Mangalore VV

ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ

(ನ್ಯೂಸ್ ಕಡಬ) newskadaba.com ಡಿ. 11. ಮಂಗಳೂರು ವಿಶ್ವವಿದ್ಯಾನಿಲಯದ ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವವು 2025ನೇ ಮಾರ್ಚ್ ತಿಂಗಳಿನಲ್ಲಿ ನಡೆಯಲಿದೆ. ದಿನಾಂಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಿ ತಿಳಿಸಲಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ. ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಡಿಸೆಂಬರ್ 12ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿರುವ ಅಭ್ಯರ್ಥಿಗಳ ಯಾದಿಯನ್ನು ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವದಲ್ಲಿ ದೃಢೀಕರಿಸಲಾಗುತ್ತದೆ. ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆಯಲು ಅರ್ಹರಾದ […]

ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ Read More »

ಕರಾವಳಿ

ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ – ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಶಿಕ್ಷಣ ಸಚಿವರಿಗೆ ಪತ್ರ

(ನ್ಯೂಸ್ ಕಡಬ) newskadaba.com ಅ.24. ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.   ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಪತ್ರ ಬರೆದಿರುವ ಕ್ಯಾ. ಚೌಟ ಅವರು, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ

ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ – ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಶಿಕ್ಷಣ ಸಚಿವರಿಗೆ ಪತ್ರ Read More »

ಕರಾವಳಿ, ಕರ್ನಾಟಕ

ಮಂಗಳೂರು ವಿ.ವಿ.ಯಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಯು.ಆರ್ ರಾವ್ ಸಭಾಂಗಣದಲ್ಲಿ ಶಿಕ್ಷಕ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕುಲಸಚಿವ ರಾಜು ಕೆ. ಮೊಗವೀರ, ವಿಶ್ವದ ಯಾವುದೇ ವಿಶ್ವ ವಿದ್ಯಾಲಯಗಳ ನಿಜವಾದ ನಿರ್ಮಾತೃರು ಅಲ್ಲಿನ ಶಿಕ್ಷಕರು. ಪ್ರಸಕ್ತ ಶಿಕ್ಷಣವು, ವಿದ್ಯಾರ್ಥಿಗಳಲ್ಲಿ ತಮ್ಮ ಪ್ರಶ್ನೆಗಳಿಗೆ ಕಲ್ಪನೆಗೂ ಮೀರಿದ ಉತ್ತರಗಳನ್ನು ಕಂಡುಕೊಳ್ಳಲು ಹೊಸ ಸಾಧ್ಯತೆಗಳನ್ನು ತರೆದಿಡುವ ಮೂಲಕ ವ್ಯಕ್ತಿತ್ವ ವಿಕಾಸದೆಡೆಗೆ ಗಮನಹರಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ, ಪಿ.ಎಲ್ ಧರ್ಮ ಅವರು ತಮ್ಮ ವಿದ್ಯಾರ್ಥಿ

ಮಂಗಳೂರು ವಿ.ವಿ.ಯಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ, ಕರ್ನಾಟಕ
Scroll to Top