Mangalore

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಕರಾವಳಿ ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕಲಾತಂಡಗಳು ಅರ್ಜಿ ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳ ಬಗ್ಗೆ ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳೊಂದಿಗೆ ನಗರದ ಉರ್ವಸ್ಟೋರ್‍ ನ ತುಳು ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಇದೇ ಡಿ.26ರ ರೊಳಗೆ ಸಲ್ಲಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು ಕರಾವಳಿ ಜಿಲ್ಲೆಗಳ […]

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹೊಸ ಅಥಿತಿಗಳ ಕಲರವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಮಂಗಳೂರು ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಗುಜರಾತ್ ನ ಗ್ರೀನ್ ಮೃಗಾಲಯದಿಂದ ಮಧ್ಯ ಮತ್ತು ದಕ್ಷಿಣ ಅಮೇರಿಕ, ಬ್ರೆಜಿಲ್, ಅರ್ಜೆಂಟೀನ, ಆಪ್ರೀಕಾ ಖಂಡಗಳಲ್ಲಿ ಕಾಣಸಿಗುವ ವಿವಿಧ ಪ್ರಾಣಿಗಳನ್ನು ತರಲಾಗಿದೆ.   ಸಣ್ಣ ಜಾತಿಯ ಅಳಿಲು, ಕಪಿ, ಮಾರ್ಮೋಸೆಟ್, ಕೆಂಪು ಕೈಯ ಟೆಮಾರನ, ಮಾರ ಮಾರ, ಬೃಹತ್ ಗಾತ್ರದ ನೀಲಿ ಬಂಗಾರದ ಮಕಾವು, ಗಾಲಾ ಕೋಕಟು, ಹಸಿರು ಟೊರೆಕೊ ಮತ್ತು ವಿವಿಧ ಜಾತಿಯ ಪರದೇಶದ ಪಕ್ಷಿಗಳನ್ನು ತರಿಸಲಾಗಿದೆ. ಹೊಸದಾಗಿ ಬಂದ ಅತಿಧಿಗಳ

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹೊಸ ಅಥಿತಿಗಳ ಕಲರವ Read More »

ಕರಾವಳಿ, ಕರ್ನಾಟಕ

ಜನವರಿಯಲ್ಲಿ ಕರಾವಳಿ ಉತ್ಸವ ➤ ಡಾ.ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಮುಂಬರುವ 2023ರ ಜನವರಿ ಮಾಹೆಯಲ್ಲಿ ಕರಾವಳಿ ಉತ್ಸವ ಹಮ್ಮಿಕೊಳ್ಳುವ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ಕುರಿತು ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಕರಾವಳಿ ಉತ್ಸವದ ದಿನಾಂಕವನ್ನು ನಿಗದಿ ಪಡಿಸಲಾಗುವುದು, ಕರಾವಳಿ ಉತ್ಸವದ ಪೂರ್ವಭಾವಿ ಸಿದ್ಧತೆಗೆ ವಿವಿಧ ಸಮಿತಿಗಳು, ಉಪ ಸಮಿತಿಗಳನ್ನು ರಚಿಸಿ, ತಮ್ಮ ಹಂತದಲ್ಲಿ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ದಪಡಿಸಿ ಜಿಲ್ಲಾಡಳಿತಕ್ಕೆ

ಜನವರಿಯಲ್ಲಿ ಕರಾವಳಿ ಉತ್ಸವ ➤ ಡಾ.ಕುಮಾರ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ಅಯ್ಯಪ್ಪಸ್ವಾಮಿ ವೃತಧಾರಿ ಬಾಲಕನ ಮೇಲೆ ಹಲ್ಲೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಅಯ್ಯಪ್ಪ ವೃತಧಾರಿ ವಿದ್ಯಾರ್ಥಿಯೋರ್ವನಿಗೆ ಅದೇ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರದಂದು ನಗರದ ಶಾಲೆಯ ಬಳಿ ನಡೆದಿದೆ. ನಗರದ ಶಾಲೆಯೊಂದರ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಈ ಹಿಂದೆ ಹಲವು ಬಾರಿ ಗಲಾಟೆ ನಡೆದಿದ್ದು, ಶಿಕ್ಷಕರು ಎಚ್ಚರಿಕೆ ನೀಡಿ ಕಳುಹಿಸಿದ್ದರು. ಆದರೆ ಮಂಗಳವಾರದಂದು ಮತ್ತೆ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು 9ನೇ ತರಗತಿ ವಿದ್ಯಾರ್ಥಿಗಳು 8ನೇ ತರಗತಿಯ ಅಯ್ಯಪ್ಪಸ್ವಾಮಿ ವ್ರತಧಾರಿ

ಮಂಗಳೂರು: ಅಯ್ಯಪ್ಪಸ್ವಾಮಿ ವೃತಧಾರಿ ಬಾಲಕನ ಮೇಲೆ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಅಪರಿಚಿತ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 21. ಗುಡ್ಡದಲ್ಲಿ ಕೊಳೆತ ಅಪರಿಚಿತ ಮೃತದೇಹವೊಂದು ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ವರದಿಯಾಗಿದೆ. ಎಂದಿನಂತೆ ಸೊಪ್ಪು ತರಲು ಗುಡ್ಡಕ್ಕೆ ತೆರಳಿದ ಸ್ಥಳೀಯರಿಗೆ ಮೊದಲು ಮೊಬೈಲ್ ಹಾಗೂ ಟ್ರಾವೆಲ್ ಬ್ಯಾಗ್ ಕಾಣಿಸಿದ್ದು, ಅಕ್ಕಪಕ್ಕ ಪರಿಶೀಲನೆ ನಡೆಸಿದಾಗ ಪಕ್ಕದಲ್ಲಿ ಮರದಲ್ಲಿ ಬಳ್ಳಿಯೊಂದು ನೇತಾಡುತ್ತಿದ್ದು, ಅಪರಿಚಿತ ಮೃತದೇಹ ನೆಲದಲ್ಲಿ ಬಿದ್ದುಕೊಂಡಿತ್ತು ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಿಟ್ಲ: ಅಪರಿಚಿತ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು :  ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನ…..!   ➤ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ, ವಾಗ್ವಾದ

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.20  ಮಂಗಳೂರು ವಿವಿ ಫಲಿತಾಂಶ ವಿಳಂಬ ಖಂಡಿಸಿ ಎಬಿವಿಪಿ ಕಾರ್ಯಕರ್ತರು ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಘಟನೆ ಮಂಗಳೂರು ವಿವಿಯಲ್ಲಿ ಸಂಭವಿಸಿದೆ. ಈ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದು ವಾಗ್ವಾದ ನಡೆಯಿತು ಎನ್ನಲಾಗಿದೆ. ಮಂಗಳೂರಿನ ಕೊಣಾಜೆಯ ಮಂಗಳೂರು ವಿವಿ ಯ ಆಡಳಿತ ಸೌಧಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದರು ಎಂದು ತಿಳಿದುಬಂದಿದೆ. ಅಂಕಪಟ್ಟಿ ಬಾರದೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲಾರದೇ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು

ಮಂಗಳೂರು :  ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನ…..!   ➤ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ, ವಾಗ್ವಾದ Read More »

ಕರಾವಳಿ, ಕರ್ನಾಟಕ

ಪುತ್ತೂರು : ಅಕ್ರಮ ಗೋ ಸಾಗಾಟ      ➤ ಇಬ್ಬರು ಆರೋಪಿಗಳ ಬಂಧನ…!!!  

(ನ್ಯೂಸ್ ಕಡಬ) newskadaba.com  ಪುತ್ತೂರು, ಡಿ.19  ಹಸು ಮತ್ತು ಕರುವನ್ನು ಪಿಕಪ್ ವೊಂದರಲ್ಲಿ  ಪೆರ್ಲಕ್ಕೆ ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಆರ್ಲಪದವು ಎಂಬಲ್ಲಿ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಹಸು, ಕರು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಗಳನ್ನು ಜಗನ್ನಾಥ (62) ಮತ್ತು ಪಿಕಪ್ ಚಾಲಕ ಗೌರಿಶಂಕರ್ (51) ಎಂದು ಗುರುತಿಸಲಾಗಿದೆ. ಇವರು ಪೆರ್ಲ ಕಡೆ ಪಿಕಪ್ ವಾಹನದಲ್ಲಿ ಹಸು ಮತ್ತು ಕರುವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ

ಪುತ್ತೂರು : ಅಕ್ರಮ ಗೋ ಸಾಗಾಟ      ➤ ಇಬ್ಬರು ಆರೋಪಿಗಳ ಬಂಧನ…!!!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಬಾಂಬ್ ಸ್ಪೋಟ – ಸಂತ್ರಸ್ತ ಚಾಲಕನ ಮನೆ ದುರಸ್ತಿಗೆ ನೆರವು

(ನ್ಯೂಸ್ ಕಡಬ) newskadaba.com   ಮಂಗಳೂರು, ಡಿ.19  ನಗರದ ಗರೋಡಿಯಲ್ಲಿ ಇತ್ತೀಚೆಗೆ ನಡೆದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋರಿಕ್ಷಾ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿ ಅವರ ಮನೆಯನ್ನು ದುರಸ್ತಿಗೊಳಿಸಲು ‘ ಗುರು ಬೆಳದಿಂಗಳು ಫೌಂಡೇಷನ್ ‘ ಮುಂದಾಗಿದೆ ಎನ್ನಲಾಗಿದೆ. ಗುರುಬೆಳದಿಂಗಳು ಫೌಂಡೇಷನ್ ಅಧ್ಯಕ್ಷ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಖಜಾಂಜಿ ಪದ್ಮರಾಜ್ ಆರ್.ಅವರು, ಘಟನೆ ಮರುದಿನ ಆಸ್ಪತ್ರೆಗೆ ಭೇಟಿ ನೀಡಿ , ಪುರುಷೋತ್ತಮ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆಂದು ವರದಿ ತಿಳಿಸಿದೆ. ಎಂಜಿನಿಯರ್

ಮಂಗಳೂರು : ಬಾಂಬ್ ಸ್ಪೋಟ – ಸಂತ್ರಸ್ತ ಚಾಲಕನ ಮನೆ ದುರಸ್ತಿಗೆ ನೆರವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಲು ನಿರ್ವಹಣಾ ಪ್ರಾಧಿಕಾರ ರಚನೆ 

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.18   ಧರ್ಮಸ್ಥಳವನ್ನು ಅಪವಿತ್ರಗೊಳಿಸುವ ಯಾವುದೇ ಚಟುವಟಿಕೆಗೆ ದೇವಾಲಯದ ಸುತ್ತಮುತ್ತಲು ಅನುಮತಿ ನೀಡಲಾಗುವುದಿಲ್ಲ ಎಂದು ಹೇಳಿದರು.  ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಧರ್ಮಸ್ಥಳ ನಿರ್ವಹಣಾ ಪ್ರಾಧಿಕಾರವನ್ನು ಸ್ಥಾಪಿಸಲಿದೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಧರ್ಮಸ್ಥಳದಲ್ಲಿ  4.80 ಕೋಟಿ ವೆಚ್ಚದಲ್ಲಿ ನವೀಕೃತ ನೇತ್ರಾವತಿ ಸ್ನಾನಘಟ್ಟವನ್ನು ಉದ್ಘಾಟಿಸಿ ಮಾತನಾಡಿದ ಅವರು,

ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಲು ನಿರ್ವಹಣಾ ಪ್ರಾಧಿಕಾರ ರಚನೆ  Read More »

ಕರಾವಳಿ, ಕರ್ನಾಟಕ
Crime

 ಬಾಲಕಿಯ ಜೊತೆ ಅಸಭ್ಯ ವರ್ತನೆ   ➤ ಹಿಗ್ಗಾ ಮುಗ್ಗಾ ಥಳಿಸಿದ ಪೋಷಕರು..!!!                

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.18   ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಮಂಗಳೂರಿನಲ್ಲಿ ಸಮಭವಿಸಿದೆ. ಯುವಕನನ್ನ ಕಂಬಕ್ಕೆ ಕಟ್ಟಿ ಬಾಲಕಿಯ ಕಡೆಯವರು ಹಲ್ಲೆ ಮಾಡಿದ್ದು,  ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಯುವಕ ಗಂಭೀರವಾಗಿ ಗಾಯಯೊಂಡಿದ್ದನು.  ಥಳಿತಕ್ಕೊಳಗಾದ ಯುವಕ ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ್ದನು. ಬಾಲಕಿಯಿಂದ ಮಾಹಿತಿ ಪಡೆದು ಪೋಷಕರು ಹಿಂಬಾಲಿಸಿದ್ದರು. ಕರೆಕಾಡು ಪ್ರದೇಶದಲ್ಲಿ ಯುವಕ ಮತ್ತೆ ಬಾಲಕಿಗೆ ಕಿರುಕುಳ ನೀಡಿದ್ದನು. ಈ

 ಬಾಲಕಿಯ ಜೊತೆ ಅಸಭ್ಯ ವರ್ತನೆ   ➤ ಹಿಗ್ಗಾ ಮುಗ್ಗಾ ಥಳಿಸಿದ ಪೋಷಕರು..!!!                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top