Mangalore Airport

crime, arrest, suspected

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನ ಬಂಧನ

(ನ್ಯೂಸ್‌ ಕಡಬ) newskadaba.com  ಅ. 14. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ ನಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದ ಘಟನೆ ನಡೆದಿದೆ.   ಮೂಲಗಳ ಪ್ರಕಾರ, ಅಕ್ಟೋಬರ್ 13 ರಂದು ಸಂಜೆ 6.10ಕ್ಕೆ ಮುಂಬೈನಿಂದ ಇಂಡಿಗೋ ವಿಮಾನದಲ್ಲಿ ಬಂದ ಶಂಕರ್ ನಾರಾಯಣ್ ಪೊದ್ದಾರ್ ಎಂಬ ಪ್ರಯಾಣಿಕನ ಬಳಿ ಮಾದಕ ವಸ್ತುಗಳು ಇರಬಹುದು ಎಂಬ ಮಾಹಿತಿ ಬಂದ  ಮೇರೆಗೆ ಕಾರ್ಯಚರಣೆ ನಡೆಸಿದ ಸಿಐಎಸ್‌ಎಫ್‌ ನ ಸಿಐಡಬ್ಲ್ಯೂ ತಂಡ, ಆತನ ಲಗೇಜ್‌ […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ಏರ್‌ಪೋರ್ಟ್‌ ಸಂಪರ್ಕಿಸುವ ಮರವೂರು ಸೇತುವೆ-ಮರಕಡ ರಸ್ತೆ ಅಗಲೀಕರಣ, ತುರ್ತು ರಿಪೇರಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಮರವೂರು ಸೇತುವೆಯಿಂದ ಮರಕಡ ನಡುವಿನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ದಿಪಡಿಸುವುದಕ್ಕೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಪತ್ರ ಬರೆದಿದ್ದಾರೆ. ಮಂಗಳೂರು ನಗರದಿಂದ ಏರ್ ಪೋರ್ಟ್ ಗೆ ಸಂಪರ್ಕಿಸುವ ಮುಖ್ಯರಸ್ತೆಯು ಮರಕಡದವರೆಗೆ ಈಗಾಗಲೇ ಚತುಷ್ಪಥ ರಸ್ತೆಯಾಗಿ ಅಭಿವೃದ್ದಿಯಾಗಿದೆ. ಆದರೆ ಅಲ್ಲಿಂದ ಮುಂದಕ್ಕೆ

ಮಂಗಳೂರು ಏರ್‌ಪೋರ್ಟ್‌ ಸಂಪರ್ಕಿಸುವ ಮರವೂರು ಸೇತುವೆ-ಮರಕಡ ರಸ್ತೆ ಅಗಲೀಕರಣ, ತುರ್ತು ರಿಪೇರಿಗೆ ಆಗ್ರಹ Read More »

ಕರಾವಳಿ, ಕರ್ನಾಟಕ

ಮಂಗಳೂರು ಏರ್ಪೋರ್ಟ್ ರನ್ ವೇ ತಪಾಸಣೆಗೆ ಕಾರ್ಯಪಡೆ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ ವೇ ಪರೀಕ್ಷಾ ಕಾರ್ಯಪಡೆಯನ್ನು ರಚಿಸಲಾಗಿದ್ದು, ಏರ್ ಪೋರ್ಟ್ ಸರ್ಫೇಸ್ ಫ್ರಿಕ್ಷನ್ ಟೆಸ್ಟರ್ ಯಂತ್ರಗಳ ಮೂಲಕ ತಪಾಸಣೆಯು ನಡೆಯಲಿದೆ. ತಂಡದಲ್ಲಿ ಪ್ರಭಾಕರನ್ ಸುಂದರಂ, ಶೆಫಾಲಿ ಮಲ್ದಾರ್ ಮತ್ತು ಪ್ರಸನ್ನ ರಾಜೇಂದ್ರನ್ ಒಳಗೊಂಡ ಇಲೆಕ್ಟ್ರಿಕಲ್, ಸಿವಿಲ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ ಗಳಿದ್ದಾರೆ. ಫಿನ್ ಲ್ಯಾಂಡ್ ನಿಂದ ಆಮದು ಮಾಡಲಾದ   ಎೆಸ್ಎಫ್.ಟಿ ಉಪಕರಣದೊಂದಿಗೆ ರನ್ ವೇಯಲ್ಲಿ ತಪಾಸಣೆ ನಡೆಸಲು ಮತ್ತು ಮಾಪನಾಂಕ ನೀಡಲು ಪ್ರಮಾಣೀಕರಿಸಲಾಗಿದೆ. ವಿಮಾನಗಳು

ಮಂಗಳೂರು ಏರ್ಪೋರ್ಟ್ ರನ್ ವೇ ತಪಾಸಣೆಗೆ ಕಾರ್ಯಪಡೆ ರಚನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಅಕ್ರಮ ಚಿನ್ನ ಸಾಗಾಟ- ಓರ್ವ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಕುರಿತು ವರದಿಯಾಗಿದೆ. ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನದಲ್ಲಿ ಬಂದಿಳಿದ ಆರೋಪಿಯನ್ನು ತಪಾಸಣೆ ನಡೆಸಿದಾಗ 61,42,500 ರೂ. ಮೌಲ್ಯದ 1,050 ಗ್ರಾಂ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಸಾಗಿಸಲು ಯತ್ನಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ಅಕ್ರಮ ಚಿನ್ನ ಸಾಗಾಟ- ಓರ್ವ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವು ಅಕ್ಟೋಬರ್ 31ರಿಂದ ಸಂಪೂರ್ಣವಾಗಿ ಅದಾನಿ ಸಮೂಹಕ್ಕೆ ಹಸ್ತಾಂತರಗೊಳ್ಳಲಿದೆ. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಸಹಿತ ಭಾರತದ 6 ವಿಮಾನ ನಿಲ್ದಾಣಗಳ ಆಡಳಿತ, ಅಭಿವೃದ್ಧಿ ಹಾಗೂ ನಿರ್ವಹಣೆಯ ಹಿನ್ನೆಲೆ ಏರ್ಪಡಿಸಲಾಗಿದ್ದ ಹರಾಜಿನಲ್ಲಿ ಮಂಗಳೂರು ಏರ್ಪೋರ್ಟ್ ಅದಾನಿ ಸಮೂಹಕ್ಕೆ ಒಳಗಾಗಿತ್ತು. ಬಳಿಕ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಜವಾಬ್ದಾರಿಯನ್ನು 2020ರ ಅಕ್ಟೋಬರ್ 30ರಂದು ಅದಾನಿ ಸಮೂಹ ಕೈಗೆತ್ತಿಕೊಂಡಿತ್ತು. ಒಪ್ಪಂದದ ಪ್ರಕಾರ ಮೂರು ವರ್ಷಗಳ

ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…! Read More »

ಕರಾವಳಿ, ಕರ್ನಾಟಕ
Scroll to Top