mangalor

ಕೆನಡಾದಲ್ಲಿ ಉದ್ಯೋಗ ನೀಡುವುದಾಗಿ 4.80 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಉದ್ಯೋಗ ನೇಮಕಾತಿ ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಘಟನೆ ಕೆನಡಾದಲ್ಲಿ ನಡೆದಿದೆ. ವ್ಯಕ್ತಿಯೋರ್ವರು ವಿದೇಶದಲ್ಲಿ ಉದ್ಯೋಗಾವಕಾಶದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಮಾ. 28ರಂದು ಇನ್‌ ಸ್ಟಾಗ್ರಾಂ ಖಾತೆಯ ಮೂಲಕ ವಿಲಿಯಂ ಪೌಲ್‌ ಆ್ಯಂಟನಿ ಎಂಬಾತನ ಪರಿಚಯವಾಗಿತ್ತು. ಆತ ತಾನು ಕೆನಡಾ ದೇಶದ ಪ್ರಜೆಯಾಗಿದ್ದು, ಇಮಿಗ್ರೇಷನ್‌ ಅಧಿಕಾರಿಯಾಗಿರುವುದಾಗಿ ಪರಿಚಯಿಸಿಕೊಂಡು ಕೆನಡಾ ದೇಶದಲ್ಲಿ ಉದ್ಯೋಗ ಒದಗಿಸಿಕೊಡುವುದಾಗಿ ನಂಬಿಸಿದ್ದ. ಅನಂತರ +1(289)724-1900 ವಾಟ್ಸ್ ಆ್ಯಪ್‌ ನಂಬರ್ ಮೂಲಕ ನಿರಂತರ […]

ಕೆನಡಾದಲ್ಲಿ ಉದ್ಯೋಗ ನೀಡುವುದಾಗಿ 4.80 ಲಕ್ಷ ರೂ. ವಂಚನೆ Read More »

ಕರ್ನಾಟಕ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಕ್ರಿಸ್‌ಮಸ್ ಆಚರಣೆ

(ನ್ಯೂಸ್ ಕಡಬ) newskadaba.com ಕುಂತೂರು, ಡಿ. 26. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ ಸಡಗರದಿಂದ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಕೋಣಾಲು ಸೈಂಟ್ ಜಾಕೋಬೈಟ್ ಚರ್ಚಿನ ಕೋರ್ ಎಪಿಸ್ಕೋಪಾ ರೆ| ಫಾ| ಪಿ.ಕೆ. ಅಬ್ರಹಾಂ ಅವರು ಉಪಸ್ಥಿತರಿದ್ದು ದೀಪ ಬೆಳಗಿಸಿ ಉದ್ಘಾಟಿಸಿದರು. ತದನಂತರ ಮಾತನಾಡುತ್ತಾ ಜಗತ್ತಿಗೆ ಶಾಂತಿ, ಸಹಬಾಳ್ವೆಯ ಸಂದೇಶವನ್ನು ಸಾರಿದ ಮಹಾನ್ ಮಾನವತಾವಾದಿ ಕ್ರೆöÊಸ್ತರ ಜೀವನ ಚರಿತ್ರೆ, ತ್ಯಾಗ ಮತ್ತು ಸಾಧನೆಗಳ ಕುರಿತು ತಿಳಿಸಿ, ಕ್ರಿಸ್‌ಮಸ್

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಕ್ರಿಸ್‌ಮಸ್ ಆಚರಣೆ Read More »

ಕರಾವಳಿ, ಕರ್ನಾಟಕ
Scroll to Top