mangalore commissioner

ಬಾಂಗ್ಲಾ ಪ್ರಜೆಗಳ ಪತ್ತೆ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೆ ಕಮಿಷನರ್ ಆದೇಶ

(ನ್ಯೂಸ್ ಕಡಬ) newskadaba.com ಜು. 13. ಸುರತ್ಕಲ್‌ ಠಾಣಾ ವ್ಯಾಪ್ತಿಯಲ್ಲಿ ಬಾಂಗ್ಲಾದೇಶಿ ಕಾರ್ಮಿಕರು ಪತ್ತೆಯಾಗಿರುವ ಹಿನ್ನಲೆ ಕಮಿಷನರೆಟ್‌ ವ್ಯಾಪ್ತಿಯ ಎಲ್ಲ ಠಾಣೆಗಳಲ್ಲಿ ಕಾರ್ಯಾಚರಣೆ ಕೈಗೊಳ್ಳುವಂತೆ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನಿರ್ದೇಶನ ನೀಡಿದ್ದಾರೆ. ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ, ಕೈಗಾರಿಕೆ ಹಾಗೂ ಮೀನುಗಾರಿಕೆ ಸಹಿತ ವಿವಿಧೆಡೆಗಳಲ್ಲಿ ದುಡಿಯುವ ಕಾರ್ಮಿಕ ವರ್ಗದಲ್ಲಿ ಬಾಂಗ್ಲಾ ಪ್ರಜೆಗಳು ಸೇರಿಕೊಂಡಿರುವ ಸಾಧ್ಯತೆ ಇರುವುದರಿಂದ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಜತೆಗೆ ಉದ್ಯಮಿಗಳು, ಗುತ್ತಿಗೆದಾರರು, ಮಾಲಕರು ಕೂಡಾ ತಮ್ಮಲ್ಲಿರುವ ಕಾರ್ಮಿಕರ ಬಗ್ಗೆ […]

ಬಾಂಗ್ಲಾ ಪ್ರಜೆಗಳ ಪತ್ತೆ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೆ ಕಮಿಷನರ್ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ನೂತನ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಸೂಚನೆಯನುಸಾರ ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಕಾರ್ಯಾರಂಭಗೊಂಡಿದೆ. ಈ ಕುರಿತು ಮಾತನಾಡಿದ ಮಂಗಳೂರು ಕಮಿಷನರ್ ಕುಲದೀಪ್ ಕುಮಾರ್ ಜೈನ್, ಗೃಹ ಸಚಿವರಾಗಿ ಮಂಗಳೂರಿಗೆ ಪ್ರಥಮವಾಗಿ ಭೇಟಿ ನೀಡಿದ ಸಂದರ್ಭ ಡಾ.ಜಿ.ಪರಮೇಶ್ ಅವರು ಆ್ಯಂಟಿ ಕಮ್ಯೂನಲ್ ವಿಂಗ್ ಸ್ಥಾಪಿಸಲಾಗುತ್ತದೆ ಎಂದು ಘೋಷಿಸಿದ್ದರು. ಅವರ ಸೂಚನೆಯಂತೆ ನಗರದಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಕಳೆದರೆಡು ದಿನದ ಹಿಂದೆ ಸಿಟಿ ಸ್ಪೆಷಲ್ ಬ್ರಾಂಚ್ (ಸಿ ಎಸ್ ಬಿ) ಇನ್

ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ Read More »

ಕರಾವಳಿ
Scroll to Top