Mangalore

ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಹಿಳಾ ವಿಭಾಗದ ವತಿಯಿಂದ ಟೈಲರಿಂಗ್ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಮಂಗಳೂರಿನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಮಹಿಳಾ ವಿಭಾಗದ ವತಿಯಿಂದ ಮಹಿಳೆಯರಿಗೆ ಸೆಪ್ಟೆಂಬರ್ 17 ರಿಂದ 3 ತಿಂಗಳ ಟೈಲರಿಂಗ್ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯು ಮಂಗಳೂರಿನ ಯೆಯ್ಯಾಡಿಯಲ್ಲಿರುವ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರ ವರೆಗೆ ಸಾರ್ವಜನಿಕ ರಜೆಗಳ ಹೊರತಾಗಿ ಪ್ರತಿದಿನ ತರಬೇತಿ ನಡೆಯಲಿದೆ. ತರಬೇತಿಗೆ ಬೇಕಾದ ಸಾಮಗ್ರಿಗಳನ್ನು ಅಭ್ಯರ್ಥಿಗಳೇ ತರಬೇಕು. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಪಾಲ್ಗೊಂಡವರಿಗೆ ಪ್ರಮಾಣ […]

ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಹಿಳಾ ವಿಭಾಗದ ವತಿಯಿಂದ ಟೈಲರಿಂಗ್ ತರಬೇತಿ Read More »

ಕರಾವಳಿ

ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ – ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ದ.ಕ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ  ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವು  ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೆಸೀನಿಯಲ್ ಮೆಮೋರಿಯಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ

ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ – ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ Read More »

ಕರಾವಳಿ

ಮಂಗಳೂರು: ಬಿಇಓ ಲೋಕೇಶ ಡಿಡಿಪಿಐ ಆಗಿ ಬಡ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ ಅವರಿಗೆ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಶ್ರೇಣಿ ಉಪನಿರ್ದೇಶಕರಾಗಿ (ಡಿಡಿಪಿಐ) ಬಡ್ತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ. ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉಪನಿರ್ದೇಶಕರು (ಸಾರ್ವಜನಿಕ ಶಿಕ್ಷಣ) ಹುದ್ದೆಗೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. 2008ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಲೋಕೇಶ ಅವರು  ಜಿಲ್ಲೆಯ ಐದು ತಾಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ, ಸಮಗ್ರ ಶಿಕ್ಷಣ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ

ಮಂಗಳೂರು: ಬಿಇಓ ಲೋಕೇಶ ಡಿಡಿಪಿಐ ಆಗಿ ಬಡ್ತಿ Read More »

ಕರಾವಳಿ

ಅಡ್ಡೂರು ಸೇತುವೆ ನಿರ್ಬಂಧ- ಪರಿಶೀಲಿಸಲು ಉಸ್ತುವಾರಿ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನ ರಾಜ್ಯ ಹೆದ್ದಾರಿ ಸಂಪರ್ಕಕ್ಕೆ ಕೊಂಡಿಯಾಗಿರುವ ಫಲ್ಗುಣಿ ನದಿಯ ಪೊಳಲಿ ಸೇತುವೆಯಲ್ಲಿ ಲಾರಿ ಮತ್ತು ಬಸ್ ಗಳಿಗೆ ಹಾಕಿರುವ ನಿರ್ಬಂಧವನ್ನು ತೆರವುಗೊಳಿಸುವ ಬಗ್ಗೆ ಪರಿಶೀಲಿಸಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಸೇತುವೆಯಲ್ಲಿ ನಿರ್ಬಂಧದಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿರುವ ಬಗ್ಗೆ ಅಹವಾಲುಗಳು ಬಂದಿವೆ. ಈ ಸಂಬಂಧ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ. ಚಂದ್ರಶೇಖರ ಭಂಡಾರಿ

ಅಡ್ಡೂರು ಸೇತುವೆ ನಿರ್ಬಂಧ- ಪರಿಶೀಲಿಸಲು ಉಸ್ತುವಾರಿ ಸಚಿವರ ಸೂಚನೆ Read More »

ಕರಾವಳಿ

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಕಂಕನಾಡಿ ಮಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್‍ನ ಡೆಸಿನಿಯಲ್ ಮೆಮೋರಿಯಲ್ ಸಭಾಂಗಣದಲ್ಲಿ

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ Read More »

ಕರಾವಳಿ

ಗಣೇಶ ಹಬ್ಬ- ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 07. ಗಣೇಶ ಚತುರ್ಥಿ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯುವ ಸಂದರ್ಭ ಬಾರ್ ಮತ್ತು ವೈನ್‌ ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನೀಯರು ಮದ್ಯ ಸೇವಿಸಿ ಗಲಭೆಮಾಡುವ ಸಾಧ್ಯತೆ ಇದ್ದು, ಹೀಗಾಗಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ

ಗಣೇಶ ಹಬ್ಬ- ಮದ್ಯ ಮಾರಾಟ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಎಚ್ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲು ಸೆಪ್ಟೆಂಬರ್ 8ರಂದು ಮ್ಯಾರಥಾನ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಜಿಲ್ಲೆಯಲ್ಲಿ ಎಚ್‍.ಐವಿ, ಏಡ್ಸ್ ಬಗ್ಗೆ ಅರಿವು ಸೇವಾ ಸೌಲಭ್ಯಗಳ ಮಾಹಿತಿ ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 17 ರಿಂದ 25 ವರ್ಷದ ಕಾಲೇಜು ವಿದ್ಯಾರ್ಥಿಗಳಿಗೆ  ಸೆಪ್ಟೆಂಬರ್ 8ರಂದು ಭಾನುವಾರ ಬೆಳಿಗ್ಗೆ 6:00ಗೆ ಮ್ಯಾರಥಾನ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಮಂಗಳ ಕ್ರೀಡಾಂಗಣದಿಂದ ಮ್ಯಾರಥಾನ್ ಸ್ಪರ್ಧೆಯನ್ನು ಆರಂಭಿಸಿ ಕುದ್ರೋಳಿ ಮಾರ್ಗವಾಗಿ ಹಳೆ ಚಿತ್ರಮಂದಿರ ಮುಂಭಾಗದಿಂದ ಡೊಂಗರಕೇರಿ ಮಾರ್ಗವಾಗಿ ಪಿವಿಎಸ್ ವೃತ್ತದಿಂದ ಎಂಜಿ ರೋಡ್ ಮಾರ್ಗವಾಗಿ ಮಹಾನಗರ ಪಾಲಿಕೆ

ಎಚ್ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲು ಸೆಪ್ಟೆಂಬರ್ 8ರಂದು ಮ್ಯಾರಥಾನ್ ಸ್ಪರ್ಧೆ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಬಾಲಕರ ಬಾಲಮಂದಿರ- ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ನಗರದ ಬೊಂದೇಲ್‍ ನಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರ ಇಲ್ಲಿಗೆ ಅರೆಕಾಲಿಕ ನೆಲೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 20 ರೊಳಗಾಗಿ ಖುದ್ದಾಗಿ ಸರ್ಕಾರಿ ಬಾಲಕರ ಬಾಲಮಂದಿರ, ಬೊಂದೇಲ್, ಮಂಗಳೂರು ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0824-2485401 ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಬಾಲಕರ ಬಾಲಮಂದಿರ- ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಮಂಗಳೂರು ವಿ.ವಿ.ಯಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಯು.ಆರ್ ರಾವ್ ಸಭಾಂಗಣದಲ್ಲಿ ಶಿಕ್ಷಕ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕುಲಸಚಿವ ರಾಜು ಕೆ. ಮೊಗವೀರ, ವಿಶ್ವದ ಯಾವುದೇ ವಿಶ್ವ ವಿದ್ಯಾಲಯಗಳ ನಿಜವಾದ ನಿರ್ಮಾತೃರು ಅಲ್ಲಿನ ಶಿಕ್ಷಕರು. ಪ್ರಸಕ್ತ ಶಿಕ್ಷಣವು, ವಿದ್ಯಾರ್ಥಿಗಳಲ್ಲಿ ತಮ್ಮ ಪ್ರಶ್ನೆಗಳಿಗೆ ಕಲ್ಪನೆಗೂ ಮೀರಿದ ಉತ್ತರಗಳನ್ನು ಕಂಡುಕೊಳ್ಳಲು ಹೊಸ ಸಾಧ್ಯತೆಗಳನ್ನು ತರೆದಿಡುವ ಮೂಲಕ ವ್ಯಕ್ತಿತ್ವ ವಿಕಾಸದೆಡೆಗೆ ಗಮನಹರಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ, ಪಿ.ಎಲ್ ಧರ್ಮ ಅವರು ತಮ್ಮ ವಿದ್ಯಾರ್ಥಿ

ಮಂಗಳೂರು ವಿ.ವಿ.ಯಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಮಾಲಿನ್ಯ ರಹಿತ ಗಣೇಶ ಹಬ್ಬ ಆಚರಣೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. 2024ನೇ ವರ್ಷದ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿತೆಯಾಗಿ ಆಚರಿಸುವ ಕುರಿತು ಮಂಡಳಿ ಹಲವು ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ಗಣೇಶ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವುದು ಮಂಡಳಿಯ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜಲಮಾಲಿನ್ಯ, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣಕ್ಕಾಗಿ ಜೇಡಿಮಣ್ಣು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಲು ಶಾಲೆಗಳಲ್ಲಿ ಹೆಚ್ಚು ಪ್ರೋತ್ಸಾಹ ನೀಡಬೇಕು. ಶಾಲಾ ಮಕ್ಕಳಲ್ಲಿ ಮುಂಜಾನೆ ಪ್ರಾರ್ಥನೆಯಲ್ಲಿ ಘೋಷಣೆ ಮಾಡುವ ಮೂಲಕ ಪರಿಸರಸ್ನೇಹಿ ಗಣೇಶ

ಮಾಲಿನ್ಯ ರಹಿತ ಗಣೇಶ ಹಬ್ಬ ಆಚರಣೆಗೆ ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top