ಮಂಗಳೂರು: ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಕರ್ತವ್ಯದಲ್ಲಿದ್ದಾಗಲೇ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹೆಡ್ ಕಾನ್ಸ್ಟೇಬಲ್ ಓರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ವಿಜಯಪುರದ ಸೋಮನಗೌಡ ಚೌಧರಿ (32) ಎಂದು ಗುರುತಿಸಲಾಗದೆ. 2016ರ ಬ್ಯಾಚ್ನ ಸೋಮನಗೌಡ ಚೌಧರಿ ಅವರು, ಮಂಗಳೂರು ಸಿಎಆರ್ ಕಾನ್ಸ್ಟೇಬಲ್ ಆಗಿ ವೃತ್ತಿಗೆ ಸೇರ್ಪಡೆಗೊಂಡಿದ್ದರು. ಬಳಿಕ ಹೆಡ್ ಕಾನ್ಸ್ಟೇಬಲ್ ಆಗಿ ಬಡ್ತಿ ಪಡೆದು, ಸದ್ಯ ನಗರದ ಕಮಿಷನರೇಟ್ ವ್ಯಾಪ್ತಿಯ ಕಂಟ್ರೋಲ್ ರೂಂ ಇನ್ಸ್ಪೆಕ್ಟರ್ ನ ವಾಹನ ಚಾಲಕನಾಗಿ ಕರ್ತವ್ಯದಲ್ಲಿದ್ದರು. ಮಂಗಳವಾರದಂದು […]
ಮಂಗಳೂರು: ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್