mandya

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ; 20ಕ್ಕೂ ಹೆಚ್ಚು ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಫೆ. 13. ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಸಾರಿಗೆ ಬಸ್ (ಕೆಎಸ್ಆರ್‌ಟಿಸಿ) ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಲ್ಲ ಗಾಯಾಳುಗಳನ್ನು ಕೆ.ಆರ್. ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಐವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ ಆಲೇನಹಳ್ಳಿಯಿಂದ ಕೆ.ಆರ್.ಪೇಟೆ ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿದ್ದ […]

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ; 20ಕ್ಕೂ ಹೆಚ್ಚು ಜನರಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಎಸ್‌ಎಂಕೆ ಅಂತ್ಯಕ್ರಿಯೆ: ಭದ್ರತೆಗೆ 1,000ಕ್ಕೂ ಅಧಿಕ ಪೊಲೀಸರ ನಿಯೋಜನೆ

(ನ್ಯೂಸ್ ಕಡಬ) newskadaba.com ಡಿ. 11.  ಕರುನಾಡು ಕಂಡ ಅದಮ್ಯ ಚೇತನ, ಮಾಜಿ ಸಿಎಂ ಎಸ್‌.ಎಂ ಕೃಷ್ಣ  ಅವರು ತಮ್ಮ ಬದುಕಿನ ಪಯಣ ಮುಗಿಸಿದ್ದು ಇಂದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಸೋಮನಹಳ್ಳಿಯಲ್ಲಿ ನಡೆಯಲಿದೆ. ಈ ಹಿನ್ನೆಲೆ ಅಂತ್ಯಕ್ರಿಯೆ ಸ್ಥಳದಲ್ಲಿ ಸುಮಾರು 1,000ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಕೃಷ್ಣರ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತಿದೆ. ಮಾರ್ಗಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆ ಸ್ಥಳದಲ್ಲಿ ಡಿಐಜಿ

ಇಂದು ಎಸ್‌ಎಂಕೆ ಅಂತ್ಯಕ್ರಿಯೆ: ಭದ್ರತೆಗೆ 1,000ಕ್ಕೂ ಅಧಿಕ ಪೊಲೀಸರ ನಿಯೋಜನೆ Read More »

ಕರ್ನಾಟಕ

ರಂಗನತಿಟ್ಟು ಪಕ್ಷಿಧಾಮದಲ್ಲಿ ‘ಚಿಟ್ಟೆಪಾರ್ಕ್’ ನಿರ್ಮಾಣ – ಸಚಿವ ಈಶ್ವರ್ ಖಂಡ್ರೆ

(ನ್ಯೂಸ್ ಕಡಬ) newskadaba.com ಮಂಡ್ಯ, ನ. 26. ಶ್ರೀರಂಗಪಟ್ಟಣ ರಂಗನತಿಟ್ಟು ಪಕ್ಷಿಧಾಮ, ಬನ್ನೇರುಘಟ್ಟದಲ್ಲಿ ಇರುವ ರೀತಿಯಲ್ಲೇ ಚಿಟ್ಟೆಪಾರ್ಕ್ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಹೊಸ ಆಕರ್ಷಣೆ ಕಲ್ಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಂಗನತಿಟ್ಟು ಪಕ್ಷಿಧಾಮದಲ್ಲಿ ಸೋಮವಾರ ಮೂರು ಹೊಸ ವಿಹಾರ ದೋಣಿಗಳನ್ನು ಉದ್ಘಾಟಿಸಿ ತರುವಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರಿಗೆ ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ

ರಂಗನತಿಟ್ಟು ಪಕ್ಷಿಧಾಮದಲ್ಲಿ ‘ಚಿಟ್ಟೆಪಾರ್ಕ್’ ನಿರ್ಮಾಣ – ಸಚಿವ ಈಶ್ವರ್ ಖಂಡ್ರೆ Read More »

ಕರ್ನಾಟಕ

ಭಾರತದಲ್ಲಿ ಇದೇ ಮೊದಲು ಅನ್ನದಾತರಿಗಾಗಿ ರೈತರ ಶಾಲೆ ಆರಂಭ

(ನ್ಯೂಸ್ ಕಡಬ) newskadaba.com ಅ.22 ಮಂಡ್ಯ: ಯುವಜನತೆ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಮತ್ತು ವಿದ್ಯಾವಂತರನ್ನು ವ್ಯವಸಾಯದೆಡೆಗೆ ಆಕರ್ಷಿಸಲು, ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರೈತರಿಗಾಗಿ ‘ರೈತರ ಶಾಲೆ’ ತೆರೆಯಲು ಶಿಕ್ಷಕರ ಗುಂಪೊಂದು ಮುಂದಾಗಿದೆ. ಕೃಷಿಯಲ್ಲಿ ತೊಡಗಿರುವವರನ್ನು ಮತ್ತು ಅದನ್ನು ವೃತ್ತಿಯಾಗಿ ಅಥವಾ ಹವ್ಯಾಸವಾಗಿ ತೆಗೆದುಕೊಳ್ಳಲು ಉತ್ಸುಕರಾಗಿರುವವರನ್ನು ಸಬಲೀಕರಣಗೊಳಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಮಂಡ್ಯದ ಉಪನ್ಯಾಸಕ ಸತ್ಯಮೂರ್ತಿ ಅವರ ನೇತೃತ್ವದಲ್ಲಿ ಏಳು ಸದಸ್ಯರ ಗುಂಪು, ರೈತ ಕುಟುಂಬದ ಎಲ್ಲ ಶಿಕ್ಷಕರು, ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಕಳೆದ ವರ್ಷದ

ಭಾರತದಲ್ಲಿ ಇದೇ ಮೊದಲು ಅನ್ನದಾತರಿಗಾಗಿ ರೈತರ ಶಾಲೆ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Death, deadbody, Waterfall

ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಅ. 21. ಮದ್ದೂರು ತಾಲೂಕಿನ ದೇಶಹಳ್ಳಿ (ಮದ್ದೂರು) ಕೆರೆಯಲ್ಲಿ ಈಜುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ. ಮೃತಪಟ್ಟ ಬಾಲಕರನ್ನು ಮದ್ದೂರು ತಾಲೂಕಿನ ಶಂಕರಪುರ ಗ್ರಾಮದ ಸೋಮು ಅವರ ಪುತ್ರ ಮುತ್ತುರಾಜು(14) ಮತ್ತು ತೇಜಸ್ ಅವರ ಪುತ್ರ ರಂಜು(17) ಎಂದು ಗುರುತಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತ ಯುವಕ ಮುತ್ತು ರಾಜು ಎಸೆಸ್ಸಲ್ಸಿ ವ್ಯಾಸಂಗ ಮಾಡುತ್ತಿದ್ದು, ರಂಜು

ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇರಳದ 25 ಕೋಟಿ ರೂ ಗೆದ್ದ ಮಂಡ್ಯದ ಮೆಕ್ಯಾನಿಕ್ ಅಲ್ತಾಫ್

(ನ್ಯೂಸ್ ಕಡಬ)newskadaba.com, ಅ. 09ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರದ ಬೈಕ್ ಮೆಕ್ಯಾನಿಕ್‌ ಅಲ್ತಾಫ್‌ಗೆ ಕೇರಳದ ಓಣಂ ಹಬ್ಬದ 25 ಕೋಟಿ ರೂ. ಮೌಲ್ಯದ ಲಾಟರಿ ಹೊಡೆದಿದೆ. ಈ ಮೂಲಕ ಬೈಕ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಮಂಡ್ಯದ ವ್ಯಕ್ತಿ ಇದೀಗ ರಾತ್ರೋ ರಾತ್ರಿ ಕೋಟ್ಯಾಧಿಪತಿ ಆಗಿದ್ದಾರೆ. ಲಾಟರಿಯಲ್ಲಿ‌ 25 ಕೋಟಿ ರೂ. ಬಹುಮಾನವನ್ನು ಪಡೆದಿದ್ದಾರೆ. ಇವರು ಕೇರಳ‌ ರಾಜ್ಯ ಲಾಟರಿಯಲ್ಲಿ 25 ಕೋಟಿ ರೂ. ಗೆದ್ದ ಅಲ್ತಾಫ್ ಪಾಷಾ ಅವರು ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣ ನಿವಾಸಿ

ಕೇರಳದ 25 ಕೋಟಿ ರೂ ಗೆದ್ದ ಮಂಡ್ಯದ ಮೆಕ್ಯಾನಿಕ್ ಅಲ್ತಾಫ್ Read More »

ಬ್ರೇಕಿಂಗ್ ನ್ಯೂಸ್

ಹೆದ್ದಾರಿಯಲ್ಲಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com, ಮಂಡ್ಯ(ಅ.01)  ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸು ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಸ್ಯಾಂಜೋ ಆಸ್ಪತ್ರೆ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ ಎಕ್ಸ್‍ಪ್ರೆಸ್ ಹೆದ್ದಾರಿಯಲ್ಲಿ ಬಂದ ಸಾರಿಗೆ ಬಸ್ಸು ಸ್ಯಾಂಜೋ ಆಸ್ಪತ್ರೆ ಬಳಿ ಸರ್ವೀಸ್ ರಸ್ತೆಗೆ ತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಸರ್ವೀಸ್ ರಸ್ತೆಯಲ್ಲಿ ಟ್ಯಾಂಕರ್ ನಿಂತಿತ್ತು. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ಬಸ್ಸನ್ನು

ಹೆದ್ದಾರಿಯಲ್ಲಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋಮುಗಲಭೆ ಪ್ರಕರಣ: ಬಂಧಿತ 55 ಆರೋಪಿಗಳಿಗೆ ಜಾಮೀನು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 27. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿದ್ದ ಕೋಮುಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 55 ಆರೋಪಿಗಳಿಗೆ ಮಂಡ್ಯ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕಳೆದ ಸೆಪ್ಟೆಂಬರ್ 11ರಂದು ನಾಗಮಂಗಲ ಅಕ್ಷರಶಃ ಹೊತ್ತಿ ಉರಿದಿತ್ತು. ಈ ಗಲಭೆ ಪ್ರಕರಣದ ಕಾರ್ಯಾಚರಣೆಗೆ ಇಳಿದಿದ್ದ ಪೊಲೀಸರು 55 ಆರೋಪಿಗಳನ್ನು ಬಂಧಿಸಿದ್ದರು. ನಾಗಮಂಗಲವನ್ನು ಸಂಪೂರ್ಣ ನಿಯಂತ್ರಿಸಲು ಹರಸಾಹಸಪಟ್ಟಿದ್ದರು. ಆರೋಪಿಗಳನ್ನು ಬಂಧಿಸಿದ ಬಳಿಕ ನಾಗಮಂಗಲದ ಗಲಭೆ ರಾಜಕೀಯ ತಿರುವುಗಳನ್ನು ಪಡೆದುಕೊಂಡಿತ್ತು.  

ಕೋಮುಗಲಭೆ ಪ್ರಕರಣ: ಬಂಧಿತ 55 ಆರೋಪಿಗಳಿಗೆ ಜಾಮೀನು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ಟೆಂಪೋ ಢಿಕ್ಕಿ: ಹಲವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 19.  ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕು ಮಣಿಗೆರೆ ಬಳಿ ಇಂದು ಬೆಳಗ್ಗೆ ನಡೆದಿದೆ. ಟೆಂಪೋ ಚಾಲಕ ದುರ್ಗೇಶ್ (21), ಕಾರು ಚಾಲಕ ರಾಜೇಶ್ (28), ಕಾರಿನಲ್ಲಿದ್ದ,ಅಭಿ, ಚಂದನ್, ಮೋಹನ, ಬಾಲ, ಟೆಂಪೋದಲ್ಲಿದ್ದ ಕಾಂತರಾಜೇ ಅರಸ್, ವರಲಕ್ಷ್ಮೀ, ಶೆಟ್ಟಮ್ಮಣ್ಣಿ, ನಾಗರಾಜೇ ಅರಸ್, ಕಾಂಚನ ಅವರಿಗೆ ಗಂಭೀರ ಗಾಯಗಳಾಗಿವೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಾಳಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಅಪಘಾತ ನಡೆದ ಸ್ಥಳ

ಕಾರು- ಟೆಂಪೋ ಢಿಕ್ಕಿ: ಹಲವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 19. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ. ನಾಗಮಂಗಲ‌ ಕೋಮುಗಲಭೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ಆರೋಪಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಕೇಂದ್ರ ಸಚಿವೆ

ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು Read More »

ಕರ್ನಾಟಕ
Scroll to Top