Mangalore

ಮಂಗಳೂರು: ತಂತ್ರಜ್ಞಾನ ದುರ್ಬಳಕೆ ➤ ATM ನಿಂದ 1.09 ಲ.ರೂ ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ತಂತ್ರಜ್ಞಾನ ದುರ್ಬಳಕೆ ಮಾಡಿ ನಗರದ ಶಕ್ತಿನಗರದ ರಾಷ್ಟ್ರೀಕೃತ ಬ್ಯಾಂಕೊಂದರ ಎಟಿಎಂನಿಂದ ಹಣ ತೆಗೆದು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. 2022ರ ಅಕ್ಟೋಬರ್ ತಿಂಗಳಲ್ಲಿ ತಂತ್ರಜ್ಞಾನ ದುರ್ಬಳಕೆ ಮಾಡಿ ಎಟಿಎಂ ಅನ್ನು ಟ್ಯಾಂಪರಿಂಗ್ ಮಾಡಿ ನೆಟ್ ವರ್ಕ್ ಪವರ್ ಕೇಬಲ್ ತುಂಡರಿಸಿ ಸೂಪರ್ ವೈಸರ್ ಮೋಡ್ ಗೆ ತರುವ ಮೂಲಕ 1.09 ಲ.ರೂ ತೆಗೆದು ವಂಚಿಸಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.  

ಮಂಗಳೂರು: ತಂತ್ರಜ್ಞಾನ ದುರ್ಬಳಕೆ ➤ ATM ನಿಂದ 1.09 ಲ.ರೂ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

‘ಕರ್ನಾಟಕದ 2ನೇ ಅಧಿಕೃತ ಭಾಷೆ’ಯಾಗಿ ‘ತುಳುವಿಗೆ ಸ್ಥಾನಮಾನ’ ನೀಡಲು ಸಮಿತಿ ರಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ತುಳು ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು ಭಾಷೆ. ಭಾರತದ ಕರ್ನಾಟಕ ರಾಜ್ಯದ ಪಶ್ಚಿಮ ತೀರದಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಇದು ಹೆಚ್ಚಾಗಿ ಮಾತನಾಡುತ್ತಾರೆ . ತುಳು ಮಾತಾಡುವವರನ್ನು ತುಳುವರು (ತುಳುವಿನಲ್ಲಿ ತುಳುವೆರ್) ಎಂದು ಕರೆಯುತ್ತಾರೆ. ಕರಾವಳಿ ಜನರು ಹಲವು ವರ್ಷಗಳಿಂದ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವಂತೆ ತುಳು ಭಾಷಿಕರು ಸರ್ಕಾರಗಳಿಗೆ ಮನವಿ ಮಾಡುತ್ತಲೇ ಬಂದಿದ್ದಾರೆ.

‘ಕರ್ನಾಟಕದ 2ನೇ ಅಧಿಕೃತ ಭಾಷೆ’ಯಾಗಿ ‘ತುಳುವಿಗೆ ಸ್ಥಾನಮಾನ’ ನೀಡಲು ಸಮಿತಿ ರಚನೆ Read More »

ಕರಾವಳಿ

ತಲಪಾಡಿ ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ.31. ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ. ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು ಕರ್ನಾಟಕ – ಕೇರಳ ಗಡಿಭಾಗ ತಲಪಾಡಿಯಲ್ಲಿರುವ ಕೊನೆಯ ಟೋಲ್ ಗೇಟ್ ಇದಾಗಿದೆ. ಹಲ್ಲೆ ಮಾಡುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದು ಕಾರು ಚಾಲಕರು ಕೇರಳ ಮೂಲದವರೆಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಕುಟುಂಬಸ್ಥರ ಮುಂದೆನೆ

ತಲಪಾಡಿ ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಫೆ.11ರಂದು ಪುತ್ತೂರಿಗೆ ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ’

(ನ್ಯೂಸ್ ಕಡಬ)newskadaba.com ಪುತ್ತೂರು, ಜ.31. ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಬಂಧ ವಿವಿಧ ಯೋಜನೆಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ಅಮಿತ್ ಶಾ ಅವರ ಪುತ್ತೂರು ಭೇಟಿ ಬಹುತೇಕ ಖಚಿತವಾಗಿದ್ದು , ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ಸಚಿವರು,

ಫೆ.11ರಂದು ಪುತ್ತೂರಿಗೆ ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ’ Read More »

ಕರಾವಳಿ

ಮಂಗಳೂರು: ವಿದೇಶಿ ಕರೆನ್ಸಿ ಎಂದು ಕಾಗದ ಕಟ್ಟು ನೀಡಿ 4 ಲ.ರೂ. ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಅರೇಬಿಯಾ ದೇಶದ ಕರೆನ್ಸಿ ಮತ್ತು ಚಿನ್ನ ನೀಡುವುದಾಗಿ ಬಣ್ಣದ ಮಾತಗಳನ್ನಾಡಿ ಹಣ ಪಡೆದು ಕಾಗದದ ಕಟ್ಟನ್ನು ನೀಡಿ 4 ಲ.ರೂ. ವಂಚಿಸಿರುವ ಘಟನೆ ಕುರುತು ದೂರು ದಾಖಲಾಗಿದೆ. ಮುಡಿಪು ಜಂಕ್ಷನ್‌ನಲ್ಲಿರುವ ತಾಜ್‌ಬುಕ್‌ ಸ್ಟಾಲ್‌ ಎಂಬ ಅಂಗಡಿಗೆ ಬಂದಿದ್ದ ಓರ್ವ ಅಪರಿಚಿತ ವ್ಯಕ್ತಿಯು ಆತನ ಬಳಿ ಸೌದಿ ಅರೇಬಿಯಾ ದೇಶದ ಕರೆನ್ಸಿ ಮತ್ತು ಚಿನ್ನ ಇದ್ದು ಅದನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿದ್ದ. ಇದಾದ ಬಳಿಕ ಜ.29ರಂದು ಅಪರಿಚಿತ ವ್ಯಕ್ತಿ ಅಂಗಡಿಯಾತನಿಗೆ ಕರೆ

ಮಂಗಳೂರು: ವಿದೇಶಿ ಕರೆನ್ಸಿ ಎಂದು ಕಾಗದ ಕಟ್ಟು ನೀಡಿ 4 ಲ.ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹೆಲ್ಮೆಟ್ ಜೀವ ಉಳಿಸಿತು; ಆರೋಗ್ಯವಾಗಿದ್ದೇನೆ  ➤ ಅರವಿಂದ ಬೋಳಾರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ತಮ್ಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದ್ದ ಅರವಿಂದ ಬೋಳಾರ್ ಅವರ ಅರೋಗ್ಯ ಚೆನ್ನಾಗಿದೆ. ಹೆಲ್ಮೆಟ್ ಧರಿಸಿದ್ದರಿಂದ ಅಪಾಯವಾಗಲಿಲ್ಲ ಎಂದು ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಪ್ರತಿಕ್ರಿಯೆ ನೀಡಿದ್ದಾರೆ. ಪಂಪ್ ವೆಲ್ ಸಮೀಪ ದ್ವಿಚಕ್ರ ವಾಹನ ಸ್ಕಿಡ್ ಆಗಿರುವ ಪರಿಣಾಮದಿಂದಾಗಿ ರಸ್ತೆಗೆ ಬಿದ್ದ ಬೋಳಾರ್ ಅವರಿಗೆ ಅಲ್ಪ ಗಾಯಗಳಾಗಿತ್ತು. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದ್ವಿಚಕ್ರ ವಾಹನ ಸ್ಕಿಡ್ ಆಗಿ ಅಪಘಾತವಾಗಿದೆ. ಆದರೆ, ನನಗೆ

ಮಂಗಳೂರು: ಹೆಲ್ಮೆಟ್ ಜೀವ ಉಳಿಸಿತು; ಆರೋಗ್ಯವಾಗಿದ್ದೇನೆ  ➤ ಅರವಿಂದ ಬೋಳಾರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಚೆ ಇಲಾಖೆ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ➤ ದ.ಕ. ಜಿಲ್ಲೆಯಲ್ಲಿ 273 ಹುದ್ದೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್‌ ಸೇವಕ್‌ ಹುದ್ದೆಗಳಿಗೆ ನೇಮಕಾತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ವಿಭಾಗದಲ್ಲಿ 95 ಸೇರಿದಂತೆ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಒಟ್ಟು 273 ಹುದ್ದೆಗಳಿವೆ ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅನುಸೂಚಿತ ಜಾತಿ ಮತ್ತು ಇತರ ವರ್ಗಗಳಿಗೆ 5 ವರ್ಷಗಳ ವಿನಾಯಿತಿ,

ಅಂಚೆ ಇಲಾಖೆ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ➤ ದ.ಕ. ಜಿಲ್ಲೆಯಲ್ಲಿ 273 ಹುದ್ದೆ Read More »

ಕರಾವಳಿ

ಉಳ್ಳಾಲ : ಭೀಕರ ಕಾರು ಅಪಘಾತ ➤ ಇನ್ನೋರ್ವ ಗಾಯಾಳು ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ.31. ಕೊಲ್ಯ -ಅಡ್ಕ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿಯೇ ಕಾರು ಚಲಾಯಿಸುತ್ತಿದ್ದ ಸಹೋದರ ಅಬ್ದುಲ್ ರಿಫಾಯಿ ಮೃತಪಟ್ಟಿದ್ದು, ಉಪ್ಪಳ ಹಿದಾಯತ್ ನಗರದ ಬಾಷರ್ ಅಹಮ್ಮದ್ (22) ಇಂದು ಮೃತಪಟ್ಟಿದ್ದು, ಅವರು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಯಾಗಿದ್ದರು. ಗಲ್ಫ್ ನಿಂದ ಆಗಮಿಸಿದ್ದ ಮಹಮ್ಮದ್ ರಿಫಾಯಿ ತಂದೆಯ ಸಹೋದರನ ಪುತ್ರ ಬಾಷರ್ ಅಹಮ್ಮದ್ ಸೇರಿದಂತೆ ಆತನ ಸಹಪಾಠಿಗಳಾದ

ಉಳ್ಳಾಲ : ಭೀಕರ ಕಾರು ಅಪಘಾತ ➤ ಇನ್ನೋರ್ವ ಗಾಯಾಳು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ !

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.30. ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಹೆದರಿ ಬಿ.ಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಹರ್ಷಿತ್ (19) ಎಂದು ಗುರುತಿಸಲಾಗಿದೆ. ಹರ್ಷಿತ್ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15 ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಬಂದಿದ್ದು, ಆ ಬಳಿಕ ಹರ್ಷಿತ್ ಆತನೊಂದಿಗೆ ಇನ್‌ ಸ್ಟಾಗ್ರಾಂ ಮೂಲಕ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ! ➤ ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಫಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ. ಉಪ್ಪಳ ಹಿದಾಯತ್ ನಗರ ನಿವಾಸಿ ಅಹಮ್ಮದ್ (22) ಮೃತರು. ಕೇರಳದ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಓರ್ವ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ! ➤ ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ
Scroll to Top