Mangalore

ಜೂನ್ 23ರಂದು ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ತೆರೆಗೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.08. ಬಿಗ್ ಬಾಸ್ ಒಟಿಟಿ ಹಾಗು ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿಯವರ ಬಹು ನಿರೀಕ್ಷಿತ ತುಳು ಚಿತ್ರ “ಸರ್ಕಸ್” ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 23 ರಂದು ಅದ್ಧೂರಿಯಾಗಿ ಚಿತ್ರ ಬಿಡುಗಡೆಯಾಗಲಿದೆ. ಉಪ್ಪಿನಂಗಡಿಯ ಉಬಾರ್ ಉತ್ಸವದ ಕಾರ್ಯಕ್ರಮದಲ್ಲಿ ಬಿಡುಗಡೆ ದಿನಾಂಕವನ್ನು ಅನಾವರಣಗೊಳಿಸಲಾಯಿತು. ತುಳು ಭಾಷೆಯ ಅತಿ ದೊಡ್ಡ ಹಿಟ್ ಚಿತ್ರ ಗಿರಿಗಿಟ್ ತಂಡದ ಮುಂದಿನ ಚಿತ್ರವಾಗಿದೆ ಸರ್ಕಸ್. ಹಾಗು ಗಿರಿಗಿಟ್ ನಂತರ ರೂಪೇಶ್ ಶೆಟ್ಟಿ ನಿರ್ದೇಶನದ ಚಿತ್ರವಾಗಿದೆ.  

ಜೂನ್ 23ರಂದು ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ತೆರೆಗೆ Read More »

ಕರಾವಳಿ
Death, deadbody, Waterfall

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ➤ ಕೊಲೆಯಲ್ಲಿ ಅಂತ್ಯ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 08. ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಗಲಾಟೆ ತಾರಕಕ್ಕೇರಿ ಬಳಿಕ ಅದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರು ಗ್ರಾಮದ ಪೋಸ್ಟಲ್ ಗಾರ್ಡ್ ಸೈಟ್ ನಡೆದಿದೆ. ಕೊಲೆಯಾದವರನ್ನು ಕೂಲಿ ಕಾರ್ಮಿಕ, ಉತ್ತರ ಭಾರತ ಮೂಲದ ಸಂಜಯ್ ಎಂದು ಗುರುತಿಸಲಾಗಿದೆ. ಸಂಜಯ್ ಮತ್ತು ಸೋಹಾನ್ ಯಾದವ್ ಎಂಬವರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಸೋಹನ್ ಯಾದವ್ ಸಂಜಯ್‌ ನನ್ನು ಬಲವಾಗಿ ಹಿಂದಕ್ಕೆ ತಳ್ಳಿದ್ದ. ಕೆಳಗೆ ಬಿದ್ದ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ➤ ಕೊಲೆಯಲ್ಲಿ ಅಂತ್ಯ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಮೂವರನ್ನು ಬಂಧಿಸಿ ಪಟ್ನಾಕ್ಕೆ ಕರೆದೊಯ್ದ NIA ತಂಡ

(ನ್ಯೂಸ್ ಕಡಬ)newskadaba.com  ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಹಣಕಾಸಿ ನೆರವು ನೀಡಿದ್ದ ಆರೋಪದಡಿ ಬಂಟ್ವಾಳ ತಾಲೂಕಿನ ನಂದಾವರದ ಕೆಲವು ಮನೆಗಳಿಗೆ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಬಿಹಾರದ ಪಟ್ನಾಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾ. 5ರಂದು ನಂದಾವರಕ್ಕೆ ದಾಳಿ ನಡೆಸಿದ ಎನ್‌ಐಎ ತಂಡ ಒಟ್ಟು ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ನಂದಾವರ ನಿವಾಸಿಗಳಾದ ಮಹಮ್ಮದ್‌ ಸಿನಾನ್‌, ಸರ್ಫರಾಜ್ ನವಾಜ್‌ ಹಾಗೂ

ಬಂಟ್ವಾಳ: ಮೂವರನ್ನು ಬಂಧಿಸಿ ಪಟ್ನಾಕ್ಕೆ ಕರೆದೊಯ್ದ NIA ತಂಡ Read More »

ಕರಾವಳಿ

ಮಂಗಳೂರು: ಮುಂದುವರಿದ ಬಿಸಿಲಿನ ಝಳ    ➤  ಕಡಲಬ್ಬರ ಹೆಚ್ಚಾಗುವ ಸಾಧ್ಯತೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.08. ಕರಾವಳಿಯಲ್ಲಿ ಬಿಸಿಲಿನ ಝಳ ಮುಂದುವರಿದಿದೆ. ಜಿಲ್ಲೆಯಲ್ಲಿ ದಿನವಿಡೀ ಸೆಕೆ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇದ್ದು, ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮಂಗಳೂರಿನಲ್ಲಿ ಗರಿಷ್ಟ 23.1 ಡಿಗ್ರಿ ದಾಖಲಾಗಿದೆ. ಕನಿಷ್ಟ 21.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡುಬಂದಿದ್ದು ಸಾಮಾನ್ಯ ತಾಪಮಾನ 3 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದೆ. ಇದೇ ರೀತಿಯ ತಾಪಮಾನ ಈ ವಾರ ಪೂರ್ತಿ ಮುಂದುವರಿಯುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ.  

ಮಂಗಳೂರು: ಮುಂದುವರಿದ ಬಿಸಿಲಿನ ಝಳ    ➤  ಕಡಲಬ್ಬರ ಹೆಚ್ಚಾಗುವ ಸಾಧ್ಯತೆ Read More »

ಕರಾವಳಿ

ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com  ಪಡುಬಿದ್ರಿ, ಮಾ.07. ಮೂಲ್ಕಿ ಸೇತುವೆ ಮೇಲೆ ಟ್ಯಾಂಕರ್ – ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಎಂದು ಗುರುತಿಸಲಾಗಿದೆ. ದಂಪತಿ ಮಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ತಮಗಾಗಿ ಪಾಸ್ ಪೋರ್ಟ್ ಮಾಡಿಸಲೆಂದು ಹೊರಟಿದ್ದರು ಎಂದು ತಿಳಿದುಬಂದಿದೆ.  

ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ನಿಲ್ಲದ ʼಧರ್ಮದಂಗಲ್ʼ   ➤  ಹಿಂದೂಯೇತರರ ವಾಹನಗಳಿಗೆ ʻಸೌತಡ್ಕದಲ್ಲಿ ನಿಷೇಧ ಹೇರಿ ಬ್ಯಾನರ್ ಅಳವಡಿಕೆʼ

(ನ್ಯೂಸ್ ಕಡಬ)newskadaba.com  ದಕ್ಷಿಣಕನ್ನಡ, ಮಾ.07. ಬೆಳ್ತಂಗಡಿ ಕೊಕ್ಕಡ ಸೌತಡ್ಕ ದೇವಸ್ಥಾ‌ನಕ್ಕೆ ತೆರಳುವ ರಸ್ತೆಯಲ್ಲಿ ಹಿಂದೂಯೇತರರ ಆಟೋ, ಟ್ಯಾಕ್ಸಿ ಇನ್ನಿತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಸಲಾಗಿದೆ. ನಮ್ಮ ದೇಶದಲ್ಲಿ ಸಾಕಷ್ಟು ಗಣೇಶನ ದೇವಾಲಯಗಳಿವೆ. ಆ ದೇವಾಲಯಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿರುವ ಗಣೇಶನ ದೇವಾಲಯವೂ ಒಂದು. ಇದೊಂದು ಪವಿತ್ರ ಧಾರ್ಮಿಕ ಸ್ಥಳದ ಜೊತೆಗೆ ಪ್ರವಾಸಿತಾಣವೂ ಆಗಿದೆ. ದೇವಸ್ಥಾ‌ನಕ್ಕೆ ತೆರಳುವ ರಸ್ತೆಯಲ್ಲಿ ಹೊಸ ಬ್ಯಾನರ್‌ ವೊಂದು ತಲೆಎತ್ತಿದ್ದು, ಹಿಂದೂಯೇತರರ ವಾಹನಗಳ ಬ್ಯಾನ್‌ ಎಂದು ಸಂದೇಶ

ಕರಾವಳಿಯಲ್ಲಿ ನಿಲ್ಲದ ʼಧರ್ಮದಂಗಲ್ʼ   ➤  ಹಿಂದೂಯೇತರರ ವಾಹನಗಳಿಗೆ ʻಸೌತಡ್ಕದಲ್ಲಿ ನಿಷೇಧ ಹೇರಿ ಬ್ಯಾನರ್ ಅಳವಡಿಕೆʼ Read More »

ಕರಾವಳಿ

ಕಡಬದ ಹಸ್ತಾ.ಪಿ.ಎ ಗೆ ಸುವರ್ಣ ಗರಿ ಪ್ರಶಸ್ತಿ !          

(ನ್ಯೂಸ್ ಕಡಬ)newskadaba.com ಕಡಬ, ಮಾ. 07. 2021-22 ನೇ ಸಾಲಿನ ಭಾರತ್ ಸ್ಕೌಟ್ಸ್ ಗೈಡ್ಸ್ ನ ಬುಲ್ ಬುಲ್ ವಿಭಾಗದಲ್ಲಿ ಕಡಬ ಸೈಂಟ್ ಜೋಕಿಮ್ಸ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಹಸ್ತಾ.ಪಿ.ಎ ಅವರಗೆ ಸುವರ್ಣ ಗರಿ ಪ್ರಶಸ್ತಿ ಲಭಿಸಿದೆ. ಮಾ.05 ರಂದು ದ.ಕ ಜಿಲ್ಲಾಧಿಕಾರಿಯವರ ನಿವಾಸದಲ್ಲಿ 2021-22 ನೇ ಸಾಲಿನ ತೃತೀಯ ಚರಣ ಕಬ್, ಸುವರ್ಣ ಗರಿ ಬುಲ್ ಬುಲ್ , ತೃತೀಯ ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುನ್ರೋವರ್ಸ್ ಮತ್ತು ರೇಂಜರ್ಸ್ ಪ್ರಶಸ್ತಿ ಪತ್ರ ಪ್ರಧಾನ

ಕಡಬದ ಹಸ್ತಾ.ಪಿ.ಎ ಗೆ ಸುವರ್ಣ ಗರಿ ಪ್ರಶಸ್ತಿ !           Read More »

ಕರಾವಳಿ

ಬೆಳ್ತಂಗಡಿ: ಬೈಕ್ – ಸ್ಕಾರ್ಪಿಯೋ ಅಪಘಾತ…!     ➤  ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.07. ರಾಷ್ಟ್ರೀಯ ಹೆದ್ದಾರಿಯ ನಿಡಿಗಲ್ ಎಂಬಲ್ಲಿ ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ಮಧ್ಯೆ ಅಪಘಾತ ಉಂಟಾಗಿ ಬೈಕ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಸವಾರನನ್ನು ಕಲ್ಮಂಜ ಗ್ರಾಮದ ಏಲ್ಲೆಂಗಿ ಮನೆ ನಿವಾಸಿ ಅಶೋಕ್ ಕುಮಾರ್(55) ಎಂದು ಗುರುತಿಸಲಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ.  

ಬೆಳ್ತಂಗಡಿ: ಬೈಕ್ – ಸ್ಕಾರ್ಪಿಯೋ ಅಪಘಾತ…!     ➤  ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ

ಮಣಿಪಾಲ: 35 ಅಂತಸ್ತುಗಳ ಕಟ್ಟಡ ಏರಿದ ಜ್ಯೋತಿರಾಜ್.!

(ನ್ಯೂಸ್ ಕಡಬ)newskadaba.com ಉಡುಪಿ, ಮಾ .06. ಮಣಿಪಾಲದಲ್ಲಿರುವ 35 ಅಂತಸ್ತುಗಳ ರಾಯಲ್ ಕಟ್ಟಡವನ್ನು ಚಿತ್ರದುರ್ಗದ ಸಾಹಸಿ ಜ್ಯೋತಿ ರಾಜ್ (ಕೋತಿರಾಜ್) ಯಶಸ್ವಿಯಾಗಿ ಏರಿದ್ದು, 120 ಮೀಟರ್ ಎತ್ತರದ ಈ ಕಟ್ಟಡ ಇದುವರೆಗೂ ಜ್ಯೋತಿರಾಜ್ ಹತ್ತಿರುವ ಬಹು ಎತ್ತರದ ಕಟ್ಟಡವಾಗಿದೆ. ಬೆಳಿಗ್ಗೆ 11.10ಕ್ಕೆ ಸುರಕ್ಷತಾ ಸಾಧನಗಳೊಂದಿಗೆ ಕಟ್ಟಡವನ್ನು ಹತ್ತಲು ಆರಂಭಿಸಿದ ಜ್ಯೋತಿರಾಜ್ 12.10ಕ್ಕೆ ತುತ್ತತುದಿಯನ್ನು ತಲುಪುತ್ತಿದ್ದಂತೆ ನೆರೆದಿದ್ದವರೆಲ್ಲ ಚಪ್ಪಾಳೆಯ ಮೂಲಕ ಅಭಿನಂದನೆ ಸಲ್ಲಿಸಿದರು ಎನ್ನಲಾಗಿದೆ. ಬಹುಮಹಡಿ ಕಟ್ಟಡದ ತುದಿಯಲ್ಲಿ ಕನ್ನಡದ ಬಾವುಟ ಹಾರಿಸಿ ಸಂಭ್ರಮಿಸಿದರು.  

ಮಣಿಪಾಲ: 35 ಅಂತಸ್ತುಗಳ ಕಟ್ಟಡ ಏರಿದ ಜ್ಯೋತಿರಾಜ್.! Read More »

ಕರಾವಳಿ

ಬಾರ್‌ ಗೆ ಬಂದ ಕಡಲಾಮೆ.!        ➤  ಗ್ರಾಹಕರ ಟೇಬಲ್​ ಕೆಳಗೇ ಇಟ್ಟ ಮೊಟ್ಟೆಗಳ ಸಂರಕ್ಷಣೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.06. ಆಮೆ ಬಾರ್‌ಗೆ ಬಂತು ! ಎಣ್ಣೆ ಹಾಕುವುದಕ್ಕೆ ಅಲ್ಲ, ಹೆರಿಗೆಗಾಗಿ ! ಗ್ರಾಹಕರ ಟೇಬಲ್ ಅಡಿ ನಿರ್ಭಯವಾಗಿ ನುಸುಳಿ ರೆಕ್ಕೆ, ಹಿಂಗಾಲಲ್ಲಿ ಮರಳು ಬಗೆದು, ಹೊಂಡವೆಬ್ಬಿಸಿ ನೂರಾರು ಮೊಟ್ಟೆಯಿಟ್ಟು ಸಮುದ್ರದಲ್ಲಿ ಮರೆಯಾಗಿದೆ ಎಂದು ತಿಳಿದುಬಂದಿದೆ. ಇಂಥದ್ದೊಂದು ಅಚ್ಚರಿಗೆ ಶುಕ್ರವಾರ ರಾತ್ರಿ ಸಾಕ್ಷಿಯಾದ ತಾಣ ಕುಂದಾಪುರ ಕೋಡಿ ಕಡಲ ಕಿನಾರೆಯ ಬಾರ್ & ರೆಸ್ಟೋರೆಂಟ್, ಕೋಡಿ ಬೀಚ್‌ನಲ್ಲಿರುವ ಬಾರ್‌ನ ಹೊರಗೆ ಮರಳಿನ ಮೇಲೆ ಛತ್ರಿ ಸಹಿತ ಟೇಬಲ್ ಹಾಕಲಾಗುತ್ತದೆ.  

ಬಾರ್‌ ಗೆ ಬಂದ ಕಡಲಾಮೆ.!        ➤  ಗ್ರಾಹಕರ ಟೇಬಲ್​ ಕೆಳಗೇ ಇಟ್ಟ ಮೊಟ್ಟೆಗಳ ಸಂರಕ್ಷಣೆ Read More »

ಕರಾವಳಿ
Scroll to Top