mangalore university

ಮಂಗಳೂರು ವಿ.ವಿ: ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. 2026-27 ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿರುವ ಪಿಹೆಚ್.ಡಿ ಕಾರ್ಯಕ್ರಮಗಳ ಲಭ್ಯವಿರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ದ್ವಿಪ್ರತಿಗಳಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.      ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟ, ಮಂಗಳೂರು ಇವರಿಂದ ರೂ 1,500 ನ್ನು (ಎಸ್.ಸಿ/ಎಸ್.ಟಿ […]

ಮಂಗಳೂರು ವಿ.ವಿ: ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ

(ನ್ಯೂಸ್ ಕಡಬ) newskadaba.com ಅ. 11. “ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಒಂದು ಅಧ್ಯಯನ” ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‍ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ನಿವೃತ್ತ ಸಹ ಪ್ರಾಧ್ಯಾಪಕ ಉದಯಕುಮಾರ್ ಎಂ.ಎ, ಸಂಶೋಧಕರಿಗೆ ಮಾರ್ಗದರ್ಶನ ನೀಡಿದ್ದಾರೆ.

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ- ಸೆ.18ರಂದು ಶೈಕ್ಷಣಿಕ ಮಂಡಳಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2024- 25ನೇ ಸಾಲಿನ ದ್ವಿತೀಯ ಸಾಮಾನ್ಯ ಸಭೆಯು ಆನ್‍ ಲೈನ್ ಮೂಲಕ ಸೆಪ್ಟೆಂಬರ್ 18ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ- ಸೆ.18ರಂದು ಶೈಕ್ಷಣಿಕ ಮಂಡಳಿ ಸಭೆ Read More »

ಕರಾವಳಿ

ಮಂಗಳೂರು ವಿವಿ: ಪದವಿ ತರಗತಿ ಇನ್ನೂ ವಿಳಂಬ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ವಿವಿಧ ಪದವಿ ಸೆಮಿಸ್ಟರ್‌ ಪರೀಕ್ಷೆಗಳು ಇನ್ನೂ ನಡೆಯುತ್ತಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಕಾಲೇಜುಗಳಲ್ಲಿ ಈ ವರ್ಷವೂ ಪದವಿ ತರಗತಿಗಳು ವಿಳಂಬವಾಗಿ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಆ. 14ರಿಂದ ಪದವಿ ತರಗತಿಗಳನ್ನು ಆರಂಭಿಸಲು ನಿಗದಿಪಡಿಸಲಾಗಿದೆ. ಆದರೆ ವಿವಿಯ 2, 4 ಹಾಗೂ 6ನೇ ಸೆಮಿಸ್ಟರ್‌ ಪರೀಕ್ಷೆಗಳು ಜುಲೈ 18ರ ಬಳಿಕ ಆರಂಭವಾಗಿದ್ದು, ಮಳೆಯ ಕಾರಣ ರದ್ದಾದ ಪರೀಕ್ಷೆಗಳ ಸಹಿತ ಆ. 16ರ ವರೆಗೆ ನಡೆಯಲಿವೆ. ಆ ಬಳಿಕ ಮೌಲ್ಯಮಾಪನ

ಮಂಗಳೂರು ವಿವಿ: ಪದವಿ ತರಗತಿ ಇನ್ನೂ ವಿಳಂಬ ಸಾಧ್ಯತೆ..! Read More »

ಕರಾವಳಿ

ಮಂಗಳೂರು ವಿವಿ ನೂತನ ಕುಲಸಚಿವರಾಗಿ ಮುಹಮ್ಮದ್ ನಯೀಮ್ ಮೊಮೀನ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಮಂಗಳೂರು ವಿಶ್ವವಿದ್ಯಾನಿಲಯದ 17 ನೇ ಕುಲಸಚಿವರಾಗಿ ಕೆ.ಎ.ಎಸ್ ಅಧಿಕಾರಿ ಮೊಹಮ್ಮದ್ ನಯೀಮ್ ಮೊಮಿನ್ ಅವರು ಮಂಗಳವಾರದಂದು ಅಧಿಕಾರ ವಹಿಸಿಕೊಂಡಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಇವರು, ಬೀದರ್ ಮತ್ತು ಹಾಸನ ಜಿಲ್ಲೆಗಳಲ್ಲಿ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ವಿಧಾನ ಸೌಧದಲ್ಲಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಏಪ್ರಿಲ್, 2021ರಿಂದ ಕುಲಸಚಿವರಾಗಿದ್ದ ಡಾ. ಕಿಶೋರ್ ಕುಮಾರ್ ಸಿ.ಕೆ ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು. ಕುಲಪತಿ ಪ್ರೊ. ಜಯರಾಜ್ ಅಮೀನ್,

ಮಂಗಳೂರು ವಿವಿ ನೂತನ ಕುಲಸಚಿವರಾಗಿ ಮುಹಮ್ಮದ್ ನಯೀಮ್ ಮೊಮೀನ್ ಅಧಿಕಾರ ಸ್ವೀಕಾರ Read More »

ಕರಾವಳಿ

ವಿವಿಯಿಂದ ಡಾ. ಗಂಗೂಬಾಯಿ ಹಾನಗಲ್ ಸಂಗೀತ-ಪ್ರದರ್ಶಕ ಕಲೆಗಳ ಕೋರ್ಸ್‍ ಗಳು ಆರಂಭ -ನಾಗೇಶ್ ವಿ. ಬೆಟ್ಟಕೋಟೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಐತಿಹಾಸಿಕ ಚಟುವಟಿಕೆಗಳಿಗೆ ನಾಂದಿ ಹಾಡಿದೆ. ಇದುವರೆಗೆ ಕೇಂದ್ರಸ್ಥಾನ ಮೈಸೂರಿನಲ್ಲಿ ಮಾತ್ರ ನಡೆಸುತ್ತಿದ್ದ ಕೋರ್ಸ್‍ ಗಳನ್ನು ರಾಜ್ಯವ್ಯಾಪಿ ನಡೆಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ ಎಂದು ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯದ ಉಪಕುಲಪತಿ ನಾಗೇಶ್ ವಿ. ಬೆಟ್ಟಕೋಟೆ ಅವರು ಹೇಳಿದರು. ಅವರು ಶುಕ್ರವಾರದಂದು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ವಿವಿಯಿಂದ ಡಾ. ಗಂಗೂಬಾಯಿ ಹಾನಗಲ್ ಸಂಗೀತ-ಪ್ರದರ್ಶಕ ಕಲೆಗಳ ಕೋರ್ಸ್‍ ಗಳು ಆರಂಭ -ನಾಗೇಶ್ ವಿ. ಬೆಟ್ಟಕೋಟೆ Read More »

ಕರಾವಳಿ
Scroll to Top