ಮಂಗಳೂರು: ಜಿಲ್ಲಾಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ದಕ್ಷಿಣ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-ಹಂತ 4 ರ ಯೋಜನೆಯಡಿ ಮಂಜೂರಾಗಿರುವ ಅನುದಾನದಲ್ಲಿ ಬಜಪೆ ಪಟ್ಟಣ ಪಂಚಾಯಿತಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಪರಿಶೀಲನೆ ನಡೆಸಿದರು. ರೂ. 90 ಲಕ್ಷಗಳ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಬಸ್ ನಿಲ್ದಾಣದ ಕಾಮಗಾರಿ, ರಸ್ತೆ ಮತ್ತು ಚರಂಡಿಗಳ(ಪಾದಾಚಾರಿ ರಸ್ತೆ ಅಭಿವೃದ್ಧಿ) ಕಾಮಗಾರಿಗಳಿಗೆ ಮೀಸಲಿಟ್ಟ ರೂ. 237.66 ಲಕ್ಷಗಳ ಪೈಕಿ ಪೂರ್ಣಗೊಂಡಿರುವ ರೂ. 96 ಲಕ್ಷಗಳ ವೆಚ್ಚದ ಕಾಮಗಾರಿಗಳ […]
ಮಂಗಳೂರು: ಜಿಲ್ಲಾಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ Read More »
ಕರಾವಳಿ, ಕರ್ನಾಟಕ