Mangalore

ಕಾಂತಾರ ಸಿನಿಮಾ ಜ.15ರಂದು ಟಿವಿಯಲ್ಲಿ ಪ್ರಸಾರ ➤ ನಟ ರಿಷಬ್ ಶೆಟ್ಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜ. 09. ಇಡೀ ದೇಶವೇ ಕೊಂಡಾಡಿದ ಕನ್ನಡ ಸಿನಿಮಾ ‘ಕಾಂತಾರ ಸಿನಿಮಾ ಶೀಘ್ರದಲ್ಲೇ ಟಿವಿಯಲ್ಲಿ ಪ್ರಸಾರವಾಗಲಿದ್ದು, ಹೊಂಬಾಳೆ ಫಿಲ್ಮ್ಸ್​​ಬ್ಯಾನರ್​ ಅಡಿಯಲ್ಲಿ ಮೂಡಿಬಂದ ‘ಕಾಂತಾರ’ ಚಿತ್ರದಲ್ಲಿ ತುಳುನಾಡಿನ ಸಂಸ್ಕೃತಿಯಾದ ಕಂಬಳ, ಭೂತಕೋಲ ಮುಂತಾದ ವಿಚಾರಗಳ ಬಗ್ಗೆ ಹೇಳಲಾಗಿದೆ. ಇದರಲ್ಲಿ ರಿಷಬ್​ ಶೆಟ್ಟಿ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಅಚ್ಯುತ್​ ಕುಮಾರ್​, ಪ್ರಮೋದ್​​ ಶೆಟ್ಟಿ, ಕಿಶೋರ್​ ಮುಂತಾದವರು ಅಭಿನಯಿಸಿದ್ದಾರೆ. ‘ಸ್ಟಾರ್​ ಸುವರ್ಣ’ ವಾಹಿನಿಯು ‘ಕಾಂತಾರ’ ಚಿತ್ರದ ಪ್ರಸಾರ ಹಕ್ಕುಗಳನ್ನು ಕೊಂಡುಕೊಂಡಿದ್ದು, […]

ಕಾಂತಾರ ಸಿನಿಮಾ ಜ.15ರಂದು ಟಿವಿಯಲ್ಲಿ ಪ್ರಸಾರ ➤ ನಟ ರಿಷಬ್ ಶೆಟ್ಟಿ Read More »

ಕರಾವಳಿ, ಕರ್ನಾಟಕ

ಬಿಗ್ ಬಾಸ್ ವಿನ್ನರ್ ರೂಪೇಶ್ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.09. ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರ ಕೋರಿಕೆಯಂತೆ ಆಯುಕ್ತರ ಕಚೇರಿಗೆ ಆಗಮಿಸಿದರು ಎನ್ನಲಾಗಿದೆ. ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು  ರೂಪೇಶ್ ಅವರಿಗೆ ಶುಭಾಶಯ ಕೋರಿದರು. ರೂಪೇಶ್ ತುಳುವಿನಲ್ಲಿ ಮಾತನಾಡಿದವರೊಂದಿಗೆ ತುಳುವಿನಲ್ಲಿಯೇ ಪ್ರತಿಕ್ರಿಯಿಸಿದರು ಎಂದು ತಿಳಿದುಬಂದಿದೆ. ರೂಪೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ನಾವು ಆಹ್ವಾನಿಸಿದ ಕೂಡಲೇ ರೂಪೇಶ್ ಒಪ್ಪಿಕೊಂಡು ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.    

ಬಿಗ್ ಬಾಸ್ ವಿನ್ನರ್ ರೂಪೇಶ್ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೊರಗಜ್ಜನ ಕೃಪೆಯಿಂದಲೇ ನಾನು ಬಿಗ್ ಬಾಸ್ ಗೆದ್ದೆ…!! ➤  ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.09. ತುಳುನಾಡ ದೈವ ಕೊರಗಜ್ಜನ ಪವಾಡ ಅಪಾರ. ಕೊರಗಜ್ಜನ ಮಹಿಮೆಯ ಬಗ್ಗೆ ತುಳುನಾಡ ಜನರಿಗೆ ಬಹಳ ನಂಬಿಕೆ ಇದೆ. ಅದಕ್ಕೆ ತಕ್ಕಂತೆ ಅನೇಕ ಪವಾಡಗಳು ನಡೆದಿವೆ. ಈ ದೈವದ ಬಗ್ಗೆ ಹಗುರವಾಗಿ ಮಾತನಾಡಿದವರಿಗೆ, ನಡೆದುಕೊಂಡವರಿಗೆ ಕೊರಗಜ್ಜ ಶಿಕ್ಷಿಸಿದ್ದೂ ಇದೆ. ಹಾಗೇ ನಂಬಿದವರನ್ನು ಕೈ ಹಿಡಿದು ಮೇಲೆತ್ತಿದ ಅನೇಕ ಉದಾಹರಣೆಗಳನ್ನೂ ತುಳುನಾಡ ಜನ ಭಕ್ತಿಯಿಂದ ಹೇಳುತ್ತಾರೆ. ತುಳುನಾಡ ದೈವ ಕೊರಗಜ್ಜನನ್ನು ಅನೇಕ ಸೆಲೆಬ್ರಿಟಿಗಳು ನಂಬಿದ್ದೂ ಇದೆ. ಇತ್ತೀಚೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್ ಕೊರಗಜ್ಜ

ಮಂಗಳೂರು: ಕೊರಗಜ್ಜನ ಕೃಪೆಯಿಂದಲೇ ನಾನು ಬಿಗ್ ಬಾಸ್ ಗೆದ್ದೆ…!! ➤  ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ Read More »

ಕರಾವಳಿ, ಕರ್ನಾಟಕ
crime, arrest, suspected

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಣಿಪಾಲ, ಜ.09. ಗಾಂಜಾ ಸೇವನೆಯ ಎರಡು ಪ್ರಕರಣದಲ್ಲಿ ಇಬ್ಬರು ಯುವಕರನ್ನು ಉಡುಪಿ ಪಬ್ ಒಂದರ ಬಳಿ ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ಪ್ರಕರಣವೊಂದರಲ್ಲಿ ಉಡುಪಿಯ ಚಿಟ್ಟಾಡಿಯ ಫರೇಶ್(20) ಹಾಗೂ ಮತ್ತೊಂದು ಪ್ರಕರಣದಲ್ಲಿ ಉಡುಪಿ ಒಳಕಾಡುವಿನ ಪ್ರತೀಕ್(22) ಎಂಬವರ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವೈದ್ಯಕೀಯ ವರದಿಯಲ್ಲಿ ಗಾಂಜಾ ಸೇವನೆ ಧೃಢವಾಗಿದೆ ಎಂದು ವರದಿ ತಿಳಿಸಿದೆ.  

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಲ್ಪೆ: ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿ ಮೃತ್ಯು..! ➤ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ

(ನ್ಯೂಸ್ ಕಡಬ)newskadaba.com  ಮಲ್ಪೆ, ಜ.09. ಮಲ್ಪೆಯ ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತಪಟ್ಟವರನ್ನು ಸುಶೀಲ್ ರಘುರಾಮ್ ಶೆಟ್ಟಿ(42) ಎಂದು ಗುರುತಿಸಲಾಗಿದೆ. ಇವರು ಮುಂಬಯಿ ನಿವಾಸಿಯಾಗಿದ್ದು, ಮುಂಬಯಿಯಿಂದ  ಊರಿಗೆ ಬಂದ ಇವರು ಮಲ್ಪೆಯ ಲಾಡ್ಜ್ ನಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಲ್ಪೆ: ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿ ಮೃತ್ಯು..! ➤ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಹೆಚ್ಚಾದ ಹುಚ್ಚು ನಾಯಿ ಹಾವಳಿ..! ➤ ಹಲವರಿಗೆ ಕಡಿತ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜ. 09. ಹುಚ್ಚುನಾಯಿಯ ಹಾವಳಿ ಮತ್ತೆ ಆರಂಭವಾಗಿದ್ದು,  ಐದಾರು ಮಂದಿಗೆ ಹುಚ್ಚು ನಾಯಿಯೊಂದು ಕಚ್ಚಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ದ್ವಿಚಕ್ರ ವಾಹನ ಚಲಾಯಿಸಲು ಮುಂದಾಗಿದ್ದ ಪತ್ರಕರ್ತರೋರ್ವರ ಮೇಲೆ ದಾಳಿ ಮಾಡಿದ ಹುಚ್ಚು ನಾಯಿ ಅವರ ಕಾಲನ್ನು ಕಚ್ಚಿ ಗಂಭೀರ ಗಾಯಗೊಳಿಸಿದೆ. ಗಾಯಾಳುವನ್ನು ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಓಡಿ ಹೋಗುವ ಸಮಯದಲ್ಲಿ ಸ್ಥಳದಲ್ಲೇ ಇದ್ದ ಕಾರ್ಮಿಕನಿಗೆ ಕಚ್ಚಿದ್ದು,

ಉಪ್ಪಿನಂಗಡಿ: ಹೆಚ್ಚಾದ ಹುಚ್ಚು ನಾಯಿ ಹಾವಳಿ..! ➤ ಹಲವರಿಗೆ ಕಡಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ನೂತನ ಲೋಕಾಯುಕ್ತ ಎಸ್ಪಿಯಾಗಿ ಕಡಬ ಮೂಲದ ಸೈಮನ್ ಸಿಎ ನಿಯೋಜನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 09. ದ.ಕ.ಮತ್ತು ಉಡುಪಿ ಜಿಲ್ಲೆಯನ್ನೊಳಗೊಂಡ ಮಂಗಳೂರು ಲೋಕಾಯುಕ್ತ ಎಸ್ಪಿಯಾಗಿ ಕಡಬ ಮೂಲದ ಸೈಮನ್ ಸಿ.ಎ.ಅವರನ್ನು ಆಯ್ಕೆ ಮಾಡಿ ಸರಕಾರ ಆದೇಶಿಸಿದೆ. ಮಂಗಳೂರು ಲೋಕಾಯುಕ್ತ ಎಸ್ಪಿಯಾಗಿದ್ದ ಲಕ್ಷ್ಮೀಗಣೇಶ್ ಅವರನ್ನು ಬೆಂಗಳೂರು ನಗರ ಲೋಕಾಯುಕ್ತ ಪ್ರಧಾನ ಕಚೇರಿಗೆ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ದ.ಕ, ಉಡುಪಿ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಸೇರಿದಂತೆ 4 ಜಿಲ್ಲೆಗಳನ್ನೊಳಗೊಂಡ ಭ್ರಷ್ಟಾಚಾರ ನಿಗ್ರಹದಳದ ಪಶ್ಚಿಮ ವಲಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದ ಸೈಮನ್, ಎಸಿಬಿ ರದ್ದಾದ

ಮಂಗಳೂರು: ನೂತನ ಲೋಕಾಯುಕ್ತ ಎಸ್ಪಿಯಾಗಿ ಕಡಬ ಮೂಲದ ಸೈಮನ್ ಸಿಎ ನಿಯೋಜನೆ Read More »

ಕರ್ನಾಟಕ

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤  ಯುವಕನ ವಿರುದ್ಧ ದೂರು ದಾಖಲು..!!

(ನ್ಯೂಸ್ ಕಡಬ) newskadaba.com ಪುತ್ತೂರು, ಜ.08. ವಿದ್ಯಾರ್ಥಿನಿಯಾಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತು ಬೆದರಿಕೆಯೊಡ್ಡಿರುವ ಆರೋಪದಲ್ಲಿ ಯುವಕನೊಬ್ಬನ ವಿರುದ್ಧ ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಮತ್ತು ಬೆದರಿಕೆಯ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ನಿತೀಶ್‌ ರೈ ಎಂದು ತಿಳಿದುಬಂದಿದೆ. ಈತ, ಬಾಲಕಿಯೊಬ್ಬಳನ್ನು ಪ್ರೀತಿ ಮಾಡುವಂತೆ ಒತ್ತಾಯಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದು, ಪದೇ ಪದೇ ಆಕೆಗೆ ಮೊಬೈಲ್‌ಗೆ ಕರೆ ಮಾಡಿ ಕಿರುಕುಳ

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤  ಯುವಕನ ವಿರುದ್ಧ ದೂರು ದಾಖಲು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕರಾವಳಿ ಭದ್ರತೆ ಹೆಚ್ಚಿಸಲು ಇನ್ನೆರಡು ರಾಡಾರ್‌ ಸ್ಥಾಪನೆ..! ➤  ಡಿಐಜಿ ಪ್ರವೀಣ್‌ ಕುಮಾರ್‌ ಮಿಶ್ರಾ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.08. ರಾಜ್ಯದ ಕರಾವಳಿ ಪ್ರದೇಶದ ಭದ್ರತೆ ಹೆಚ್ಚಿಸುವ ಉದ್ದೇಶದಿಂದ ಕಡಲ ತಡಿಯಲ್ಲಿ ಇನ್ನೆರಡು ರಾಡಾರ್‌ ಅಳವಡಿಸಲಾಗುವುದು ಎಂದು ಕೋಸ್ಟ್‌ ಗಾರ್ಡ್‌ ಕರ್ನಾಟಕ ಕಮಾಂಡರ್‌ ಡಿಐಜಿ ಪ್ರವೀಣ್‌ ಕುಮಾರ್‌ ಮಿಶ್ರಾ ತಿಳಿಸಿದ್ದಾರೆ ಎನ್ನಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸುರತ್ಕಲ್‌ ಮತ್ತು ಭಟ್ಕಳದಲ್ಲಿ ರಾಡಾರ್‌ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಇದೀಗ ಉತ್ತರ ಕನ್ನಡದ ಬೇಲೆಕೇರಿ ಮತ್ತು ಉಡುಪಿಯ ಕುಂದಾಪುರದಲ್ಲಿ ರಾಡಾರ್‌ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಬೇಲೆಕೇರಿಯಲ್ಲಿ ರಾಡಾರ್‌ ಟವರ್‌ ಬಹುತೇಕ ಸಿದ್ಧಗೊಂಡಿದೆ. ಕುಂದಾಪುರದಲ್ಲಿ

ಮಂಗಳೂರು: ಕರಾವಳಿ ಭದ್ರತೆ ಹೆಚ್ಚಿಸಲು ಇನ್ನೆರಡು ರಾಡಾರ್‌ ಸ್ಥಾಪನೆ..! ➤  ಡಿಐಜಿ ಪ್ರವೀಣ್‌ ಕುಮಾರ್‌ ಮಿಶ್ರಾ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸೀಮೆಎಣ್ಣೆ ಸಮಸ್ಯೆ 2 ದಿನದಲ್ಲಿ ಪರಿಹಾರ..! ➤  ಸಂಸದ ನಳಿನ್‌ ಕುಮಾರ್‌ ಕಟೀಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.08. ಮೀನುಗಾರರಿಗೆ ನೀಡಲಾಗುವ ಸಬ್ಸಿಡಿ ಸೀಮೆಎಣ್ಣೆ ವಿತರಣೆ ಸಮಸ್ಯೆಯನ್ನು ಇನ್ನೆರಡು ದಿನಗಳಲ್ಲಿ ಪರಿಹರಿಸಲಾಗುವುದು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರ ಎನ್ನಲಾಗಿದೆ. ನಗರದ ಕೋಸ್ಟ್‌ ಗಾರ್ಡ್‌ ಪ್ರಧಾನ ಕಚೇರಿಯಲ್ಲಿ ಮೀನುಗಾರರ ಮುಖಂಡರ ಜತೆ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಎಂದು ತಿಳಿದುಬಂದಿದೆ. ಸಬ್ಸಿಡಿ ಸೀಮೆಎಣ್ಣೆ ಪೂರೈಕೆ ಸ್ಥಗಿತವಾಗಿರುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಲಾಗಿದೆ. ಎರಡು ದಿನಗಳಲ್ಲಿ ಸರ್ಕಾರದ ಕಡೆಯಿಂದ ಸಮಸ್ಯೆ ಬಗೆಹರಿಸಲಾಗುವುದು. ಅದೇ ರೀತಿ ಸಬ್ಸಿಡಿ ಡೀಸೆಲ್‌ ಪ್ರಮಾಣ

ಮಂಗಳೂರು: ಸೀಮೆಎಣ್ಣೆ ಸಮಸ್ಯೆ 2 ದಿನದಲ್ಲಿ ಪರಿಹಾರ..! ➤  ಸಂಸದ ನಳಿನ್‌ ಕುಮಾರ್‌ ಕಟೀಲು Read More »

ಕರಾವಳಿ, ಕರ್ನಾಟಕ
Scroll to Top