Mangalore

ಮಂಗಳೂರು: ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ 21. ಗಸ್ತು ನಿರತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಐವರ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಮಲ್ಲಿಕಾರ್ಜುನ ಅಂಗಡಿ ಮತ್ತು ಪ್ರದೀಪ್ ನಾಗನ ಗೌಡರೊಂದಿಗೆ ಗಸ್ತು ನಿರತರಾಗಿದ್ದಾಗ ತುಪ್ಪೆಕಲ್ಲಿನ ಕಾಂಕ್ರಿಟ್ ರಸ್ತೆಯ ಬಳಿಯ ಖಾಲಿ ಸ್ಥಳದಲ್ಲಿ ಮಾರುತಿ ಸುಝುಕಿ ಬಿಳಿ ಬಣ್ಣದ ಆಲ್ಟೋ ಕಾರೊಂದರ ಬಳಿ ಇಬ್ಬರು ಅಪರಿಚಿತರು ನಿಂತಿದ್ದರು. ಮತ್ತು ಕಾರಿನೊಳಗೆ ಮೂವರಿದ್ದರು ಎನ್ನಲಾಗಿದೆ. ಗಸ್ತು ಕರ್ತವ್ಯದಲ್ಲಿದ್ದ […]

ಮಂಗಳೂರು: ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸಮಗ್ರ ಕೃಷಿ ಪದ್ಧತಿ ಉತ್ಕೃಷ್ಟತಾ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ !

(ನ್ಯೂಸ್ ಕಡಬ)newskadaba.com ಮಂಗಳೂರು, ಜ.21. ರೈತರ ಅಭ್ಯುದಯಕ್ಕಾಗಿ ಕೃಷಿ ಇಲಾಖೆಯಿಂದ ಸರ್ಕಾರ ರೂಪಿಸುವ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಅಗತ್ಯವಿರುವ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸದಾ ಸಿದ್ಧವಿದೆ. ಆ ದಿಸೆಯಲ್ಲಿ ಜಿಲ್ಲೆಯ ಸಮಗ್ರ ಕೃಷಿ ಪದ್ದತಿ ಉತ್ಕೃಷ್ಟತಾ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ. ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ನಬಾರ್ಡ್ ವತಿಯಿಂದ ಪಡೀಲು ಹತ್ತಿರದ ಅಳಪೆ ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ

ಮಂಗಳೂರು: ಸಮಗ್ರ ಕೃಷಿ ಪದ್ಧತಿ ಉತ್ಕೃಷ್ಟತಾ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ! Read More »

ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ! ➤  NIA ಯಿಂದ 1,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ. 21. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.  

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ! ➤  NIA ಯಿಂದ 1,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗಣರಾಜ್ಯೋತ್ಸವ ನೌಕಾಪಡೆ ತಂಡಕ್ಕೆ ಮಂಗಳೂರಿನ ಲೆ|ಕ ದಿಶಾ ಅಮೃತ್ ನೇತೃತ್ವ !

(ನ್ಯೂಸ್ ಕಡಬ)newskadaba.com ಮಂಗಳೂರು, ಜ.21. ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಜನವರಿ 26 ರಂದು ಆಚರಿಸಲು ಸಜ್ಜಾಗಿದ್ದು, ವಿಶೇಷವೆಂದರೆ ಈ ವರ್ಷ, ಕರ್ತವ್ಯ ಪಥದಲ್ಲಿ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರಿನ ಕುವರಿ ದಿಶಾ ಅಮೃತ್ ನೌಕಾಪಡೆ ತಂಡವನ್ನು ಮುನ್ನಡೆಸಲಿದ್ದಾರೆ. ಈ ತುಕಡಿಯು 144 ಯುವ ನಾವಿಕರನ್ನು ಒಳಗೊಂಡಿದ್ದು, ನಾರಿ ಶಕ್ತಿ ಸ್ತಬ್ದಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರ್‌ಗಳು ಭಾಗವಹಿಸಲಿದ್ದಾರೆ. ಅಮೃತ್ ಜೊತೆಗೆ, ಮತ್ತೊಬ್ಬ ಮಹಿಳಾ ಅಧಿಕಾರಿ,

ಗಣರಾಜ್ಯೋತ್ಸವ ನೌಕಾಪಡೆ ತಂಡಕ್ಕೆ ಮಂಗಳೂರಿನ ಲೆ|ಕ ದಿಶಾ ಅಮೃತ್ ನೇತೃತ್ವ ! Read More »

ಕರಾವಳಿ, ಕರ್ನಾಟಕ

ಮಂಗಳೂರು: ‘ಬಿಎಸ್ ಡಬ್ಲ್ಯೂಟಿ’ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರಧಾನ!! ➤  ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.20. ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ ಬೋಳಾರ್ ಅವರು ತುಳು ನಾಟಕ, ಚಲನಚಿತ್ರ ಮತ್ತು ಯಕ್ಷಗಾನ ರಂಗದ ಪ್ರಮುಖ ಕಲಾವಿದರಲ್ಲಿ ಒಬ್ಬರು. ಕನ್ನಡ, ಕೊಂಕಣಿ ಮಲೆಯಾಳಂ ಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಾ ಬ್ಯಾರಿ ಭಾಷಾ ಪಾತ್ರದಲ್ಲಿಯೂ ಸೈ ಎನಿಸಿಕೊಂಡವರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಳಾರ್ ಎಂಬಲ್ಲಿ ತಂದೆ ಕೃಷ್ಣಪ್ಪ ಮತ್ತು ತಾಯಿ ಸುಂದರಿಯವರ ಮಗನಾಗಿ ಜನಿಸಿದ ಇವರು ತುಳು

ಮಂಗಳೂರು: ‘ಬಿಎಸ್ ಡಬ್ಲ್ಯೂಟಿ’ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರಧಾನ!! ➤  ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ Read More »

ಕರಾವಳಿ

ಸುರತ್ಕಲ್: ಕರ್ತವ್ಯದ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು ➤  ಮೃತರ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ..!

(ನ್ಯೂಸ್ ಕಡಬ)newskadaba.com  ಸುರತ್ಕಲ್, ಜ. 20. ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ

ಸುರತ್ಕಲ್: ಕರ್ತವ್ಯದ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು ➤  ಮೃತರ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ಸ್ ಪ್ರಕರಣ ➤ ಏಳು ಮೆಡಿಕಲ್ ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಅಮಾನತು..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. ನಗರದಲ್ಲಿ ಇತ್ತೀಚೆಗೆ ನಡೆದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಒಂದು ಖಾಸಗಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಮತ್ತು ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಎನ್.‌ಶಶಿಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವಿದ್ಯಾರ್ಥಿಗಳು ಹಾಗೂ ವೈದ್ಯರು ಸೇರಿದಂತೆ ಒಟ್ಟು ಹದಿನೈದು ಮಂದಿಯನ್ನು ಬಂಧಿಸಲಾಗಿತ್ತು.‌

ಮಂಗಳೂರು: ಡ್ರಗ್ಸ್ ಪ್ರಕರಣ ➤ ಏಳು ಮೆಡಿಕಲ್ ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಅಮಾನತು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಅಪರಿಚಿತ ಕಾರು ಪತ್ತೆ ! ➤ ಸ್ಯಾಂಟ್ರೋ ರವಿಯ ಕಾರು ಎಂಬ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.20. ಕಳೆದ ಕೆಲವು ದಿನಗಳಿಂದ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿ.ಸಿರೋಡಿನಲ್ಲಿ ಅನಾಥವಾಗಿ ನಿಂತುಕೊಂಡಿತ್ತು, ಇದು ಸಾರ್ವಜನಿಕರಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಬಿ.ಸಿರೋಡಿನ ಫ್ಲೈ ಓವರ್ ನ ಅಡಿಭಾಗದಲ್ಲಿ ಕೆ.ಎಲ್. ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿತ್ತು. ಜನರು ಇದು ಸ್ಯಾಂಟ್ರೊ ರವಿಯ ಕಾರು ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಕೇರಳ ಮೂಲದ ಸಬೀಬ್ ಅಶ್ರಫ್ ಎಂಬವರ ಹೆಸರಿನಲ್ಲಿ ಈ ಕಾರಿನ ದಾಖಲೆ ಇದೆ ಎಂದು ವರದಿ ತಿಳಿಸಿದೆ. ಇನ್ನು ಈ ಕಾರು ಕೇರಳ ಸರಕಾರದ

ಬಂಟ್ವಾಳ: ಅಪರಿಚಿತ ಕಾರು ಪತ್ತೆ ! ➤ ಸ್ಯಾಂಟ್ರೋ ರವಿಯ ಕಾರು ಎಂಬ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜ.22ಕ್ಕೆ ‘ಮಂಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ’ ➤ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. “ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ” ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ಕೋವಿಡ್ ನಿಂದಾಗಿ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಸರಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ. ಇದನ್ನು ವಿರೋಧಿಸಲು ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದೆ. ಸರಕಾರದ ಯಾವೊಂದು ಯೋಜನೆಗಳು ಕೂಡ

ಜ.22ಕ್ಕೆ ‘ಮಂಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ’ ➤ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ Read More »

ಕರಾವಳಿ

ಸುಳ್ಯ: ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಸುಳ್ಯ, ಜ.20. ಕೆಲ ದಿನಗಳ ಹಿಂದೆ ಮನೆಯಿಂದ ಕೂಲಿ ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಪಂಜ ಸಮೀಪದಲ್ಲಿ ಬೆಳಕಿಗೆ ಬಂದಿದೆ.  ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ(70) ಶವವಾಗಿ ಪತ್ತೆಯಾದ ವ್ಯಕ್ತಿ. ಎಂದಿನಂತೆ ಕೂಲಿ ಕೆಲಸಕ್ಕೆಂದು ಮನೆಯಿಂದ ತೆರಳಿದ್ದರು. ಬಳಿಕ ಅವರು ಮನೆಗೆ ಬಾರದೇ ಇದ್ದುದರಿಂದ ಮನೆಯವರು ಹುಟುಕಾಟ ವಿವಿಧೆಡೆ ಹುಡುಕಾಟ ನಡೆಸಿದ್ದರು. ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ. ಮನೆಯವರು ಸ್ಥಳಕ್ಕೆ ಆಗಮಿಸಿ ಮೃತ ದೇಹ ಖಚಿತ

ಸುಳ್ಯ: ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top