Mangalore

ಕಡಬ: ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ, ಸರಕಾರ ಹಣ ಕೊಡಬೇಕು ➤ ಸಚಿವ ಎಸ್.ಅಂಗಾರ…!!!                                        

(ನ್ಯೂಸ್ ಕಡಬ) newskadaba.com ಕಡಬ, ಡಿ. 05. ಕಾಮಗಾರಿಗಳ ಶಿಲಾನ್ಯಾಸಕ್ಕೆ ಆಗಮಿಸಿದ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರಿಗೆ ಗ್ರಾಮಸ್ಥರು ಮನವಿ ಕೊಟ್ಟಾಗ ಸಚಿವರ ಪ್ರತಿಕ್ರಿಯೆ ಕಂಡು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಬಲ್ಯ ಗ್ರಾಮದಲ್ಲಿ ಸಂಭವಿಸಿದೆ. ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ. ಸರಕಾರ ಹಣ ಕೊಡಬೇಕು. ನೀವು ಮನವಿ ಕೊಡಿ, ಬಿಡಿ ಎಂದು ಶಾಸಕ ಅಂಗಾರ ಹೇಳಿದ್ದಾರೆ. ಇದರಿಂದ ಜನರು ಕೋಪಗೊಂಡು ಸ್ಥಳದಿಂದ ತೆರಳಿ ಸಚಿವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇದರ ನಡುವೆ ಬಲ್ಯ ಗ್ರಾಮದ […]

ಕಡಬ: ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ, ಸರಕಾರ ಹಣ ಕೊಡಬೇಕು ➤ ಸಚಿವ ಎಸ್.ಅಂಗಾರ…!!!                                         Read More »

ಕರಾವಳಿ, ಕರ್ನಾಟಕ

ಮಂಗಳೂರು : ಶಾಸಕ ಯು.ಟಿ ಖಾದರ್ ಗೆ ವಂಚಿಸಲು ಯತ್ನ..!!      ➤ ಆರೋಪಿಯ ವಿರುದ್ದ ದೂರು ದಾಖಲು              

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.03. ಶಾಸಕ ಯು.ಟಿ.ಖಾದರ್ ಅವರಿಗೆ ಫೋನ್ ಕರೆ ಮಾಡಿ ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಎಂದು ಹೇಳಿ ವಂಚಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ ಎಂದು ವರದಿಯಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ವಿಧಾನ ಸಭೆಯ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಅವರಿಗೆ ಫೋನ್ ಕರೆ ಮಾಡಿದ್ದು, ಕಾರ್ಯಕ್ರಮದಲ್ಲಿದ್ದ ಹಿನ್ನೆಲೆ ಅವರಿಗೆ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಎರಡು ಬಾರಿ ಪೋನ್ ಕರೆ ಬಂದಿತ್ತು. ಸಭೆ ಮುಗಿಸಿ ಮೊಬೈಲ್‌ನ್ನು ಪರಿಶೀಲಿಸಿದಾಗ ರಾಹುಲ್ ಗಾಂಧಿಯ

ಮಂಗಳೂರು : ಶಾಸಕ ಯು.ಟಿ ಖಾದರ್ ಗೆ ವಂಚಿಸಲು ಯತ್ನ..!!      ➤ ಆರೋಪಿಯ ವಿರುದ್ದ ದೂರು ದಾಖಲು               Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.03. ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿ ಘಟನೆಗೆ ಸಂಬಂಧಪಟ್ಟಂತೆ ಸಿಬ್ಬಂದಿ

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖೋಟಾ ನೋಟು ಸಾಗಿಸಿ ಚಲಾವಣೆಗೆ ಯತ್ನ – 4.5 ಲಕ್ಷ ರೂ. ವಶ ➤ ಆರೋಪಿಗಳು ಅರೆಸ್ಟ್..!!!                                                  

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.03. ಖೋಟಾ ನೋಟು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಲ್ಲಿದ್ದ 500 ರೂ ಮುಖಬೆಲೆಯ 4.5 ಲಕ್ಷ ರೂ. ಖೋಟಾ ನೋಟುಗಳನ್ನು ವಶಕ್ಕೆ ಪಡೆದಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಬಿ.ಸಿ ರೋಡ್ ನಿವಾಸಿ ನಿಜಾಮುದ್ದೀನ್ ಯಾನೆ ನಿಜಾಂ (32), ಜೆಪ್ಪು ನಿವಾಸಿ ರಜೇಮ್ ಯಾನೆ ರಾಫಿ(31) ಎಂದು ಗುರುತಿಸಲಾಗಿದೆ. ನಂತೂರು ಬಳಿ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರನ್ನು ಕಂಡು, ಸ್ಕೂಟರ್ ನಲ್ಲಿ ಬಂದ

ಖೋಟಾ ನೋಟು ಸಾಗಿಸಿ ಚಲಾವಣೆಗೆ ಯತ್ನ – 4.5 ಲಕ್ಷ ರೂ. ವಶ ➤ ಆರೋಪಿಗಳು ಅರೆಸ್ಟ್..!!!                                                   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ. ನಿಯೋಜನೆ   

(ನ್ಯೂಸ್ ಕಡಬ) newskadaba.com, ಸುಳ್ಯ, ಜ. 02. ತಾಲೂಕು ಶಿಕ್ಷಣಾಧಿಕಾರಿಯಾಗಿದ್ದ ಎಸ್.ಪಿ. ಮಹಾದೇವ್ ಅವರು ವರ್ಗಾವಣೆಗೊಂಡ ಹಿನ್ನೆಲೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ ಅವರನ್ನು ನಿಯೋಜನೆ ಮಾಡಲಾಗಿದೆ. ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ ವೀಣಾ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು ಎನ್ನಲಾಗಿದೆ.  

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ. ನಿಯೋಜನೆ    Read More »

ಕರಾವಳಿ, ಕರ್ನಾಟಕ
Theft, crime, Robbery

ಪುತ್ತೂರು: ಜೆರಾಕ್ಸ್ ಅಂಗಡಿಯಿಂದ ಕಳವು     

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 02. ಜೆರಾಕ್ಸ್ ಅಂಗಡಿಯಿಂದ ಸಾವಿರಾರು ರೂಪಾಯಿ ಕಳವುಗೈದಿರುವ ಘಟನೆ ಕೌಡಿಚ್ಚಾರಿನಲ್ಲಿ ವರದಿಯಾಗಿದೆ. ಕೌಡಿಚ್ಚಾರಿನಲ್ಲಿರುವ ವಿಶ್ವನಾಥ ಗೌಡ ಎಂಬವರಿಗೆ ಸೇರಿದ ಜೆರಾಕ್ಸ್ ಅಂಗಡಿಯಿಂದ ಕಳವಾಗಿದ್ದು, ಅವರು ಅಂಗಡಿಗೆ ಬಂದಾಗ ಅಂಗಡಿಯ ಎದುರಿನ ಬಾಗಿಲಿನ ಬೀಗ ಮುರಿದಿರುವುದು ಬೆಳಕಿಗೆ ಬಂದಿದೆ. ಅಂಗಡಿ ಒಳಗೆ ನೋಡಿದಾಗ ಡ್ರವರ್ ನಲ್ಲಿದ್ದ ಸುಮಾರು 20 ಸಾವಿರ ನಗದು ಮತ್ತು ಮೊಬೈಲ್ ಕಳವಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಜೆರಾಕ್ಸ್ ಅಂಗಡಿಯಿಂದ ಕಳವು      Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಜ. 06ರಂದು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಇಲಾಖೆಯ ಸಹಯೋಗದಲ್ಲಿ 2023ರ ಜನವರಿ 6ರ ಶುಕ್ರವಾರ ಬೆಳಿಗ್ಗೆ 10ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಹಾಗೂ ಒಳನಾಡು

ಮಂಗಳೂರು: ಜ. 06ರಂದು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ Read More »

ಕರಾವಳಿ, ಕರ್ನಾಟಕ

ವಿಕಲಚೇತನರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಕೇಂದ್ರ ಸರ್ಕಾರದಿಂದ 2022ನೇ ಸಾಲಿಗೆ ನ್ಯಾಷನಲ್ ಇ-ಸ್ಕಾಲರ್‍ ಶಿಪ್ ಯೋಜನೆಯಡಿ, ಪ್ರಿ ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್ ವಿಕಲಚೇತನ ವಿದ್ಯಾರ್ಥಿ ವೇತನಕ್ಕೆ ಆನ್‍ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿಕಲಚೇತನ ವಿದ್ಯಾರ್ಥಿಗಳು ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ ಮೂಲಕ ವೆಬ್ ಸೈಟ್: https://ssp.prematric.karnataka.gov.in ಅಲ್ಲಿ ಆಯಾ ತಾಲೂಕಿನ  ವಿ.ಆರ್.ಡಬ್ಲ್ಯೂ ಎಂ.ಆರ್.ಡಬ್ಲೂ ಹಾಗೂ ಯು.ಆರ್.ಡಬ್ಲೂಗಳ ಮೂಲಕ ನೇರವಾಗಿ

ವಿಕಲಚೇತನರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ

ಮಾ. 11 ಮತ್ತು 12 ರಂದು ವಿಜಯ-ವಿಕ್ರಮ ಜೋಡುಕರೆ ಕಂಬಳ               

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 02.  ಉಪ್ಪಿನಂಗಡಿ ಇಲ್ಲಿನ ಕೂಟೇಲು ಸೇತುವೆ ಬಳಿ ನೇತ್ರಾವತಿ ನದಿ ದಡದಲ್ಲಿ ವರ್ಷಂಪ್ರತಿ ನಡೆಯುವ ವಿಜಯ-ವಿಕ್ರಮ ಜೋಡುಕರೆ ಕಂಬಳ ಮಾ. 11 ಮತ್ತು 12ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಿಳಿಸಿದರು. ಈ ಕುರಿತು ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯಲ್ಲಿ ವಿಜಯ-ವಿಕ್ರಮ ಕಂಬಳ ಸಮಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಂಬಳ ಈ ಹಿಂದಿಗಿಂತಲೂ ಹೆಚ್ಚಿನ ವೈಭವಯುತವಾಗಿ ನಡೆಯಲು ಎಲ್ಲರೂ ಸಹಕರಿಸಬೇಕು

ಮಾ. 11 ಮತ್ತು 12 ರಂದು ವಿಜಯ-ವಿಕ್ರಮ ಜೋಡುಕರೆ ಕಂಬಳ                Read More »

ಕರಾವಳಿ, ಕರ್ನಾಟಕ
dc ravikumar

ಮಂಗಳೂರು: ಆಹಾರ ಮಳಿಗೆಗೆ ದ.ಕ. ಜಿಲ್ಲಾಧಿಕಾರಿ ದಿಢೀರ್ ದಾಳಿ ➤ ಶುಚಿತ್ವ ಕೊರತೆಯ ಬಗ್ಗೆ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ 02. ಪಣಂಬೂರು ಬೀಚ್‌ ನಲ್ಲಿರುವ ಆಹಾರ ಮಳಿಗೆಗಳ ಮೇಲೆ ಜಿಲ್ಲಾಧಿಕಾರಿ ರವಿಕುಮಾರ್ ದಿಢೀರ್ ದಾಳಿ ನಡೆಸಿ ಹತ್ತಕ್ಕೂ ಅಧಿಕ ಅಂಗಡಿಗಳಲ್ಲಿ ಸ್ವಚ್ಛತೆಯ ಕೊರತೆ ಕಂಡು ಬಂದ ಹಿನ್ನೆಲೆ ತಕ್ಷಣ ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ. ಪತ್ರಕರ್ತರ ಸಂಘ ಹಾಗೂ ದ.ಕ. ಜಿಲ್ಲಾಡಳಿತವು ಬ್ರಾಂಡ್ ಮಂಗಳೂರಿನ ಸಮುದ್ರ ಕಿನಾರೆಯ ಸ್ವಚ್ಛತೆಗೆ ಯೋಜನೆಯನ್ನು ಹಮ್ಮಿಕೊಂಡಿದ್ದು, ಅದರಂತೆ ಜಿಲ್ಲಾಧಿಕಾರಿ ಉದ್ಘಾಟನೆಗೆ ಆಗಮಿಸಿದ್ದರು. ಬಳಿಕ ಆಹಾರ ಸ್ಟಾಲ್‌ ಗಳು ಹಾಗೂ ಅಂಗಡಿಗಳಿಗೆ ಭೇಟಿ ನೀಡಿ ಪರಿಸರ ಸ್ವಚ್ಛತೆಯ

ಮಂಗಳೂರು: ಆಹಾರ ಮಳಿಗೆಗೆ ದ.ಕ. ಜಿಲ್ಲಾಧಿಕಾರಿ ದಿಢೀರ್ ದಾಳಿ ➤ ಶುಚಿತ್ವ ಕೊರತೆಯ ಬಗ್ಗೆ ತೀವ್ರ ಆಕ್ರೋಶ Read More »

ಕರಾವಳಿ, ಕರ್ನಾಟಕ
Scroll to Top