mangalire

ಹೆತ್ತವರೊಂದಿಗೆ ಕೂಲಿ ಮಾಡುತ್ತಿದ್ದಾತ ಇದೀಗ ಕೊಣಾಜೆ ಠಾಣೆಯ ಎಸ್ಐ ► ಯುವಕರಿಗೆ ರೋಲ್ ಮಾಡೆಲ್ ಆದ ಸಾಧಕನ ಯಶೋಗಾಥೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09. ಸುಮಾರು 13 ವರ್ಷಗಳ ಹಿಂದೆ ಬಂಜರು ಭೂಮಿಯಲ್ಲಿ ಬೆಳೆ ಬೆಳೆಯಲಾಗದೆ ಬಾಗಲಕೋಟೆಯಿಂದ ಕುಟುಂಬ ಸಮೇತರಾಗಿ ಮಂಗಳೂರಿಗೆ ಬಂದ ಪೀರು ಪವಾರ್‌‌ ಎಂಬಾತ ತನ್ನ ಮಗನಿಂದಾಗಿ ಕನಸಲ್ಲೂ ಅಂದುಕೊಳ್ಳದ ಎತ್ತರಕ್ಕೆ ಬೆಳೆದು ನಿಂತಿದ್ದಾರೆಂದರೆ ನಿಜಕ್ಕೂ ಆಶ್ಚರ್ಯವಾದೀತು. ಹಾಗಾದರೆ ಅವರು ಮಾಡಿದ ಸಾಧನೆ ಏನು ಗೊತ್ತಾ? ಈ ಯಶೋಗಾಥೆಯ ಡೀಟೈಲ್ಸ್‌ ಇಲ್ಲಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ ಗ್ರಾಮದ ಪೀರು ಪವಾರ್‌ ಹಾಗೂ ಸುಮಿತ್ರಾ ಅವರ ನಾಲ್ವರು ಮಕ್ಕಳಲ್ಲಿ ಓರ್ವನಾದ ರವಿ […]

ಹೆತ್ತವರೊಂದಿಗೆ ಕೂಲಿ ಮಾಡುತ್ತಿದ್ದಾತ ಇದೀಗ ಕೊಣಾಜೆ ಠಾಣೆಯ ಎಸ್ಐ ► ಯುವಕರಿಗೆ ರೋಲ್ ಮಾಡೆಲ್ ಆದ ಸಾಧಕನ ಯಶೋಗಾಥೆ Read More »

ಕರಾವಳಿ

ಮಂಗಳೂರು: ತಪ್ಪಿದ ಭಾರೀ ವಿಮಾನ ದುರಂತ ► ಕತಾರ್ ತೆರಳಬೇಕಿದ್ದ ವಿಮಾನಕ್ಕೆ ಆಕಾಶದಲ್ಲಿ ತಾಂತ್ರಿಕ ದೋಷ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೋಹಾ ಕತಾರ್ ಗೆ ಹೊರಟ ವಿಮಾನವು ಕೆಲವೇ ನಿಮಿಷಗಳಲ್ಲಿ ಎಂಜಿನ್ ನಲ್ಲಿ ಉಂಟಾದ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದ ಘಟನೆ ಗುರುವಾರದಂದು ನಡೆದಿದೆ. ಕತರ್ ಪ್ರಯಾಣಿಸಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಸಂಜೆ ಆರು ಗಂಟೆ ವೇಳೆಗೆ ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಿಂದ ಹೊರಟಿತ್ತು. ಹೊರಟ ಕೆಲವೇ ಕ್ಷಣಗಳಲ್ಲಿ ಬೃಹತ್ ಶಬ್ದವೊಂದು ಕೇಳಿಬಂದಿದ್ದು ಎಂಜಿನ್ ನಡುವೆ ದೋಷವಿರುವುದನ್ನು ಅರಿತ ಪೈಲಟ್ ಸಮಯ ಪ್ರಜ್ಞೆ ಮೆರೆದು ವಿಮಾನವನ್ನು

ಮಂಗಳೂರು: ತಪ್ಪಿದ ಭಾರೀ ವಿಮಾನ ದುರಂತ ► ಕತಾರ್ ತೆರಳಬೇಕಿದ್ದ ವಿಮಾನಕ್ಕೆ ಆಕಾಶದಲ್ಲಿ ತಾಂತ್ರಿಕ ದೋಷ Read More »

ಕರಾವಳಿ
Scroll to Top