Mangalore

ವಿಟ್ಲ: ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ➤  ಆರೋಪಿಗಳ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜ.14. ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ್ದಾರೆಂದು ತಂಡವೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿರುವ ಕುರಿತು ವಿಟ್ಲದಲ್ಲಿ ವರದಿಯಾಗಿದೆ. ಮಂಗಳಪದವು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಮಹಮ್ಮದ್‌ ಶಾಕೀರ್‌ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ವಿಟ್ಲ ಠಾಣೆಗೆ ದೂರು ನೀಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಶಾಕೀರ್‌ ಕಾಲೇಜಿನಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ […]

ವಿಟ್ಲ: ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ➤  ಆರೋಪಿಗಳ ವಿರುದ್ದ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com  ಕಡಬ, ಜ.13. ಪ್ರಕರಣವೊಂದಕ್ಕೆ ಸಂಬಂಧಿಸಿ 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ ಎನ್ನಲಾಗಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಕ್ವೆ ನಿವಾಸಿ ದೇವಪ್ಪ ಗೌಡರ ಪುತ್ರ ಹರಿಪ್ರಸಾದ್ ಬಂಧನಕ್ಕೊಳಗಾದ ಆರೋಪಿ ಎಂದು ಗುರುತಿಸಲಾಗಿದೆ. ಕಡಬ ಠಾಣೆಯಲ್ಲಿ ಈತನ ವಿರುದ್ದ 341,326,506 ಜೊತೆಗೆ ಐ34 ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯವು ಜನವರಿ 21 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಗಾಂಜಾ ಸಾಗಾಟ.!!  ➤  ಆರೋಪಿ ಅರೆಸ್ಟ್         

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ನಗರದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 10 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ವಿಜಯ್ ಕುಮಾರ್ ಶೆಟ್ಟಿ(24) ಎಂದು ಗುರುತಿಸಲಾಗಿದೆ. ಈತ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಕುರಿತು ಲಭಿಸಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಗಾಂಜಾ ಸಾಗಾಟಕ್ಕೆ

ಮಂಗಳೂರು: ಮಾದಕ ವಸ್ತು ಗಾಂಜಾ ಸಾಗಾಟ.!!  ➤  ಆರೋಪಿ ಅರೆಸ್ಟ್          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                       

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ನಗರದ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೇ ವೈದ್ಯರಿಬ್ಬರನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ  ಪ್ರಕರಣದ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ ತನಿಖೆಯನ್ನು ಮುಂದುವರೆಸಿರುವ ಪೊಲೀಸರು ಇದೀಗ ಮತ್ತೇ ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.  

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                        Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com  ಆಲಂಕಾರು, ಜ.13. ಬೈಕ್ ಹಾಗೂ ಆಟೋ ರಿಕ್ಷಾವೊಂದರ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾ ಚರಂಡಿಗೆ ಬಿದ್ದು, ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಮಕುಂಜದಲ್ಲಿ ವರದಿಯಾಗಿದೆ. ರಿಕ್ಷಾ ಚಾಲಕ ಕೊಯಿಲ ಗ್ರಾಮದ ಪಿಲಿಕುಡೇಲು ನಿವಾಸಿ ಅಬ್ದುಲ್ ಸತ್ತಾರ್ ಪಿ. ಹಾಗೂ ಪ್ರಯಾಣಿಕ ರಾಮಕುಂಜ ನಿವಾಸಿ ಕೂಸಪ್ಪ ಎಂಬವರು ಗಾಯಗೊಂಡವರು ಎಂದು ಗುರುತಿಸಲಾಗಿದೆ. ಅಬ್ದುಲ್ ಸತ್ತಾರ್‌ರವರು ತನ್ನ ಆಟೋ ರಿಕ್ಷಾ (KA-21 B-9479)ದಲ್ಲಿ ಆತೂರು ಜಂಕ್ಷನ್‌ನಿಂದ ರಾಮಕುಂಜ

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಉದ್ಯಮಿ ಮನೆ ಮೇಲೆ ಐಟಿ ದಾಳಿ ! ➤  ರೂ. 17 ಕೋಟಿ ಮೌಲ್ಯದ ಆಸ್ತಿ ವಶ        

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.13. ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ  ಉಲ್ಲಂಘನೆ ಹಿನ್ನೆಲೆಯಲ್ಲಿ ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋ.ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಮಂಗಳೂರಿನ ಕೆ ಮೊಹಮ್ಮದ್ ಹ್ಯಾರಿಸ್ ಅವರ 17.34 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿರುವುದನ್ನು ಸಕ್ಷಮ ಪ್ರಾಧಿಕಾರ ತನ್ನ ಆದೇಶದಲ್ಲಿ ದೃಢಪಡಿಸಿದೆ. ಆದಾಯ ತೆರಿಗೆ (ಐ-ಟಿ) ಇಲಾಖೆಯಿಂದ

ಮಂಗಳೂರು: ಉದ್ಯಮಿ ಮನೆ ಮೇಲೆ ಐಟಿ ದಾಳಿ ! ➤  ರೂ. 17 ಕೋಟಿ ಮೌಲ್ಯದ ಆಸ್ತಿ ವಶ         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಹುಳವಿದ್ದ ಚಿಕನ್‌ ನೀಡಿದ್ದಾರೆಂಬ ಆರೋಪ ! ➤  ಹೊಟೇಲ್ ಗೆ ದಾಳಿ ನಡೆಸಿ ಬೀಗ ಜಡಿದ ಅಧಿಕಾರಿಗಳು                                       

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜ.13. ಹುಳವಿದ್ದ ಚಿಕನ್ ಖಾದ್ಯವನ್ನು ಗ್ರಾಹಕರಿಗೆ ನೀಡಿದ್ದಾರೆಂಬ ಆರೋಪ ಕೇಳಿಬಂದಿದ್ದು, ಇದರ ಬೆನ್ನಲ್ಲೆ ದ.ಕ.ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಪುತ್ತೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಹೊಟೇಲನ್ನು ಮುಚ್ಚಿಸಿದ ಘಟನೆ ವರದಿಯಾಗಿದೆ. ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಪರಿಸರದಲ್ಲಿನ ಮಾಂಸಾಹಾರಿ ಹೊಟೇಲ್ ಗೆ ದಾಳಿ ನಡೆಸಿ ಪರಿಶೀಲಿಸಿದ ಅಧಿಕಾರಿಗಳ ತಂಡ ಹೊಟೇಲ್ ಗೆ ಬೀಗ ಜಡಿದಿದ್ದಾರೆ. ಪುತ್ತೂರು ತಹಶೀಲ್ದಾರ್ ನಿಸರ್ಗ ಪ್ರಿಯ, ಉಪ್ಪಿನಂಗಡಿ ಉಪ ತಹಶೀಲ್ದಾರ್ ಚೆನ್ನಪ್ಪಗೌಡ, ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್,

ಉಪ್ಪಿನಂಗಡಿ: ಹುಳವಿದ್ದ ಚಿಕನ್‌ ನೀಡಿದ್ದಾರೆಂಬ ಆರೋಪ ! ➤  ಹೊಟೇಲ್ ಗೆ ದಾಳಿ ನಡೆಸಿ ಬೀಗ ಜಡಿದ ಅಧಿಕಾರಿಗಳು                                        Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಭಜರಂಗದಳ ಮುಖಂಡನ ಮೃತದೇಹ ಪತ್ತೆ ಪ್ರಕರಣ..! ➤ ಸ್ಥಳಕ್ಕೆ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.13. ನೇತ್ರಾವತಿ ನದಿಯಲ್ಲಿ ಭಜರಂಗದಳದ ಮುಖಂಡನ ಮೃತದೇಹ ಪತ್ತೆ ಸ್ಥಳಕ್ಕೆ ಎಸ್ ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಜೀಪ ನಡುಗ್ರಾಮದ ನಿವಾಸಿ ರಾಜೇಶ್ ಪೂಜಾರಿ ಮೃತದೇಹ ಪಾಣೆಮಂಗಳೂರು ಹಳೆ ಸೇತುವೆಯ ಅಡಿಯಲ್ಲಿ ನೇತ್ರಾವತಿ ನದಿಯಲ್ಲಿ ಸಿಕ್ಕಿದೆ ಎಂದು ತಿಳಿದುಬಂದಿದೆ. ರಾಜೇಶ್ ಅವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಮನೆಯಿಂದ ಕೆಲಸಕ್ಕೆ ಹೋದವರು ಮನೆಗೆ ವಾಪಸು ಬಂದಿರಲಿಲ್ಲ. ರಾಜೇಶ್ ಸಂಬಂಧಿ ಧೀರಜ್ ಅವರು ಮನೆಯವರಿಗೆ ಕರೆ ಮಾಡಿ ಪಾಣೆಮಂಗಳೂರು ಹಳೆ

ಬಂಟ್ವಾಳ: ಭಜರಂಗದಳ ಮುಖಂಡನ ಮೃತದೇಹ ಪತ್ತೆ ಪ್ರಕರಣ..! ➤ ಸ್ಥಳಕ್ಕೆ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜ.15 ರಂದು ವಿವೇಕ ರಥ ಕಡಬಕ್ಕೆ..! ➤  ಅದ್ದೂರಿ ಸ್ವಾಗತಕ್ಕೆ ನಿರ್ಧಾರ  

(ನ್ಯೂಸ್ ಕಡಬ) newskadaba.com  ಕಡಬ, ಜ.12.  ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಯುವ ಸಪ್ತಾಹ ಕಾರ್ಯಕ್ರಮವನ್ನು ಜನವರಿ 15 ರಂದು ಕಡಬದಲ್ಲಿ  ಆಚರಿಸಲು ನಿರ್ಧರಿಸಲಾಗಿದ್ದು, ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ತಿಳಿಸಿದರು ಎಂದು ವರದಿ ತಿಳಿಸಿದೆ. ಕಡಬದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಾಧ್ಯಂತ ಯುವ ಸಪ್ತಾಹ ಕಾರ್ಯಕ್ರಮ ನಡೆಯುತ್ತಿದ್ದು, ಇದರ ಭಾಗವಾಗಿ ವಿವೇಕ ರಥ  ಯುವ ಪಥ  ಜಿಲ್ಲೆಯಾದ್ಯಂತ ಸಂಚರಿಸಲಿದ್ದು, ರಥವು ಜನವರಿ 15 ರಂದು ಕಡಬಕ್ಕೆ ಆಗಮಿಸಲಿದ್ದು ರಥಕ್ಕೆ ಆದ್ಧೂರಿ ಸ್ವಾಗತ ನೀಡಲಾಗುತ್ತಿದೆ. ಹೊಸಮಠದಲ್ಲಿ ರಥವನ್ನು ಅಧ್ದೂರಿಯಾಗಿ

ಜ.15 ರಂದು ವಿವೇಕ ರಥ ಕಡಬಕ್ಕೆ..! ➤  ಅದ್ದೂರಿ ಸ್ವಾಗತಕ್ಕೆ ನಿರ್ಧಾರ   Read More »

ಕರಾವಳಿ, ಕರ್ನಾಟಕ
crime, arrest, suspected

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.12. ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ MD ವಿದ್ಯಾರ್ಥಿ, ತುಮಕೂರು ಮೂಲದ ಡಾ.ಹರ್ಷ ಕುಮಾರ್, ಫಾರ್ಮಸಿ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಬೆಂಗ್ರೆ ನಿವಾಸಿ ಮುಹಮ್ಮದ್ ಅಫ್ರಾರ್(23) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಿದ್ದರು. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ಇದೀಗ

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top