ಪಾಲಿಕೆ ಆಯುಕ್ತರು Read More »

ಕರ್ನಾಟಕ

ಮಂಗಳೂರು: ಆರ್ಥಿಕ ಸ್ಥಿತಿ ಕುರಿತು ಮನಪಾ ಶ್ವೇತ ಪತ್ರ ಹೊರಡಿಸಲಿ ➤ ವಿಪಕ್ಷ ನಾಯಕ ನವೀನ್ ಡಿಸೋಜ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಆರ್ಥಿಕ ಸ್ಥಿತಿಗತಿ ಕುರಿತಂತೆ ಮಂಗಳೂರು ಮಹಾನಗರ ಪಾಲಿಕೆಯು ಶ್ವೇತಪತ್ರ ಹೊರಡಿಸಬೇಕು ಎಂದು ವಿಪಕ್ಷ ನಾಯಕ ನವೀನ್ ಡಿಸೋಜ ಒತ್ತಾಯಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಸಭೆಯಲ್ಲಿ 30 ಕೋಟಿ ರೂ. ಗಳ ಬಗ್ಗೆ ಕೆಯುಐಡಿಎಫ್ ಸಿ ಸಾಲಕ್ಕೆ ಮೇಯರ್ ಪೂರ್ವ ಮಂಜೂರಾತಿ ನೀಡಿದ್ದು, ಇದಕ್ಕೆ ಈಗಾಗಲೇ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಸಣ್ಣ ಪುಟ್ಟ ಕಾಮಗಾರಿಗಳಿಗೆ ಕೆಯುಡಿಎಫ್ ಸಿ ಸಾಲ ಪಡೆಯುವ ದುರ್ಗತಿ ಮಹಾನಗರ ಪಾಲಿಕೆಗೆ ಬಂದಿಲ್ಲ ಎಂದು ಹೇಳಿದರು.

ಮಂಗಳೂರು: ಆರ್ಥಿಕ ಸ್ಥಿತಿ ಕುರಿತು ಮನಪಾ ಶ್ವೇತ ಪತ್ರ ಹೊರಡಿಸಲಿ ➤ ವಿಪಕ್ಷ ನಾಯಕ ನವೀನ್ ಡಿಸೋಜ Read More »

ಕರಾವಳಿ
Scroll to Top