Mangalore

ಪೆರ್ನೆ: ಡಿ. 28, 29ರಂದು ತಾಜುಲ್ ಉಲಮಾ ಅನುಸ್ಮರಣೆ, ಬುರ್ದಾ ಮಜ್ಲಿಸ್ ಹಾಗೂ ಮದನೀಯಂ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಾಣಿ, ಡಿ. 26. ಇಲ್ಲಿನ ಸುನ್ನೀ ಸೆಂಟರ್ ಪೆರ್ನೆ ಇದರ ವತಿಯಿಂದ ಡಿ. 28 ಹಾಗೂ ಡಿ. 29 ದಂದು ಮಗ್ರಿಬ್ ಬಳಿಕ ಪೆರ್ನೆ ಜಂಕ್ಷನ್ ಸಮೀಪ ಇರುವ ಎ ಎಂ ಗಾರ್ಡನ್ ನಲ್ಲಿ ಬೃಹತ್ ತಾಜುಲ್ ಉಲಮಾ ಅನುಸ್ಮರಣೆ ಬುರ್ದಾ ಮಜ್ಲಿಸ್ ಮತ್ತು ಮದನೀಯಂ ಮಜ್ಲಿಸ್ ನಡೆಯಲಿದೆ. ಬುಧವಾರದಂದು ತಾಜುಲ್ ಉಲಮಾ ಅನುಸ್ಮರಣೆ ಮತ್ತು ಬುರ್ದಾ ಮಜ್ಲಿಸ್ ಹಾಗೂ ಗುರುವಾರದಂದು ಅಬ್ಲಲ್ ಲತೀಫ್ ಸಖಾಫಿ ಕಾಂತಪುರಂರವರು ನಡೆಸಿಕೊಂಡು ಬರುತ್ತಿರುವ ಪ್ರಸಿದ್ಧ ಮದನೀಯಂ […]

ಪೆರ್ನೆ: ಡಿ. 28, 29ರಂದು ತಾಜುಲ್ ಉಲಮಾ ಅನುಸ್ಮರಣೆ, ಬುರ್ದಾ ಮಜ್ಲಿಸ್ ಹಾಗೂ ಮದನೀಯಂ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ   ➤ ಆರೋಪಿ ಅರೆಸ್ಟ್                        

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 26. ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾವು ಮಾಲಡ್ಕ ನಿವಾಸಿಯೋರ್ವನನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಾವು ಇಲ್ಲಿನ ನಿವಾಸಿ ತಕಿಯುದ್ದೀನ್ ಎಂದು ಗುರುತಿಸಲಾಗಿದೆ. ಈತ ಸಂತ್ರಸ್ಥ ಬಾಲಕಿಯ ತಂದೆಯ ಸ್ನೇಹಿತ ಎಂದು ತಿಳಿದುಬಂದಿದೆ. ಸಂತ್ರಸ್ತೆಯು ಶಾಲೆಗೆ ಹೋಗಲು ಮನೆಯಿಂದ ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಆಕೆಯನ್ನು ತಡೆದು ನಿಲ್ಲಿಸಿದ ಆರೋಪಿ ತನ್ನ ಜೊತೆಗೆ ಬೈಕ್ ನಲ್ಲಿ ಬರುವಂತೆ ಒತ್ತಾಯಿಸಿ

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ   ➤ ಆರೋಪಿ ಅರೆಸ್ಟ್                         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
section 144

ಮಂಗಳೂರು: ವಾಹನ ಸಂಚಾರ ನಿಷೇಧ ➤ ಸವಾರರ ಪರದಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಶನಿವಾರದಂದು ರಾತ್ರಿ ಕಾಟಿಪಳ್ಳದಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಸುರತ್ಕಲ್ ಜಂಕ್ಷನ್‌ನಲ್ಲಿ ಪೊಲೀಸರು ಸೆಕ್ಷನ್ ಹಾಕಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ವಾಹನ ನಿಲುಗಡೆ, ಓಡಾಟ ಹಾಗೂ ಭಾನುವಾರದಂದು ಜಲೀಲ್ ಅವರ ಪಾರ್ಥಿವ ಶರೀರ ಕೊಂಡೊಯ್ಯಲು ಸುರತ್ಕಲ್ ಜಂಕ್ಷನ್ ನಲ್ಲಿ ಪೊಲೀಸರು ವಾಹನ ಸಂಚಾರ ನಿಷೇಧಿಸಿದ್ದು, ಸೋಮವಾರ ಬ್ಯಾರಿಕೇಡ್ ತೆರವುಗೊಳಿಸಿಲ್ಲ, ಪೊಲೀಸರ ಉಪಸ್ಥಿತಿಯೂ ಇಲ್ಲದೇ ವಾಹನ ಸವಾರರು ಪರದಾಡುವಂತಾಗಿದೆ. ಇಂದು ಸುರತ್ಕಲ್ ಜಂಕ್ಷನ್ ಬಂದ್ ಮಾಡಿರುವ ಕಾರಣ ವಾಹನ ದಟ್ಟಣೆ ಹೆಚ್ಚಾಗಿದ್ದು,

ಮಂಗಳೂರು: ವಾಹನ ಸಂಚಾರ ನಿಷೇಧ ➤ ಸವಾರರ ಪರದಾಟ Read More »

ಕರಾವಳಿ, ಕರ್ನಾಟಕ

ನಾಳೆ (ಡಿ. 25) ಸಿಎಂ ಬೊಮ್ಮಾಯಿ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನಾಳೆ (ಡಿ.25) ಭಾನುವಾರ ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಡಿ.25ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣಿಸಿ ಸಂಜೆ 4 ಗಂಟೆಗೆ ಮಂಗಳೂರು ತಲುಪುವರು. ಸಂಜೆ 4.10ಕ್ಕೆ ಮಂಗಳೂರಿನಿಂದ ಹೊರಟು 5 ಗಂಟೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪಸ್‍ನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಿರುವ ಅಂತರಾಷ್ಟ್ರೀಯ ಜಾಂಬೂರಿ ಹಾಗೂ ಏಕ್ ಭಾರತ್-ಶ್ರೇಷ್ಠ ಭಾರತ್, ನಮ್ಮ

ನಾಳೆ (ಡಿ. 25) ಸಿಎಂ ಬೊಮ್ಮಾಯಿ ದ.ಕ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಮಂಗಳೂರು: ಡಿ. 26ರಿಂದ KSRTC ಬಸ್ ಗಳ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇದೇ ಡಿ. 21 ರಿಂದ 27ರವರೆಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಸುಮಾರು 50,000ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಆಗಮಿಸಿದ್ದಾರೆ. ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಇತರೆ ವಿಭಾಗಗಳಿಂದ ಹಾಗೂ ವಾ.ಕ.ರ.ಸಾ.ನಿಗಮ, ಕ.ಕ.ರ.ಸಾ. ನಿಗಮಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದು, ಆ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಡಿ. 27

ಮಂಗಳೂರು: ಡಿ. 26ರಿಂದ KSRTC ಬಸ್ ಗಳ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ, ಕರ್ನಾಟಕ

ಕರಾವಳಿಯ ಜನಪದ ಕ್ರೀಡೆ ಕಂಬಳದ ಮೇಲೆ ಮತ್ತೆ ನಿಷೇಧದ ಆತಂಕ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 22. ಕರಾವಳಿಯ ಜನಪದ ಕ್ರೀಡೆ ಕಂಬಳದ ಮೇಲೆ ಮತ್ತೆ ನಿಷೇಧದ ತೂಗುಗತ್ತಿ ನೇತಾಡುತ್ತಿದೆ. ಪ್ರಾಣಿ ದಯಾ ಸಂಘದವರು ಕಂಬಳ ಕೂಟ ನಿಷೇಧಿಸುವಂತೆ ಮತ್ತೆ ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದು, ತೀರ್ಪು ಬರೋದಕ್ಕಷ್ಟೆ ಬಾಕಿಯಿದೆ. ಈ ಬಾರಿಯ ಕಂಬಳದ ಋತು ಆರಂಭವಾಗಿದ್ದು ಮತ್ತೆ ಸಂಕಷ್ಟ ಎದುರಾಗುತ್ತಾ ಎಂಬ ಆತಂಕ ಕಂಬಳ ಅಭಿಮಾನಿಗಳಲ್ಲಿದೆ. ಕಂಬಳ ಕರಾವಳಿಯ ಪ್ರಸಿದ್ದ ಜನಪದ ಕ್ರೀಡೆ. ಇತ್ತೀಚೆಗಷ್ಟೆ ತೆರೆಕಂಡ ಕಾಂತಾರ ಸಿನಿಮಾದಲ್ಲಿಯು ಕಂಬಳದ ದೃಶ್ಯ ಚಿತ್ರೀಕರಿಸಲಾಗಿದ್ದು ವಿಶ್ವದಾದ್ಯಂತ ಕಂಬಳ

ಕರಾವಳಿಯ ಜನಪದ ಕ್ರೀಡೆ ಕಂಬಳದ ಮೇಲೆ ಮತ್ತೆ ನಿಷೇಧದ ಆತಂಕ..! Read More »

ಕರಾವಳಿ, ಕರ್ನಾಟಕ
shashikumar

ಮಂಗಳೂರು: ರಸ್ತೆ ಕಾಮಗಾರಿ ಹಿನ್ನೆಲೆ ➤ ಬದಲಿ ಮಾರ್ಗ ಸೂಚಿಸಿ ಕಮಿಷನರ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 22. ನಗರದ ಜಪ್ಪು ಮಹಾಕಾಳಿ ಪಡ್ಪು ಕೆನರಾ ಪಿಂಟೋ ಗ್ಯಾರೇಜ್ ಬಳಿಯಿಂದ ನೇತ್ರಾವತಿ ರೈಲ್ವೆ ಲೆವೆಲ್ ಕ್ರಾಸಿಂಗ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದರಿಂದ ಸದ್ರಿ ರಸ್ತೆಯಲ್ಲಿ ತಾತ್ಕಾಲಿಕ ವಾಹನ ಸಂಚಾರ ನಿಷೇಧ ಆದೇಶ ಹೊರಡಿಸುವುದರ ಜೊತೆಗೆ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಿ ಕಾಮಗಾರಿ ಮುಕ್ತಾಯವಾಗುವವರೆಗೆ ಅಪರ ದಂಡಾಧಿಕಾರಿಗಳೂ ಆಗಿರುವ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಎನ್. ಅವರು ಮೋಟಾರ್ ವಾಹನ ಕಾಯಿದೆ1988ರ

ಮಂಗಳೂರು: ರಸ್ತೆ ಕಾಮಗಾರಿ ಹಿನ್ನೆಲೆ ➤ ಬದಲಿ ಮಾರ್ಗ ಸೂಚಿಸಿ ಕಮಿಷನರ್ ಆದೇಶ Read More »

ಕರಾವಳಿ, ಕರ್ನಾಟಕ

ಆಧಾರ್ ನೋಂದಣಿದಾರರ ದಾಖಲೆಗಳ ನವೀಕರಣ ಕಡ್ಡಾಯ ➤ ಡಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 22. ಕಳೆದ 10 ವರ್ಷಗಳಿಗೂ ಹಿಂದೆ ವಿಶಿಷ್ಟ ಗುರುತಿನ ಸಂಖ್ಯೆ ಪಡೆದ, ಆಧಾರ್ ನೋಂದಣಿದಾರರು ತಮ್ಮ ದಾಖಲೆಗಳ ನವೀಕರಣ ಮಾಡಿಸಿಕೊಳ್ಳಬೇಕು ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರವು (ಯುಐಡಿಎಐ) ಸೂಚಿಸಿದೆ. ಯುಐಡಿಎಐ ಆಧಾರ್ ಕಾರ್ಡ್‍ಗೆ ನೀಡಲಾದ ಪ್ರಮುಖ ದಾಖಲೆಗಳಾದ ನಿವಾಸದ ವಿಳಾಸ ದೃಢೀಕರಣ ಪತ್ರ, ವ್ಯಕ್ತಿಯ ಗುರುತಿನ ದಾಖಲೆಗಳ ಜತೆಗೆ ಇತರೆ ಪ್ರಮುಖ ಮಾಹಿತಿಗಳನ್ನು ಸದ್ಯದ ದಾಖಲೆಗಳಿಗೆ ಅನುಗುಣವಾಗಿ ತಿದ್ದುಪಡಿ ಮಾಡಿಕೊಳ್ಳಬೇಕು. ಎಲ್ಲಾ ಹಳೆಯ ಆಧಾರ್ ನೋಂದಣಿದಾರರು ತಮ್ಮ ದಾಖಲೆಗಳಲ್ಲಿನ

ಆಧಾರ್ ನೋಂದಣಿದಾರರ ದಾಖಲೆಗಳ ನವೀಕರಣ ಕಡ್ಡಾಯ ➤ ಡಿಸಿ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವ್ಯಾಪಿಸಿದ ಚರ್ಮಗಂಟು ರೋಗ      

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಡಿ. 21. ದಕ್ಷಿಣ ಹಾಗೂ ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹರಡಿದ್ದ ಚರ್ಮಗಂಟು ರೋಗವು ಉತ್ತರಕನ್ನಡ ಜಿಲ್ಲೆಯ ಬಳಿಕ ಇದೀಗ ದ.ಕ. ಜಿಲ್ಲೆಯಾದ್ಯಂತ ವ್ಯಾಪಿಸಿದ್ದು, ಜಾನುವಾರುಗಳಲ್ಲಿ ರೋಗ ಬಾರದಂತೆ ತಡೆಯಲು ಲಸಿಕೆ ನೀಡುತ್ತಿದ್ದರೂ ರೋಗ ಹರಡುತ್ತಲೇ ಇದ್ದು, ಹೈನುಗಾರರು ಪರದಾಡುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುಳಿತ್ತಡಿ, ನಾಗೋಜಿ, ಹಿರೇಬಂಡಾಡಿ ನಾಗನಕೋಡಿ ಸೇರಿದಂತೆ ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ 12 ಜಾನುವಾರುಗಳಲ್ಲೂ ರೋಗ ಕಾಣಿಸಿಕೊಂಡಿದೆ. ಇನ್ನು

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವ್ಯಾಪಿಸಿದ ಚರ್ಮಗಂಟು ರೋಗ       Read More »

ಕರಾವಳಿ, ಕರ್ನಾಟಕ

ಮಂಗಳೂರು: ಏರ್ ಟೆಲ್ ಕಂಪನಿ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಮುಂದಾದ ಮಹಾನಗರ ಪಾಲಿಕೆ…!! 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ಹೋಗುವ ರಸ್ತೆ ಬದಿ ಪಾದಚಾರಿ ಮಾರ್ಗದಲ್ಲಿ ಅನುಮತಿ ಪಡೆಯದೆ ಕೇಬಲ್ ದುರಸ್ತಿಗೆ ಹೊಂಡ ಅಗೆದ ಏರ್ ಟೆಲ್ ಕಂಪನಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಕೋರಿ ಮಂಗಳೂರು ಮಹಾನಗರ ಪಾಲಿಕೆಯಿಂದ ಬಂದರು ಠಾಣೆಗೆ ಮನವಿ ಸಲ್ಲಿಸಲಾಗಿದ. ಏರ್ ಟೆಲ್ ಕಂಪನಿಯು ಮಹಾನಗರ ಪಾಲಿಕೆಯಿಂದ ಯಾವುದೇ ಅನುಮತಿ ಪಡೆಯದೇ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ಹೋಗುವ ರಸ್ತೆ ಬದಿ ಪಾದಚಾರಿ

ಮಂಗಳೂರು: ಏರ್ ಟೆಲ್ ಕಂಪನಿ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಮುಂದಾದ ಮಹಾನಗರ ಪಾಲಿಕೆ…!!  Read More »

ಕರಾವಳಿ, ಕರ್ನಾಟಕ
Scroll to Top