Mangalore

ಕುಟ್ರುಪ್ಪಾಡಿ ಗ್ರಾ.ಪಂ ಉಪಚುನಾವಣೆ   ➤ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ಜಯಭೇರಿ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.28. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾ.ಪಂ ನ ಬಲ್ಯ ವಾರ್ಡ್ 1ರಲ್ಲಿ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ರವರು 221 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದು, ಒಟ್ಟು 1055 ಮತಗಳು 750 ಮತಗಳು ಚಲಾವಣೆಯಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶರವರು 400 ಮತಗಳನ್ನು ಪಡೆದು 179 ಮತಗಳನ್ನು ತನ್ನ ಸಮೀಪದ ಪ್ರತಿಸ್ಪರ್ದಿ ಕರುಣಾಕರ ವಿರುದ್ಧ 221 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ ಎನ್ನಲಾಗಿದೆ.  

ಕುಟ್ರುಪ್ಪಾಡಿ ಗ್ರಾ.ಪಂ ಉಪಚುನಾವಣೆ   ➤ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ಜಯಭೇರಿ Read More »

ಕರಾವಳಿ

ಉಡುಪಿ: ಅವಧಿ ಮೀರಿ ಡಿಜೆ ಸೌಂಡ್   ➤ ಮೆಹಂದಿ ಕಾರ್ಯಕ್ರಮದ ಮನೆಗೆ ಪೊಲೀಸ್ ದಾಳಿ

(ನ್ಯೂಸ್ ಕಡಬ)newskadaba.com ಉಡುಪಿ, ಫೆ. 28. ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಅತೀ ಕರ್ಕಶವಾದ ಡಿ.ಜೆ ಸೌಂಡ್‌ ಹಾಕಿದ್ದ ಮನೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಂಜಿಬೆಟ್ಟು ಪರಿಸರದಲ್ಲಿ ನಡೆದಿದೆ. ಕುಂಜಿಬೆಟ್ಟು ಪರಿಸರದಲ್ಲಿ ಫೆ. 26ರಂದು ತಡರಾತ್ರಿ 1.30ರ ಸುಮಾರಿಗೆ ಮೆಹಂದಿ ಕಾರ್ಯಕ್ರಮದಲ್ಲಿ ಅತೀ ಕರ್ಕಶವಾದ ಡಿಜೆ ಸೌಂಡ್‌ ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ರೌಂಡ್ಸ್‌ ಕರ್ತವ್ಯದಲ್ಲಿದ್ದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ 76 ಬಡಗಬೆಟ್ಟು ಗ್ರಾಮದ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನದ

ಉಡುಪಿ: ಅವಧಿ ಮೀರಿ ಡಿಜೆ ಸೌಂಡ್   ➤ ಮೆಹಂದಿ ಕಾರ್ಯಕ್ರಮದ ಮನೆಗೆ ಪೊಲೀಸ್ ದಾಳಿ Read More »

ಕರಾವಳಿ

ಸುರತ್ಕಲ್: ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನಿಗೆ ಹಲ್ಲೆ ➤ ಮೂವರ ಬಂಧನ

(ನ್ಯೂಸ್ ಕಡಬ)newskadaba.com ಸುರತ್ಕಲ್, ಫೆ.28. ಗಾಂಜಾ ಅಮಲಿ ನಲ್ಲಿ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿ, ರಿಕ್ಷಾಕ್ಕೆ ಹಾನಿ ಮಾಡಿದ ಘಟನೆಗೆ ಸಂಬಂಧಿಸಿದಂತೆ ಒಟ್ಟು ಮೂವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಘಟ‌ನೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆದಿತ್ಯವಾರ ಪ್ರತೀಕ್ ಎಂಬಾತನನ್ನು ಬಂಧಿಸಲಾಗಿತ್ತು. ನಿನ್ನೆ ಅಮಲ್ ಅಜಯನ್ ಮತ್ತು ನಿಶಾಂತ್ ಗೆ ಬಂಧಿಸಲಾಗಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಸುನಿಲ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ ಎನ್ನಲಾಗಿದೆ.

ಸುರತ್ಕಲ್: ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನಿಗೆ ಹಲ್ಲೆ ➤ ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಕಪ್ ನಿಂದ ಹೊರಬಂದು ಕಾರಿನೊಳಗೆ ಹೊಕ್ಕ ಅಲ್ಯುಮೀನಿಯಂ ಪಟ್ಟಿಗಳು !           ➤  ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.23. ಪಿಕ್-ಅಪ್ ವಾಹನದಲ್ಲಿ ಸಾಗಿಸುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಂತೂರು ಜಂಕ್ಷನ್‌ನಲ್ಲಿ ಸಂಭವಿಸಿದೆ. ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ ಪಿಕ್-ಅಪ್ ಹಾಗೂ ಕಾರು ಕೆಪಿಟಿಯಿಂದ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದವು. ನಂತೂರು ಜಂಕ್ಷನ್‌ ನಲ್ಲಿ ಕಾರು ಚಾಲಕ ಬ್ರೇಕ್‌ ಹಾಕಿದಾಗ ಪಿಕ್‌ ಅಪ್‌ ನಲ್ಲಿದ್ದ ಪಟ್ಟಿಗಳು ಕಾರಿನ ಹಿಂಭಾಗದಿಂದ ಒಳಗೆ ಹೊಕ್ಕಿವೆ ಎಂದು ವರದಿ ತಿಳಿಸಿದೆ.  

ಪಿಕಪ್ ನಿಂದ ಹೊರಬಂದು ಕಾರಿನೊಳಗೆ ಹೊಕ್ಕ ಅಲ್ಯುಮೀನಿಯಂ ಪಟ್ಟಿಗಳು !           ➤  ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟ      ➤  ಗ್ಲೇಡಿಸ್ ಪಾಯ್ಸ್ ಗೆ ಪ್ರಥಮ ಸ್ಥಾನ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಫೆ.22. ಬಂಟ್ವಾಳ ತಾಲೂಕಿನ ಪಲ್ಲಮಜಲು ನಿವಾಸಿ ಗ್ಲೇಡಿಸ್ ಪಾಯ್ಸ್ ಅವರು ಪಶ್ಚಿಮ ಬಂಗಾಳದ ಕಲ್ಕತ್ತಾದಲ್ಲಿ ನಡೆದ 43ನೇ ರಾಷ್ಟೀಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. 65+ ವಿಭಾಗದ ತ್ರಿವಿಧ ಜಿಗಿತ, 800 ಮೀ. ಓಟ, 80ಮೀ. ಅಡೆತಡೆ ಓಟ, ಹಾಗೂ 4*100 ಮೀ. ರಿಲೇಯಲ್ಲಿ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.  

ಬಂಟ್ವಾಳ: ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟ      ➤  ಗ್ಲೇಡಿಸ್ ಪಾಯ್ಸ್ ಗೆ ಪ್ರಥಮ ಸ್ಥಾನ Read More »

ಕರಾವಳಿ, ಕ್ರೀಡಾ ನ್ಯೂಸ್

ಬೆಳ್ಳಾರೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಫೆ. 22. ಇಲ್ಲಿನ ಟ್ಯುಟೋರಿಯಲ್ ಶಾಲೆಯೊಂದರ 10ನೇ ತರಗತಿಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುವುದರ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಆರೋಪಿಯ ವಿರುದ್ದ ಪೋಕ್ಸೋ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ. ಆರೋಪಿಯನ್ನು ಅಶ್ರಫ್ ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿನಿಯು ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದಲ್ಲದೇ ಆಕೆಯೊಂದಿಗೆ ಅಶ್ಲೀಲವಾಗಿ ಮಾತನಾಡಿರುವ ಕುರಿತು ಕೇಸ್ ದಾಖಲಾಗಿದ್ದು, ಇದೀಗ ಆರೋಪಿಯ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.  

ಬೆಳ್ಳಾರೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವಿವಿಧೆಡೆ ಮದ್ಯ ಮಾರಾಟ ನಿಷೇಧ !

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.22. ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್‍ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುದು-1ರಿಂದ 10 ಕ್ಷೇತ್ರಗಳು, ಬಂಟ್ವಾಳ ತಾಲೂಕಿನ 43-ಅನಂತಾಡಿಯ ಗ್ರಾಮ ಪಂಚಾಯತ್‍ನ 2-ಅನಂತಾಡಿ, ಕಡಬ ತಾಲೂಕಿನ ಕಟ್ರುಪಾಡಿ ಗ್ರಾಮ ಪಂಚಾಯತ್‍ನ 1-ಬಲ್ಯ ಹಾಗೂ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ 4-ಆರ್ಯಾಪುವಿನಲ್ಲಿ ಫೆಬ್ರವರಿ 24 ಮತ್ತು ಫೆಬ್ರವರಿ 25ರವರೆಗೆ

ಮಂಗಳೂರು: ವಿವಿಧೆಡೆ ಮದ್ಯ ಮಾರಾಟ ನಿಷೇಧ ! Read More »

ಕರಾವಳಿ, ಕರ್ನಾಟಕ

ಮಂಗಳೂರು: ರಿಕ್ಷಾ ಚಾಲಕನ ನಿರ್ಲಕ್ಷ್ಯ- ಹೆಲ್ಮೆಟ್ ಇಲ್ಲದ ಪ್ರಯಾಣ !     ➤  ಅಪಘಾತದಲ್ಲಿ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.22. ಬೈಕ್ ಸವಾರ ಹೆಲ್ಮೆಟ್ ಇಲ್ಲದೆ ಪ್ರಯಾಣಿಸಿದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ನಗರದ ಬಿಜೈನಲ್ಲಿ ನಡೆದಿದೆ ಎನ್ನಲಾಗಿದೆ. ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲ್ಮೆಟ್ ರಹಿತ ಪ್ರಯಾಣದ ಕಾರಣ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.  

ಮಂಗಳೂರು: ರಿಕ್ಷಾ ಚಾಲಕನ ನಿರ್ಲಕ್ಷ್ಯ- ಹೆಲ್ಮೆಟ್ ಇಲ್ಲದ ಪ್ರಯಾಣ !     ➤  ಅಪಘಾತದಲ್ಲಿ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದಲ್ಲಿ ಆನೆ ದಾಳಿ ಪ್ರಕರಣ; ವಿಧಾನ ಸಭೆ ಅಧಿವೇಶನದ ವಿಷಯ ಪ್ರಸ್ತಾಪ ➤ ಶಾಸಕ ಯು.ಟಿ ಖಾದರ್

(ನ್ಯೂಸ್ ಕಡಬ)newskadaba.com ಕಡಬ, ಫೆ. 21. ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿದ್ದೀರಿ. ಎಲ್ಲರ ಜೀವಕ್ಕೆ ಬೆಲೆ ಇದೆ ಆದರೆ, ಬೇರೆ ಕಡೆ ನೀಡುವಂತೆ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಬೇಕೆಂದು ಉಳ್ಳಾಲ ಶಾಸಕ ಯು.ಟಿ.ಖಾದರ್ ರವರು ಸದನದ ಗಮನ ಸೆಳೆದರು. ವಿಧಾನಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಖಾದರ್ ಅವರು, ಯುವತಿಯ ರಕ್ಷಣೆಗೆ ಮುಂದಾದ ರಮೇಶ್ ರೈ ಎಂಬವರು ಜೀವ ಕಳೆದುಕೊಂಡಿದ್ದಾರೆ. ಅವರಿಗೆ ಪರಿಹಾರದ

ಕಡಬದಲ್ಲಿ ಆನೆ ದಾಳಿ ಪ್ರಕರಣ; ವಿಧಾನ ಸಭೆ ಅಧಿವೇಶನದ ವಿಷಯ ಪ್ರಸ್ತಾಪ ➤ ಶಾಸಕ ಯು.ಟಿ ಖಾದರ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ನಕಲಿ ನೋಟು ಚಲಾವಣೆ       ➤ 4 ವರ್ಷ ಸಜೆ…!!!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.18. ನಕಲಿ ನೋಟುಗಳನ್ನು ಚಲಾವಣೆ ಮಾಡಿದ ಪ್ರಕರಣದ ಆರೋಪಿಗೆ ಮಂಗಳೂರಿನ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷಗಳ ಶಿಕ್ಷೆ ವಿಧಿಸಿದೆ. ಬಂಟ್ವಾಳ ತಾಲೂಕಿನ ಇರಾ ಗ್ರಾಮದ ದರ್ಬೆ ಹೌಸ್‌ನ ಅಬ್ಬಾಸ್ (53) ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ.  

ಮಂಗಳೂರು: ನಕಲಿ ನೋಟು ಚಲಾವಣೆ       ➤ 4 ವರ್ಷ ಸಜೆ…!!! Read More »

ಕರಾವಳಿ
Scroll to Top