Mangalore: A gold chain was stolen on the pretext of asking for an address

ಸೈಬರ್ ಅಪರಾಧದ ನಿಯಂತ್ರಣಕ್ಕೆ ಶೀಘ್ರದಲ್ಲೇ ಡಿಜಿಪಿ ನೇಮಕ: ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಡಿ. 18 ಬೆಳಗಾವಿ: ರಾಜ್ಯದಲ್ಲಿ ಸೈಬರ್‌ ಅಪರಾಧ ನಿಯಂತ್ರಣ ಮತ್ತು ಸೈಬರ್‌ ಸುರಕ್ಷತೆಗಾಗಿ ಹೊಸದಾಗಿ ಪೊಲೀಸ್ ಮಹಾನಿರ್ದೇಶಕ ಹುದ್ದೆಯೊಂದನ್ನು ಸೃಷ್ಟಿಸಲಾಗಿದೆ, ಇದು ಭಾರತದಲ್ಲೇ ಮೊದಲು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಗೆ ಮಂಗಳವಾರ ತಿಳಿಸಿದರು. ಕಾಂಗ್ರೆಸ್‌ನ ಎನ್‌.ಎ. ಹ್ಯಾರಿಸ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸೈಬರ್ ಅಪರಾಧಗಳ ಮೇಲೆ ನಿಗಾ ಇಡಲು ಪ್ರತ್ಯೇಕವಾಗಿ ಡಿಜಿಪಿ ಇರಲಿದ್ದಾರೆ, ಶೀಘ್ರದಲ್ಲೇ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ನೂತನ ಡಿಜಿಪಿ ಅವರ ಅಧೀನದಲ್ಲಿ ಹೆಚ್ಚುವರಿ ಪೊಲೀಸ್ […]

ಸೈಬರ್ ಅಪರಾಧದ ನಿಯಂತ್ರಣಕ್ಕೆ ಶೀಘ್ರದಲ್ಲೇ ಡಿಜಿಪಿ ನೇಮಕ: ಜಿ.ಪರಮೇಶ್ವರ್ Read More »

ಕರ್ನಾಟಕ

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು

(ನ್ಯೂಸ್ ಕಡಬ) newskadaba.com ಡಿ. 18ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಬಜಪೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ ಆಟೋ ರವೂಫ್(30) ಬಂಧಿತ ಆರೋಪಿ.ಆರೋಪಿಯು ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ. 12ರಂದು ನಡೆದುಕೊಂಡು ಮಧ್ಯಾಹ್ನ ವೇಳೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು Read More »

ಕರಾವಳಿ
Scroll to Top