Mangalore

ಮಂಗಳೂರು: ಹಾಡಹಗಲೇ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಸಿಬ್ಬಂದಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಹಾಡಹಗಲೇ ಜ್ಯುವೆಲ್ಲರಿ ಶಾಪ್ಗೆ ನುಗ್ಗಿ ಸಿಬ್ಬಂದಿಯನ್ನ ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ‌ಮಂಗಳೂರು ನಗರದ ಹಂಪನಕಟ್ಟೆ ಬಳಿ‌ ನಡೆದಿದೆ. ಹಂಪನಕಟ್ಟೆಯ ಮಂಗಳೂರು ‌ಜ್ಯುವೆಲ್ಲರಿ ಹೆಸರಿನ ಶಾಪ್ ನಲ್ಲಿ ಘಟನೆ ನಡೆದಿದ್ದು, ಜ್ಯುವೆಲ್ಲರಿ ಸಿಬ್ಬಂದಿ, ಅತ್ತಾವರ ನಿವಾಸಿ ರಾಘವೇಂದ್ರ(50) ಹತ್ಯೆಯಾದವರು ಎಂದು ತಿಳಿದುಬಂದಿದೆ.‌ ಕೇಶವ ಆಚಾರ್ಯ ಎಂಬವರಿಗೆ ಸೇರಿದ ಶಾಪ್ ಇದಾಗಿದ್ದು, ಮಾಲೀಕ ‌ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ಒಬ್ಬನೇ ಇದ್ದ ಸಿಬ್ಬಂದಿ ರಾಘವೇಂದ್ರ ಮೇಲೆ ದಾಳಿ ನಡೆಸಲಾಗಿದೆ. ಮಾಸ್ಕ್ ಮತ್ತು […]

ಮಂಗಳೂರು: ಹಾಡಹಗಲೇ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಸಿಬ್ಬಂದಿಯ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ 3 ಕೋ.ರೂ. ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಕ್ರಿಪ್ಟೋ ಕರೆನ್ಸಿ ವ್ಯವಹಾರಕ್ಕೆಂದು ಹೂಡಿಕೆ ಮಾಡಿಸಿಕೊಂಡು 3 ಕೋ.ರೂ. ವಂಚಿಸಿರುವ ಬಗ್ಗೆ ಕಣ್ಣೂರು ಬೋರುಗುಡ್ಡೆಯ ನಿವಾಸಿಯೊಬ್ಬರು ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮುಹಮ್ಮದ್ ಶಫದ್ ಸಿ.ಕೆ. ಮತ್ತು ಮುಹಮ್ಮದ್ ಅಫೀದ್ ಸಿ.ಕೆ. ಆರೋಪಿಗಳು ಎಂದು ಗುರುತಿಸಲಾಗಿದೆ. ದೂರುದಾರ ಕಣ್ಣೂರು ಬೋರುಗುಡ್ಡೆಯ ದೂರುದಾರ ವ್ಯಕ್ತಿಯ ಬಳಿ ಪರಿಚಯದ ಮುಹಮ್ಮದ್ ಶಫದ್ ಎಂಬಾತ ತಾನು ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ರೂ. ಸಂಪಾದಿಸಿದ್ದು, ಯಾರಾದರೂ ಒಳ್ಳೆಯ ಹೂಡಿಕೆದಾರರು ಇದ್ದರೆ ತಿಳಿಸಿ

ಮಂಗಳೂರು: ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ 3 ಕೋ.ರೂ. ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಸಮುದ್ರ ತೀರದಲ್ಲಿ ಟ್ರಾಲ್‌ಬೋಟ್ ಅವಘಡ.! ➤ 8 ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.03. ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್‌ ಬೋಟ್‌ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಬೋಟಿನಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಬಾಲಕೃಷ್ಣ ಎಂಬವರ ಮಾಲಕತ್ವದ ಜಲ-ಮಾತಾ ಬೋಟು ಮೀನುಗಾರಿಕೆಗೆ ತೆರಳುತ್ತಿದ್ದಾಗ ಹಡಗಿನ ಅವಶೇಷಗಳಿಗೆ ತಾಗಿ ಜಖಂಗೊಂಡಿದೆ ಎನ್ನಲಾಗಿದೆ. ಇನ್ನು ತಕ್ಷಣ ಹತ್ತಿರದಲ್ಲೇ ಇದ್ದ ಲಲಿತಾ ಸಾಗರ ಎಂಬ ಹೆಸರಿನ ಬೋಟಿನಲ್ಲಿದ್ದ ಮೀನುಗಾರರು ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ. ಈ

ಉಳ್ಳಾಲ: ಸಮುದ್ರ ತೀರದಲ್ಲಿ ಟ್ರಾಲ್‌ಬೋಟ್ ಅವಘಡ.! ➤ 8 ಮೀನುಗಾರರ ರಕ್ಷಣೆ Read More »

ಕರಾವಳಿ
Theft, crime, Robbery

ಬ್ರಹ್ಮಾವರ: 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಫೆ.03. ಮದುವೆಗೆಂದು ಲಾಕರ್‌ನಿಂದ ತಂದಿದ್ದ 180.5 ಗ್ರಾಂ ತೂಕದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ ಎಮದು ವರದಿ ತಿಳಿಸಿದೆ. ಹೂಡೆಯ ಅಫ್ರೀನ್‌ ಬಾನು ಅವರು ಹೊನ್ನಾಳದ ತಾಯಿ ಮನೆ ಸಮೀಪ ಸಂಬಂಧಿಕರ ಮನೆಯಲ್ಲಿ ಮದುವೆ ಸಮಾರಂಭ ಮುಗಿಸಿ ಮನೆಗೆ ಹೊರಡುವಾಗ ಚಿನ್ನಾಭರಣವಿದ್ದ ಬ್ಯಾಗನ್ನು ಕಾರಿನಲ್ಲಿ ಇಟ್ಟಿದ್ದರು ಎಂದು ತಿಳಿದುಬಂದಿದೆ. ತಾಯಿ ಮನೆಯಲ್ಲಿ ಚಹಾ ಕುಡಿದು 15 ನಿಮಿಷದಲ್ಲಿ ಹಿಂದಿರುಗಿದ್ದರು. ಮನೆಗೆ ಮರಳಿ ಸ್ವಲ್ಪ ಸಮಯದಲ್ಲಿ ಬ್ಯಾಗ್‌

ಬ್ರಹ್ಮಾವರ: 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಫೆ. 11, 12 ರಂದು ಪ್ರಥಮ ಯಕ್ಷಗಾನ ಸಮ್ಮೇಳನ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.02. ಯಕ್ಷಗಾನ ವಿದ್ವಾಂಸ ಹಾಗೂ ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ಫೆ.11 ಮತ್ತು 12 ರಂದು ಉಡುಪಿಯ ಎಂ.ಜಿ.ಎ ಕ್ರೀಡಾಂಗಣದಲ್ಲಿ ನಡೆಯುವ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಹೇಳಿದರು. ನಗರದ ಎಂ.ಜಿ.ಎ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಯಕ್ಷಗಾನ ಸಮ್ಮೇಳನದ ಪೂರ್ವಭಾವಿ ತಯಾರಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಯಕ್ಷಗಾನ ಸಮ್ಮೇಳನವು ಸಾಹಿತ್ಯ ಸಮ್ಮೇಳನದ ಮಾದರಿಯಲ್ಲಿ ಅದ್ಧೂರಿ ಮೆರವಣಿಗೆಯೊಂದಿಗೆ ಪ್ರಾರಂಭವಾಗಲಿದ್ದು, ಮಾನ್ಯ ಮುಖ್ಯಮಂತ್ರ್ರಿಗಳಾದ ಬಸವರಾಜ

ಉಡುಪಿ: ಫೆ. 11, 12 ರಂದು ಪ್ರಥಮ ಯಕ್ಷಗಾನ ಸಮ್ಮೇಳನ Read More »

ಕರಾವಳಿ

ಪಡಿತರ ಕೇಂದ್ರಗಳಲ್ಲಿ ನೀಡುತ್ತಿರುವುದು ಸಾರವರ್ಧಿತ ಅಕ್ಕಿ    ➤ ದ.ಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ವಿತರಣೆ ವದಂತಿ..!

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.02. ಪಡಿತರ ಅಂಗಡಿ ಮೂಲಕ ನೀಡಲಾಗುತ್ತಿರುವ ಅಕ್ಕಿಯೊಂದಿಗೆ ಪ್ಲಾಸ್ಟಿಕ್‌ ಅಕ್ಕಿ ಕಾಳು ಮಿಶ್ರಣವಾಗಿದೆ ಎಂಬ ವದಂತಿ ವ್ಯಾಪಕವಾಗಿ ಹಬ್ಬುತ್ತಿದೆ. ಆದರೆ ವಾಸ್ತವವಾಗಿ ಅದು ಪ್ಲಾಸ್ಟಿಕ್‌ ಅಕ್ಕಿ ಅಲ್ಲ, ಸಾರವರ್ಧಿತ ಅಕ್ಕಿ ! ದ.ಕ.ಜಿಲ್ಲೆಯಲ್ಲಿ ಜನವರಿಯ ಅಕ್ಕಿ ವಿತರಣೆ ಆಗುತ್ತಿದ್ದಂತೆ ಅದರಲ್ಲಿ ಕಂಡು ಬಂದಿರುವ ದೊಡ್ಡ ಗಾತ್ರದ ಬಿಳಿ ಬಣ್ಣದ ಅಕ್ಕಿಯನ್ನು ಕಂಡು ಪಡಿತರ ಅಕ್ಕಿಗೆ ಪ್ಲಾಸ್ಟಿಕ್‌ ಅಕ್ಕಿ ಬೆರೆಸಲಾಗಿದೆ ಎಂದು ಆಹಾರ ಇಲಾಖೆ, ಗ್ರಾ.ಪಂ.ಗಳಿಗೆ ದೂರು ಹೇಳುತ್ತಿರುವ ಪ್ರಸಂಗ ಕಂಡು ಬರುತ್ತಿದೆ. ಕೇಂದ್ರ

ಪಡಿತರ ಕೇಂದ್ರಗಳಲ್ಲಿ ನೀಡುತ್ತಿರುವುದು ಸಾರವರ್ಧಿತ ಅಕ್ಕಿ    ➤ ದ.ಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ವಿತರಣೆ ವದಂತಿ..! Read More »

ಕರಾವಳಿ

ಮಂಗಳೂರು: ಗಾಂಜಾ ದಂಧೆ ಪ್ರಕರಣ    ➤ ಬಂಧಿತ ವೈದ್ಯರು & ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.02. ಕರಾವಳಿಯಲ್ಲಿ ಭಾರೀ ಸದ್ದು ಮಾಡಿದ್ದ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತರಿಗೆ ಜಾಮೀನು ಮಂಜೂರಾಗಿದೆ. ಒಟ್ಟು ನಾಲ್ವರು ವೈದ್ಯರು ಹಾಗೂ 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವೈದ್ಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ವೈದ್ಯಕೀಯ (ಬಿಡಿಎಸ್‌) ವಿದ್ಯಾರ್ಥಿ ಸಾಗರೋತ್ತರ ಭಾರತೀಯ ಪ್ರಜೆ ಯುನೈಟೆಡ್‌ ಕಿಂಗ್‌ಡಮ್‌ನ ನೀಲ್‌ ಕಿಶೋರಿಲಾಲ್‌ ರಾಮ್‌ ಜಿ ಶಾ

ಮಂಗಳೂರು: ಗಾಂಜಾ ದಂಧೆ ಪ್ರಕರಣ    ➤ ಬಂಧಿತ ವೈದ್ಯರು & ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ವಿಶೇಷ ಚೇತನ ಯುವತಿಯ ಶವ ಪತ್ತೆ ➤ ಕೊಲೆ ಶಂಕೆ…

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ ಎನ್ನಲಾಗಿದೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು.

ಉಳ್ಳಾಲ: ವಿಶೇಷ ಚೇತನ ಯುವತಿಯ ಶವ ಪತ್ತೆ ➤ ಕೊಲೆ ಶಂಕೆ… Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಲೆ ಕೃತ್ಯಗಳನ್ನು ಬೆಂಬಲಿಸುವ ದೇಶದ್ರೋಹಿಗಳನ್ನು ಗಡಿಪಾರು‌ ಮಾಡಬೇಕು ➤ ಶಾಸಕ ಯು.ಟಿ. ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ರಾಜಕೀಯಕ್ಕೆ ಬೇಕಾಗಿ ಕೊಲೆಗಳಿಗೆ ಪ್ರೇರಣೆ ನೀಡುವ ದೇಶದ್ರೋಹಿಗಳನ್ನು ಗಡಿಪಾರು ಮಾಡಬೇಕು ಎಂದು ಶಾಸಕ ಯು.ಟಿ.ಖಾದರ್‌ ಆಗ್ರಹಿಸಿದರು. ತುಮಕೂರಿನಲ್ಲಿ ಶರಣ್ ಪಂಪ್ವೆಲ್ ನೀಡಿರುವ ಹೇಳಿಕೆ‌ ಬಗ್ಗೆ ಪ್ರತಿಕ್ರಿಯಿಸಿದ ಯುಟಿ ಖಾದರ್ ಕೊಲೆಗೀಡಾದವರ ಮನೆಯವರ ನೋವು ಅವರಿಗೆ ಅರ್ಥವಾಗುವುದಿಲ್ಲ. ಸಂಘ ಪರಿವಾರದವರು ಕೊಲೆಗಾಗಿ ಕಾಯುತ್ತಿರುವಂತಿದೆ ಎಂದು ಹೇಳಿದ್ದಾರೆ‌. ಸಮಾಜಕ್ಕೆ ಅಪಾಯಕಾರಿ ಹೇಳಿಕೆ ನೀಡಿರುವ ಶರಣ್‌ ಪಂಪ್‌ವೆಲ್‌ ವಿರುದ್ಧ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳಬೇಕು ಹಾಗೂ ಫಾಝಿಲ್‌ ಕೊಲೆ ಕುರಿತು ಮರು ತನಿಖೆಯಾಗಬೇಕು ಎಂದು ಖಾದರ್

ಕೊಲೆ ಕೃತ್ಯಗಳನ್ನು ಬೆಂಬಲಿಸುವ ದೇಶದ್ರೋಹಿಗಳನ್ನು ಗಡಿಪಾರು‌ ಮಾಡಬೇಕು ➤ ಶಾಸಕ ಯು.ಟಿ. ಖಾದರ್ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಷ್ ಸೋನಾವಾಣೆ ವರ್ಗಾವಣೆ ➤ ನೂತನ ಎಸ್ಪಿ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದ ಋಷಿಕೇಷ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ಅವರನ್ನು ಎಸ್.ಪಿ ಯಾಗಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ. 2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಪಿಯಾಗಿ ನೇಮಕಗೊಂಡಿದ್ದರು. ಬೀದರ್ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ಹಾಗೂ ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಷ್ ಸೋನಾವಾಣೆ ವರ್ಗಾವಣೆ ➤ ನೂತನ ಎಸ್ಪಿ ನೇಮಕ Read More »

ಕರಾವಳಿ
Scroll to Top