Mangalore

ಮಂಗಳೂರು: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಇಂದ್ರಾಳಿ ರೈಲ್ವೆ ಬ್ರಿಜ್ ಸನಿಹ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣದಿಂದ ಮನ ನೊಂದ ಇವರು, ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಗೆ ಸಂಬಂಧಿಸಿದ ಕಾರನ್ನು ಅಲ್ಲೇ ಸಮೀಪ ನಿಲ್ಲಿಸಿ, ಬಳಿಕ ಚಲಿಸುತ್ತಿದ್ದ ರೈಲಿನಡಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತದೇಹ ಸಂಪೂರ್ಣ ಛಿದ್ರಗೊಂಡಿದೆ. ಸ್ಥಳದಲ್ಲಿ […]

ಮಂಗಳೂರು: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ      Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ವ್ಯಾಪಾರಿಗೆ ಹಲ್ಲೆ ಪ್ರಕರಣ ➤  ತಲೆ ಮರೆಸಿಕೊಂಡಿದ್ದ ಮೂರನೇ ಆರೋಪಿ ಅಂದರ್

(ನ್ಯೂಸ್ ಕಡಬ)newskadaba.com ವಿಟ್ಲ, ಜ.25. ಜಾತ್ರೆಯ ಸಂತೆಯಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಲೆಮರೆಸಿಕೊಂಡಿದ್ದ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಜಾತ್ರೋತ್ಸವ ಸಂದರ್ಭದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಪ್ರಮುಖ ಆರೋಪಿ ಗಣೇಶ್ ಕಡಂಬುನನ್ನು ಈಗಾಗಲೇ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ಹೆಚ್.ಇ ನಾಗರಾಜ್ ಇವರ ನೇತೃತ್ವದಲ್ಲಿ

ವಿಟ್ಲ: ವ್ಯಾಪಾರಿಗೆ ಹಲ್ಲೆ ಪ್ರಕರಣ ➤  ತಲೆ ಮರೆಸಿಕೊಂಡಿದ್ದ ಮೂರನೇ ಆರೋಪಿ ಅಂದರ್ Read More »

ಕರಾವಳಿ

ಹೃದಯಾಘಾತದಿಂದ ಕರಾವಳಿಯ ಯೋಧ ಭೋಪಾಲ್ ನಲ್ಲಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ಭೋಪಾಲ್ ನಲ್ಲಿ ಸಶಸ್ತ್ರ ಸೀಮಾ ಬಲ್ ನಲ್ಲಿ ಕರ್ತವ್ಯದಲ್ಲಿದ್ದ ಕರಾವಳಿ ಮೂಲದ ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ವರದಿಯಾಗಿದೆ. ಮಂಗಳೂರಿನ ಶಕ್ತಿನಗರ ನಿವಾಸಿ ಯೋಧ ಮುರಲೀಧರ ರೈ(37) ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲಾಗಿದೆ. ಮಧ್ಯಪ್ರದೇಶದ ಭೋಪಾಲದಲ್ಲಿ ಕರ್ತವ್ಯದಲ್ಲಿದ್ದು, ಮಲಗಿದ್ದಾಗಲ್ಲೇ ಹೃದಯಾಘಾತದಿಂದ ಮುರಲೀಧರ ರೈ ಸಾವನ್ನಪ್ಪಿದ್ದರು. ಅವರ ಪಾರ್ಥಿವ ಶರೀರವನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಗಿದ್ದು ನಿಲ್ದಾಣ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಗಿದೆ.

ಹೃದಯಾಘಾತದಿಂದ ಕರಾವಳಿಯ ಯೋಧ ಭೋಪಾಲ್ ನಲ್ಲಿ ಮೃತ್ಯು Read More »

ಕರಾವಳಿ

ಜ. 26ರಿಂದ ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ ➤ ಎಚ್.ಆರ್. ನಾಯಕ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ತೋಟಗಾರಿಕೆ ಇಲಾಖೆ, ಕದ್ರಿ ಉದ್ಯಾನವನ ಸಮಿತಿ ಹಾಗೂ ಮಂಗಳೂರಿನ ಸಿರಿ ತೋಟಗಾರಿಕೆ ಸಂಘ ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಜನವರಿ 26ರಿಂದ 29ರವರೆಗೆ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಚ್.ಆರ್. ನಾಯಕ್ ತಿಳಿಸಿದ್ದಾರೆ. ಜನವರಿ 24ರ ಮಂಗಳವಾರ ನಗರದ ತೋಟಗಾರಿಕೆ ಇಲಾಖೆಯಲ್ಲಿರುವ ಅವರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜನವರಿ 26ರ ಬೆಳಗ್ಗೆ 10 ಗಂಟೆಗೆ ಇಂಧನ, ಕನ್ನಡ ಮತ್ತು

ಜ. 26ರಿಂದ ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ ➤ ಎಚ್.ಆರ್. ನಾಯಕ್ Read More »

ಕರಾವಳಿ

ಅಕ್ರಮ ಗೋಮಾಂಸ ಅಡ್ಡೆಗೆ ದಾಳಿ ➤  ಮೂವರು ವಶಕ್ಕೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ಅಕ್ರಮವಾಗಿ ಗೋಮಾಂಸ ತಯಾರಿಸುತ್ತಿದ್ದ ಅಡ್ಡೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ಮದ್ದಡ್ಕ ಬಳಿ ನಡೆದಿದೆ. ಮದ್ದಡ್ಕದ ಹಮೀದ್‌ (46), ಬೇಲೂರು ಗೋಣಿಬೀಡಿನ ಇಸ್ಮಾಯಿಲ್‌ (41) ಮತ್ತು ಹ್ಯಾರಿಸ್‌ (30) ಪೊಲೀಸ್ ವಶವಾದವರು. ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬಲ್ಲಿಯ ಮನೆಯೊಂದರಲ್ಲಿ ಗೋವಧೆ ಮಾಡಿ ಅಕ್ರಮವಾಗಿ ಮಾಂಸ ತಯಾರಿಸುತ್ತಿರುವ ಬಗ್ಗೆ ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾರ್ಯಾಚರಣೆ

ಅಕ್ರಮ ಗೋಮಾಂಸ ಅಡ್ಡೆಗೆ ದಾಳಿ ➤  ಮೂವರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು:  ಎಂಡಿಎಂಎ ಮಾದಕ ದ್ರವ್ಯ ಮಾರಾಟ ➤  ಆರೋಪಿ ಅಂದರ್ !

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ನಗರದಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂದರು ಜೆ.ಎಂ ರೋಡ್ ನ ತೂಸಿಮನ್ ಹೌಸ್ ನ ನಿವಾಸಿ ಇಕ್ಬಾಲ್ ಆಲಿ ಅಹಮ್ಮದ್ ಯಾನೆ ಇಕ್ಬಾಲ್ (38) ಎಂದು ಗುರುತಿಸಲಾಗಿದೆ. ಆರೋಪಿ ಕುದ್ರೋಳಿಯ ಮೊಯಿದ್ದಿನ ನಗರದ ಬಳಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ವಸ್ತುವನ್ನು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈ ವೇಳೆ 11.13 ಗ್ರಾಂ

ಮಂಗಳೂರು:  ಎಂಡಿಎಂಎ ಮಾದಕ ದ್ರವ್ಯ ಮಾರಾಟ ➤  ಆರೋಪಿ ಅಂದರ್ ! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬ್ಯಾರಿ ಸಂಗೀತ ಕಲಾವಿದರ ಒಕ್ಕೂಟದ 2ನೇ ವಾರ್ಷಿಕೋತ್ಸವ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ಬ್ಯಾರಿ ಸಂಗೀತ ಕಲಾವಿದರ ಒಕ್ಕೂಟದ (ದ.ಕ. ಮತ್ತು ಉಡುಪಿ ಜಿಲ್ಲೆ) 2ನೇ ವಾರ್ಷಿಕೋತ್ಸವ ಸಮಾರಂಭವು ಶಾರದಾ ಶಾಲಾ ಮೈದಾನದಲ್ಲಿ ಜರಗಿತು. ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು. ಸುಲ್ತಾನ್ ಬಿಲ್ಡರ್ಸ್ ಮತ್ತು ಡೆವಲಪರ್ಸ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಯು.ಬಿ. ಮುಹಮ್ಮದ್ ಅಧ್ಯಕ್ಷತೆ ವಹಿಸಿದ್ದರು. ಬ್ಯಾರಿ ಸಂಗೀತ ಕಲಾವಿದರಿಗೆ ಕ್ರಿಕೆಟ್ ಪಂದ್ಯಾಟ, ವಿಶೇಷ ಚೇತನರಿಗೆ ವೀಲ್‌ಚೇರ್ ವಿತರಣೆ, ಸಾಧಕರಿಗೆ ಸನ್ಮಾನ ಮತ್ತು ಅರ್ಹ ಕಲಾವಿದರಿಗೆ ಧನಸಹಾಯ ಹಸ್ತಾಂತರಿಸಲಾಯಿತು. ರಾಝ್ ಕಲಾಯಿ ನಾಯಕತ್ವದ ಬ್ಯಾರಿ

ಮಂಗಳೂರು: ಬ್ಯಾರಿ ಸಂಗೀತ ಕಲಾವಿದರ ಒಕ್ಕೂಟದ 2ನೇ ವಾರ್ಷಿಕೋತ್ಸವ Read More »

ಕರಾವಳಿ

ಮಂಗಳೂರು: ಡಾ.ಕುಮಾರ್ ರವರು ಉತ್ತಮ  ಚಟುವಟಿಕೆ ನಡೆಸಿದ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಮತದಾರ ನೋಂದಣಿ ಕಾರ್ಯಕ್ರಮದಲ್ಲಿ ಉತ್ತಮ ಚಟುವಟಿಕೆ ನಡೆಸಿದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾರತೀಯ ಚುನಾವಣಾ ಆಯೋಗ ಈ ಪ್ರಸಸ್ತಿಯನ್ನು ನೀಡುತ್ತಿದ್ದು, ರಾಜ್ಯದಲ್ಲಿ ಒಟ್ಟು 27 ಜನರನ್ನು ಆಯ್ಕೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯವರೇ ಆದ ತಾಂತ್ರಿಕ ಅಧಿಕಾರಿ ರಾಮ ಮರಾಠಿ ಕೂಡ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜ.25ರಂದು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮತದಾರರ ಪಟ್ಟಿಯಲ್ಲಿ

ಮಂಗಳೂರು: ಡಾ.ಕುಮಾರ್ ರವರು ಉತ್ತಮ  ಚಟುವಟಿಕೆ ನಡೆಸಿದ ಪ್ರಶಸ್ತಿಗೆ ಆಯ್ಕೆ Read More »

ಕರಾವಳಿ

ಸುಳ್ಯ: ಕಾಡಾನೆ ಹಾವಳಿ ನಿಯಂತ್ರಿಸಲು ಜೇನು ನೊಣ ಬಳಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.24. ಕಾಡಾನೆಗಳು ನಾಡಿನತ್ತ ಹೆಜ್ಜೆ ಹಾಕಿ ಬೆಳೆಗಳನ್ನು ಧ್ವಂಸ ಮಾಡುತ್ತಿದ್ದು, ರಾಜ್ಯದ ಕೆಲವು ಪ್ರದೇಶಗಳಲ್ಲಿ ರೈತರು ಕಂಗಾಲಾಗಿದ್ದಾರೆ. ಸುಳ್ಯದ ಕೃಷಿಕರು ಇವುಗಳ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಸುಳ್ಯ ತಾಲೂಕಿನ ಮಂಡೆಕೋಲು, ಅಜ್ಜಾವರ, ಅಲೆಟ್ಟಿ ಮುಂತಾದ ಗ್ರಾಮಗಳ ಜನರು ಆನೆಗಳು ನೀಡುತ್ತಿರುವ ತೊಂದರೆಯಿಂದ ಹೈರಾಣಾಗಿದ್ದರು. ಆನೆ ಕಂದಕ, ಸೋಲಾರ್ ಬೇಲಿ, ಸಿಮೆಂಟ್ ಹಲಗೆ ಅಳವಡಿಕೆ ಹೀಗೆ ಹಲವು ತಂತ್ರಗಳನ್ನು ಅನುಷ್ಠಾನಗೊಳಿಸಿದ್ದಾರೆ.

ಸುಳ್ಯ: ಕಾಡಾನೆ ಹಾವಳಿ ನಿಯಂತ್ರಿಸಲು ಜೇನು ನೊಣ ಬಳಕೆ Read More »

ಕರಾವಳಿ

ದ.ಕ ಜಿಲ್ಲೆಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ➤ ಹಿರಿಯರಿಗೆ ಖಡಕ್ ಸಂದೇಶ ರವಾನಿಸಿದ ಹೈಕಮಾಂಡ್ !

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ವಿಧಾನಸಭೆ ಚುನಾವಣೆಗೆ ಇನ್ನೇನೂ ಕೆಲವೇ ಕೆಲವು ತಿಂಗಳು ಬಾಕಿ ಇದೆ. ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದೆ. ಈ ಬಾರಿ ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ. ಈ ಕುರಿತು ಖಡಕ್ ಸಂದೇಶ ರವಾನಿಸಿದೆ ಎಂದು ಮೂಲಗಳು ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ,  ಮೂಡಬಿದ್ರೆ, ಬೆಳ್ತಂಗಡಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಸುಳ್ಯ ಕ್ಷೇತ್ರಗಳಿಗೆ ಹೊಸ

ದ.ಕ ಜಿಲ್ಲೆಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ➤ ಹಿರಿಯರಿಗೆ ಖಡಕ್ ಸಂದೇಶ ರವಾನಿಸಿದ ಹೈಕಮಾಂಡ್ ! Read More »

ಕರಾವಳಿ
Scroll to Top