Mangalore

ನೆಲ್ಯಾಡಿ :  ಅನುಮತಿ ಇಲ್ಲದೆ ಮಾಹಿತಿ ಸಂಗ್ರಹ ➤ ಮೂವರು ಪೊಲೀಸರ ಬಲೆಗೆ..!!!                              

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಡಿ.18   ಅನುಮತಿಯಿಲ್ಲದೆ ಮತದಾರರ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೂವರನ್ನು ಸಾರ್ವಜನಿಕರು ಪೊಲೀಸರಿಗೊಪ್ಪಿಸಿರುವ ಘಟನೆ ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿ ಸಂಭವಿಸಿದೆ. ಹೊಸಮಜಲು ಸಮೀಪದ ಹೋಟೆಲ್ ವೊಂದಕ್ಕೆ ಬಂದಿದ್ದ ಕನ್ನಡ ಹಾಗೂ ತಮಿಳು ಮಿಶ್ರಿತ ಭಾಷೆ ಮಾತನಾಡುತ್ತಿದ್ದ ವ್ಯಕ್ತಿಯೋರ್ವರು ಚಹಾ ಅಂಗಡಿಯಲ್ಲಿದ್ದ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಕೆ.ಇ.ಅಬೂಬಕ್ಕರ್ ರವರಲ್ಲಿ ಇಂದಿರಾಗಾಂಧಿ, ಸೋನಿಯಾಗಾಂಧಿ, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಹಿರಿಯ ರಾಜಕೀಯ ನಾಯಕರ […]

ನೆಲ್ಯಾಡಿ :  ಅನುಮತಿ ಇಲ್ಲದೆ ಮಾಹಿತಿ ಸಂಗ್ರಹ ➤ ಮೂವರು ಪೊಲೀಸರ ಬಲೆಗೆ..!!!                               Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!  

(ನ್ಯೂಸ್ ಕಡಬ) newskadaba.com  ರಾಮಕುಂಜ, ಡಿ.18   ಕಡಬ ತಾಲೂಕಿನ ಕೊಯಿಲ ಗ್ರಾಮದ ಮನೆಯೊಂದರಲ್ಲಿ 2 ಲಕ್ಷ ರೂ.ನಗದು ಕಳವುಗೊಂಡಿರುವ ಘಟನೆ ನಡೆದಿದ್ದು, ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಾಹೀಲ್ ರವರು ದೂರು ದಾಖಲಿಸಿದ್ದಾರೆ ಎನ್ನಲಾಗಿದ್ದು, ಇಂಟೀರಿಯರ್ ಡಿಸೈನ್ ಹಾಗೂ ಅಂಗಡಿ ವ್ಯಾಪಾರ ಮಾಡಿ ದುಡಿದ ರೂ.2 ಲಕ್ಷವನ್ನು ಅವರು ಮಲಗುವ ಕೋಣೆಯ ಕಪಾಟಿನಲ್ಲಿ ಇಟ್ಟಿದ್ದು, ಕೋಣೆಯ ಬಾಗಿಲಿನ ಕೀ

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು                            

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 17. ಜ್ವರದಿಂದ ಬಳಲುತ್ತಿದ್ದವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಮಾಡ್ನೂರು ಗ್ರಾಮದ ಕಾವು ನಿವಾಸಿ ಧರ್ಮಲಿಂಗಮ್ ಮತ್ತು ತಮಿಳ್ ಸೆಲ್ವಿ ದಂಪತಿಯ ಪುತ್ರಿ, 9ನೇ ತರಗತಿಯ ಅನುಶ್ರೀ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈಕೆ ಪುತ್ತೂರಿನ ಆಸ್ಪತ್ರೆಯೊಂದರಿಂದ ಔಷಧಿ ಪಡೆದಿದ್ದರು. ಆರೋಗ್ಯ ತೀರ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು                             Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ !!!                   

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಾರಸುದಾರರು ಇದ್ದಲ್ಲಿ ಮಂಗಳೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. ಇವರ ಹೆಸರು, ವಿಳಾಸ ತಿಳಿದಿಲ್ಲ. ಪ್ರಾಯ ಸುಮಾರು 45-50 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಎತ್ತರ 5 ಅಡಿ 4 ಇಂಚು, ಬಡಕಲು ಶರೀರ, ಸುಮಾರು 3 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ತಲೆಕೂದಲು, 4 ಇಂಚು ಉದ್ದ ಕಪ್ಪು ಬಿಳಿ ಮಿಶ್ರಿತ ಗಡ್ಡ ಮೀಸೆ, ಗೋಧಿ ಮೈಬಣ್ಣ,

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ !!!                    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೇಟಿಂಗ್ ಸ್ಪರ್ಧೆ- ಮಂಗಳೂರಿನ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆ            

(ನ್ಯೂಸ್ ಕಡಬ) newskadaba.com  ಮಂಗಳೂರು. ಡಿ. 15. ಶಿವಗಂಗಾ ರೋಲರ್ ಸ್ಕೇಟಿಂಗ್ ಕ್ಲಬ್ ನಲ್ಲಿ ಇತ್ತೀಚೆಗೆ ನಡೆದ ಸಿಬಿಎಸ್ಸಿ ಸೌತ್ ಜೋನ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ 16 ವರ್ಷ ಪ್ರಾಯದ ಬಾಲಕರ ಇನ್ ಲೆನ್ ವಿಭಾಗದಲ್ಲಿ ದ.ಕ. ಜಿಲ್ಲೆಯ ಯೆನೆಪೋಯ ಸಿಬಿಎಸ್ಸಿ ಶಾಲೆಯನ್ನು ಪ್ರತಿನಿಧಿಸಿದ್ದ ಮಹಮ್ಮದ್ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 500+ ಡೀ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ, 300 ಮೀಟರ್ ಟಿ ಟಿ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ ಹಾಗೂ

ಸ್ಕೇಟಿಂಗ್ ಸ್ಪರ್ಧೆ- ಮಂಗಳೂರಿನ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆ             Read More »

ಕರಾವಳಿ, ಕರ್ನಾಟಕ

ನಕಲಿ ದಾಖಲೆ ಸೃಷ್ಟಿಸಿ 1.25 ಕೋಟಿ ವಂಚನೆ ➤ ಮಗಳ ವಿರುದ್ದ ದೂರು ದಾಖಲಿಸಿದ ತಾಯಿ  

 (ನ್ಯೂಸ್ ಕಡಬ) newskadaba.com  ಮಂಗಳೂರು, ಡಿ. 15. ನಕಲಿ ದಾಖಲೆ ಸೃಷ್ಟಿಸಿ ತಾಯಿಗೆ, ಮಗಳು ಮತ್ತು ಆಕೆಯ ಸ್ನೇಹಿತೆ ಸೇರಿ 1.25 ಕೋಟಿ ರೂಪಾಯಿ ವಂಚಿಸಿದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಈ ಕುರಿತು ತಾಯಿ ರೀಟಾ ಪೇರಿಸ್‌ ದೂರು ನೀಡಿದ್ದು ಅವರ ಪುತ್ರಿ ನಿಕಿತಾ ಪೇರಿಸ್‌ ಮತ್ತು ಗೋಡ್ವಿನ್‌ ಫೆರ್ನಾಂಡಿಸ್‌ ಆರೋಪಿಗಳಾಗಿದ್ದಾರೆ. ದೂರಿನ ಪ್ರಕಾರ ರೀಟಾ ಪೇರಿಸ್‌ ಮತ್ತು ಅವರ ಪುತ್ರ ಅಮಿತ್‌ ಪೇರಿಸ್‌ ವಿದೇಶದಲ್ಲಿ ನೆಲೆಸಿದ್ದು, ರೀಟಾ ಪೇರಿಸ್‌ ಅವರ ಪುತ್ರಿ ನಿಕಿತಾ ಪೇರಿಸ್‌ ಮುದರಂಗಡಿಯ

ನಕಲಿ ದಾಖಲೆ ಸೃಷ್ಟಿಸಿ 1.25 ಕೋಟಿ ವಂಚನೆ ➤ ಮಗಳ ವಿರುದ್ದ ದೂರು ದಾಖಲಿಸಿದ ತಾಯಿ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತ- ಕಾವೂರು ಹೆಡ್ ಕಾನ್ಸ್ಟೇಬಲ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 15. ಕಾವೂರು ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ಲಮಾಣಿ (38) ಅವರು ಗುರುವಾರ ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ತಮ್ಮ ಊರಾದ ಬಾಗಲಕೋಟೆಗೆ ಹೋಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. 2008 ರ ಬ್ಯಾಚ್ ನಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದ ಇವರು ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾಗಿದ್ದು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಹೃದಯಾಘಾತ- ಕಾವೂರು ಹೆಡ್ ಕಾನ್ಸ್ಟೇಬಲ್ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಗಂಭೀರಾವಸ್ಥೆಯಲ್ಲಿದ್ದ ಶಂಕಿತ ಉಗ್ರ ಶಾರೀಕ್ ಆರೋಗ್ಯದಲ್ಲಿ ಚೇತರಿಕೆ ➤ ತನಿಖೆ ಚುರುಕುಗೊಳಿಸಿದ ಎನ್ಐಎ

(ನ್ಯೂಸ್ ಕಡಬ) newskdaba.com  ಮಂಗಳೂರು, ಡಿ. 14. ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಬಹುತೇಕ ಚೇತರಿಸಿಕೊಂಡಿದ್ದು ಆತನನ್ನು ಎನ್‌ಐಎ ತಂಡ ತೀವ್ರ ವಿಚಾರಣೆಗೊಳಪಡಿಸಿದೆ. ಘಟನೆಯಿಂದಾಗಿ ಶಾರೀಕ್ನ ಶ್ವಾಸಕೋಶದೊಳಗೆ ಹೊಗೆ ತುಂಬಿ, ಆರೋಗ್ಯ ಹದಗೆಟ್ಟಿತ್ತು. ಅಲ್ಲದೇ ಆತನ ಕಣ್ಣಿಗೂ ಹಾನಿಯಾಗಿ, ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದುದರಿಂದ ಆತನನ್ನು ತನಿಖಾ ತಂಡವು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಆತ ಚೇತರಿಸಿಕೊಂಡಿರುವುದರಿಂದ

ಮಂಗಳೂರು: ಗಂಭೀರಾವಸ್ಥೆಯಲ್ಲಿದ್ದ ಶಂಕಿತ ಉಗ್ರ ಶಾರೀಕ್ ಆರೋಗ್ಯದಲ್ಲಿ ಚೇತರಿಕೆ ➤ ತನಿಖೆ ಚುರುಕುಗೊಳಿಸಿದ ಎನ್ಐಎ Read More »

ಕರಾವಳಿ, ಕರ್ನಾಟಕ

ಲಾಡ್ಜ್ ವೊಂದರಲ್ಲಿ  ವ್ಯಾಪಾರಿಯೊಬ್ಬರ ಮೃತದೇಹ ಪತ್ತೆ  

 (ನ್ಯೂಸ್ ಕಡಬ) newskadaba.com   ಮಂಗಳೂರು, ಡಿ.13  ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ (55) ಎಂದು ಗುರುತಿಸಲಾಗಿದೆ. ನಗರದಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದು, ನಿರಂತರ ಕರೆ ಮಾಡಿದರೂ ಸ್ವೀಕರಿಸಿಲ್ಲ ಎನ್ನಲಾಗಿದೆ.  ಸಂಶಯಗೊಂಡು ಲಾಡ್ಜ್ ಸಿಬ್ಬಂದಿ 11 ಗಂಟೆ ವೇಳೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ಮುಂದುವರೆದಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ..  

ಲಾಡ್ಜ್ ವೊಂದರಲ್ಲಿ  ವ್ಯಾಪಾರಿಯೊಬ್ಬರ ಮೃತದೇಹ ಪತ್ತೆ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

20 ಟನ್ ಫಿಶ್ ಕಳವು ➤ಆರೋಪಿಯ ವಿರುದ್ದ ದೂರು ದಾಖಲು      

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 13. ಫಿಶ್ ಮಿಲ್ ನ ತಲಾ 50 ಕೆ.ಜಿ ತೂಕದ 400 ಚೀಲಗಳು ಕಳವಾದ ಘಟನೆ ಬೈಕಂಪಾಡಿಯ ಗೋದಾಮಿನಲ್ಲಿ ಸಂಭವಿಸಿದೆ. ಗೋದಾಮಿನ ಮೇಲ್ವಿಚಾರಕ ಇರ್ಫಾನ್ ಈ ಫಿಶ್ ಮಿಲ್  ಚೀಲಗಳನ್ನು ಕದ್ದೊಯ್ದಿರುವುದಾಗಿ ಅದರ ವ್ಯವಸ್ಥಾಪಕ ಪಣಂಬೂರು ಪೊಲೀಸ್ ಠಾಣೆಗೆ ದೂರು ನಿಡಿದ್ದಾರೆ. ಉಳ್ಳಾಲದ ಕೋಟೆಪುರದ ಮಹಮ್ಮದ್ ಸಮೀರ್ ಎಂಬವರ ಮಾಲಕತ್ವದ “ಯುನೈಟೆಡ್ ಮೆರೈನ್ ಪ್ರಾಡಕ್ಟ್ಸ್” ಕಾರ್ಖಾನೆಯಲ್ಲಿ ಫಿಶ್ ಮಿಲ್ ಅನ್ನು ತಯಾರಿಸಿ 50 ಕೆ.ಜಿ. ತೂಕದ ಚೀಲಗಳಲ್ಲಿ ತುಂಬಿಸಿಡುತ್ತಿದ್ದು, ಗೋದಾಮಿಗೆ

20 ಟನ್ ಫಿಶ್ ಕಳವು ➤ಆರೋಪಿಯ ವಿರುದ್ದ ದೂರು ದಾಖಲು       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top