Mangalore

ಬಿ.ಸಿ.ರೋಡ್: ಆಟೋ ರಿಕ್ಷಾ ಪಲ್ಟಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 05. ಆಟೋರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿಸಿರೋಡು ತಲಪಾಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಆಟೋ ತಲಪಾಡಿಯಲ್ಲಿ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಘಟನೆಯ ವೇಳೆ ಆಟೋದಲ್ಲಿ ಇಬ್ಬರೇ ಇರುವುದಾಗಿ ಸ್ಥಳೀಯರು ತಿಳಿಸಿದ್ದು, ಚಾಲಕ ಗಂಭೀರ ಗಾಯಗೊಂಡರೆ ಪ್ರಯಾಣಿಕನಿಗೂ ಗಾಯವಾಗಿದೆ ಎಂದು ಮಾಹಿತಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಿ.ಸಿ.ರೋಡ್: ಆಟೋ ರಿಕ್ಷಾ ಪಲ್ಟಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜೀವನದಲ್ಲಿ ಎದುರಾಗುವ ಎಲ್ಲ ರೀತಿಯ ಸಮಸ್ಯೆಗಳಿಗೆ ಈ ವಿಧಾನವನ್ನು ಅನುಸರಿಸಿ ಕಷ್ಟಗಳಿಗೆ ಪರಿಹಾರ ಪಡೆದುಕೊಳ್ಳಿ

  ?ಓಂ ಶ್ರೀ ಚಾಮುಂಡೇಶ್ವರಿ ನಮಃ? ನಿಮ್ಮ ಜನ್ಮ ವಿವರಗಳನ್ನು (ಹೆಸರು ಹುಟ್ಟಿದ ದಿನಾಂಕ ಸಮಯ ಸ್ಥಳ) ವಾಟ್ಸಪ್ ಮೂಲಕ ಕಳುಹಿಸಿರಿ- 9380973370 ✓#ಜಾತಕ_ತೆಗೆದುಕೊಂಡರೆ_ಉಚಿತ_ವಿಶ್ಲೇಷಣೆ_80ಪುಟದ_ಜಾತಕ ✓#ನಿಮ್ಮ_ಮನೆಯ_ವಾಸ್ತುವಿನ_ಯಾವುದೇ_ದೋಷದ_ಬಗ್ಗೆ_ಸಂಪೂರ್ಣ_ವಿವರಣೆ ✓#ನಿಮ್ಮ_ಅದೃಷ್ಟದ_ಸಂಖ್ಯೆಯ_ಬಗ್ಗೇ_ವಿಶೇಷವಾದ_ಮಾಹಿತಿ_ಅದೃಷ್ಟದ_ಹೆಸರು_ಮಕ್ಕಳಿಗೆ ✓#ನಿಮ್ಮ_ಯಾವುದೇ_ಸಮಸ್ಸೆ_ಮದುವೆ ಸಂತಾನ_ಉದ್ಯೋಗ_ವ್ಯವಹಾರಕ್ಕೆಸರಳ_ಪರಿಹಾರಗಳು_ನೀಡುತ್ತೇವೆ ✓#ಮದುವೆ_ವಿಚಾರಕ್ಕೆ_ಗಂಡು_ಹೆಣ್ಣಿನ_ಸಾಲಾವಳಿ_ಜಾತಕ_ಹೊಂದಾಣಿಕೆ_ಬಗ್ಗೆ ✓#ಎಲ್ಲಾ ಮಾಹಿತಿಗಳು_ಫೋನ್_ಮೂಲಕ_ತಿಳಿದುಕೊಳ್ಳಿ_ಅಥವಾ_ನೇರವಾಗಿ_ಬೇಟಿಯಾಗಲು_ಪೋನ್_ಮಾಡಿ #ನಿಮ್ಮಹೆಸರು_ಜನ್ಮ_ದಿನಾಂಕ_whatsapp ನಲ್ಲಿ ಕಳುಹಿಸಿರಿ.ಅಥವಾ #callಮಾಡಿ ರಾಮನಾಥ ರಾವ್ ,ಜ್ಯೋತಿಷಿ 9380973370 ವಿಶೇಷವಾದ ದಿನಗಳಲ್ಲಿ ವಿಶೇಷವಾದ ಶಕ್ತಿ ಇರುತ್ತದೆ ಹಾಗಾಗಿಯೇ ಕೆಲವೊಂದು ಕೆಲಸಗಳನ್ನು ಅಥವಾ ಪರಿಹಾರಗಳನ್ನು ಈ ಒಂದು ವಿಶೇಷವಾದ ದಿನಗಳಲ್ಲಿ ಮಾಡಿಕೊಂಡರೆ ಶೀಘ್ರವಾಗಿ ಅದರ ಫಲ ಸಿಗುತ್ತದೆ ಎಂದು ಹೇಳಲಾಗುತ್ತದೆ, ಅದೇ

ಜೀವನದಲ್ಲಿ ಎದುರಾಗುವ ಎಲ್ಲ ರೀತಿಯ ಸಮಸ್ಯೆಗಳಿಗೆ ಈ ವಿಧಾನವನ್ನು ಅನುಸರಿಸಿ ಕಷ್ಟಗಳಿಗೆ ಪರಿಹಾರ ಪಡೆದುಕೊಳ್ಳಿ Read More »

ಕರ್ನಾಟಕ, ಭವಿಷ್ಯ

ಮಂಗಳೂರು: ಆರೋಗ್ಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಪ್ರಾಶಸ್ತ್ಯ ನೀಡುವಂತೆ ಆಗ್ರಹ ➤ ಜಿಲ್ಲಾ ಆರೋಗ್ಯ ಅಧಿಕಾರಿಗೆ ತು.ರ.ವೇ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಪ್ರಾಶಸ್ತ್ಯ ನೀಡುವಂತೆ ಆಗ್ರಹಿಸಿ, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ತುಳುನಾಡ ರಕ್ಷಣಾ ವೇದಿಕೆ ಮನವಿ ನೀಡಿ ಒತ್ತಾಯಿಸಿದೆ. ದಕ್ಷಿಣ ಜಿಲ್ಲೆ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ವಿಶ್ವದಲ್ಲಿಯೇ ಅಗ್ರ ಸ್ಥಾನದಲ್ಲಿದೆ. ಇಲ್ಲಿನ ನುರಿತ ವೈದ್ಯರು ಹಾಗೂ ವಿಶ್ವ ದರ್ಜೆಯ ಆಸ್ಪತ್ರೆಗಳು ನೀಡುತ್ತಿರುವ ಸೇವೆ ಶ್ಲಾಘನೀಯ. ಕಳೆದ 2 ವರ್ಷಗಳಿಂದ ಕೊರೋನಾ ಮಹಾಮಾರಿಯಿಂದ ಜನರು ಸಂಕಷ್ಟಗೀಡಾದಾಗ ಜಿಲ್ಲೆಯಲ್ಲಿ ಕೊರೊನಾ

ಮಂಗಳೂರು: ಆರೋಗ್ಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಪ್ರಾಶಸ್ತ್ಯ ನೀಡುವಂತೆ ಆಗ್ರಹ ➤ ಜಿಲ್ಲಾ ಆರೋಗ್ಯ ಅಧಿಕಾರಿಗೆ ತು.ರ.ವೇ ಮನವಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸೋರಿಕೆ ➤ 20 ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 11. ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಕೆಮಿಕಲ್ ಸೋರಿಕೆಯಾಗಿ ಇಪ್ಪತ್ತು ಮಂದಿ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರ ಪೈಕಿ 20 ಜನರು ಅಸ್ವಸ್ಥಗೊಂಡಿದ್ದು ಇವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಣಂಬೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.    

ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸೋರಿಕೆ ➤ 20 ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿಕೆಶಿ ಭೇಟಿ

(ನ್ಯೂಸ್ ಕಡಬ) newskadaba,ಉಚ್ಚಿಲ ಜು.06: ಸುಮಾರು 32 ಕೋಟಿ ವೆಚ್ಚದಲ್ಲಿ ಸಮಗ್ರವಾಗಿ ಪುನರ್ ನಿರ್ಮಾಣಗೊಳ್ಳುತ್ತಿರುವ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಬಾಲಾಲಯದಲ್ಲಿಯ ಶ್ರೀ ಮಹಾಲಕ್ಷಿಗೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಮತ್ತು ವಿಷ್ಣುಮೂರ್ತಿ ಉಪಾಧ್ಯಾಯ ರವರು ಪೂಜೆ ಸಲ್ಲಿಸಿ ಡಿಕೆ ಶಿವಕುಮಾರ್ ರವರಿಗೆ ಪ್ರಸಾದ ವಿತರಿಸಿದರು.ದೇವಳದ ಆಡಳಿತ ಮಂಡಳಿಯ ವತಿಯಿಂದ ಡಿಕೆ ಶಿವಕುಮಾರ್‌ರವರನ್ನು

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿಕೆಶಿ ಭೇಟಿ Read More »

ಕರಾವಳಿ

ಬ್ರಹ್ಮಾವರ: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಛಾಯಾಗ್ರಾಹಕ ಅಶೋಕ್ ಶೆಟ್ಟಿ ಇನ್ನಿಲ್ಲ

(ನ್ಯೂಸ್ ಕಡಬ) newskadaba,ಮಂಗಳೂರು ಜು.06: ಮದುವೆ ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕುಂದಾಪುರದ ಹಿರಿಯ ಛಾಯಾಗ್ರಾಹಕ ಹೇರೂರು ಅಶೋಕ್ ಶೆಟ್ಟಿ (56) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾರೆ. ಪುತ್ರ ಪನ್ನಗ (24) ಹಾಗೂ ಸ್ನೇಹಿತ ಕುಮಾರ್ ಜೊತೆ ಬೆಂಗಳೂರಿಗೆ ಮದುವೆ ಕಾರ್ಯಕ್ರಮವೊಂದರ ಚಿತ್ರೀಕರಣಕ್ಕಾಗಿ ಕಾರಿನಲ್ಲಿ ತೆರಳಿ ಹಿಂದಿರುಗುತ್ತಿದ್ದ ವೇಳೆ ತುಮಕೂರು ಸಮೀಪ ಕಾರು ಅಪಘಾತ ಸಂಭವಿಸಿದ್ದು, ಅಶೋಕ್ ಶೆಟ್ಟಿ ಹಾಗೂ ಪುತ್ರ

ಬ್ರಹ್ಮಾವರ: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಛಾಯಾಗ್ರಾಹಕ ಅಶೋಕ್ ಶೆಟ್ಟಿ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ

15 ವರ್ಷದ ದಾಂಪತ್ಯ ಅಂತ್ಯ ➤ ವಿಚ್ಛೇದನಕ್ಕೆ ಮುಂದಾದ ಆಮಿರ್ ಖಾನ್, ಕಿರಣ್ ರಾವ್

(ನ್ಯೂಸ್ ಕಡಬ) newskadaba,ಮುಂಬೈ ಜು.03:ಬಿಟೌನ್ ಸ್ಟಾರ್ ಕಪಲ್ ಆಮಿರ್ ಖಾನ್ ಮತ್ತು ಕಿರಣ್ ರಾವ್ ಮದುವೆ ಬಂಧನದಿಂದ ಹೊರ ಬಂದಿದ್ದು, ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ.ಆಮಿರ್ ಖಾನ್ ಮತ್ತು ಕಿರಣ್ ರಾವ್ ಜೊತೆಯಾಗಿ ಹೇಳಿಕೆ ಬಿಡುಗಡೆಯಾಗಿದ್ದು, ಇನ್ಮುಂದೆ ಇಬ್ಬರ ದಾರಿ ಬೇರೆ ಆಗಿರಲಿದೆ. ನಾವಿಬ್ಬರು ಪರಸ್ಪರ ಚರ್ಚಿಸಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ಈ 15 ವರ್ಷಗಳಲ್ಲಿ ಇಬ್ಬರೂ ಸುಂದರ ಜೀವನವನ್ನು ಕಳೆದಿದ್ದೇವೆ. ಹೊಸ ಅನುಭವ ಆನಂದ, ಸಂತೋಷವನ್ನು ಶೇರ್ ಮಾಡಿಕೊಂಡಿದ್ದೇವೆ. ನಮ್ಮಿಬ್ಬರ

15 ವರ್ಷದ ದಾಂಪತ್ಯ ಅಂತ್ಯ ➤ ವಿಚ್ಛೇದನಕ್ಕೆ ಮುಂದಾದ ಆಮಿರ್ ಖಾನ್, ಕಿರಣ್ ರಾವ್ Read More »

ಕರಾವಳಿ

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತು ಶಿಶು ಕೊಲೆ..?!

(ನ್ಯೂಸ್ ಕಡಬ) newskadaba,ಚಿಕ್ಕಬಳ್ಳಾಪುರ ಜು.03:ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶು ಕೊಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿರುವ ಶೌಚಾಲಯದ ಕಿಟಕಿಗೆ ಮಗು ತೂರಿಸಿ ಕುತ್ತಿಗೆಗೆ ದಾರದಿಂದ ನೇಣು ಬಿಗಿದು ಕೊಲೆ ಮಾಡಲಾಗಿದೆ. ಇನ್ನೂ ಕೊಲೆಯಾದ ಮಗು ಹೆಣ್ಣಾಗಿದ್ದು, ಹೆಣ್ಣು ಮಗು ಅಂತಲೇ ಕೊಲೆ ಮಾಡಿದರಾ ಅನ್ನೋ ಅನುಮಾನ ದಟ್ಟವಾಗಿದೆ. ಅಂದಹಾಗೆ ಇಂದು ಬೆಳಗ್ಗೆ 8 ಗಂಟೆ 45 ನಿಮಿಷ ಸುಮಾರಿಗೆ ಆಸ್ಪತ್ರೆಗೆ ಬಂದ ಇಬ್ಬರು ಅಪರಿಚಿತ ಮಹಿಳೆಯರು ಹಾಗೂ ಓರ್ವ ಪುರುಷ ಶೌಚಾಲಯದೊಳಗೆ

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತು ಶಿಶು ಕೊಲೆ..?! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ಬೀದಿನಾಯಿಯೊಂದನ್ನು ಅಮಾನವೀಯವಾಗಿ ಗುಂಡು ಹೊಡೆದು ಹತ್ಯೆ ಮಾಡಿರುವ ಹೇಯ ಕೃತ್ಯವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ನಾಯಿಯನ್ನು ಬೈಕ್ ಗೆ ಕಟ್ಟಿ ಅಮಾನವೀಯವಾಗಿ ಎಳೆದೊಯ್ದ ಎರಡು ಪ್ರಕರಣಗಳು ಮಂಗಳೂರಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿತ್ತು. ಅದರ ಬೆನ್ನಲ್ಲೇ ನಡೆದ ಈ ಕೃತ್ಯದಿಂದ ಎಲ್ಲರೂ ತಲೆತಗ್ಗಿಸುವಂತಾಗಿದೆ. ಮಂಗಳೂರು ನಗರದ ಶಿವಭಾಗ್‍ನ‌ ಬಳಿಯಿರುವ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುಂಡು ಹೊಡೆಸಿಕೊಂಡು ಬೀದಿ ನಾಯಿಯೊಂದನ್ನು ಸತ್ತು ಬಿದ್ದಿತ್ತು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿರುವ ಅನಿಮಲ್

ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಇಂದು ಅನಾವರಣ

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ಇಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಇಂದು ಅನಾವರಣಗೊಂಡಿತು. ರಾಜ್ಯ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಡಿಕ್ಷನರಿ ಅನಾವರಣಗೊಳಿಸಿ ಮಾತನಾಡಿ, ಕೊಪ್ಪರಿಗೆ ಡಿಕ್ಷನರಿಯಲ್ಲಿ ತುಳು ಭಾಷೆಯ 1200 ಪದಗಳಿಗಸ ಉಚ್ಚಾರ, ಅರ್ಥ ಸಹಿತ ವಿವರಿಸಿ ತಿಳಿದಲಾಗಿದೆ‌. ಅಲ್ಲದೆ ಇಂದಿನ ತಂತ್ರಜ್ಞಾನಕ್ಕೆ ಹೊಂದಾಣಿಕೆಯಾಗುವಂತೆ ಈ ಡಿಕ್ಷನರಿ ಆನ್ಲೈನ್ ಮೂಲಕ ಲಭ್ಯವಾಗುತ್ತಿರುವುದು ನಿಜವಾಗಿಯೂ ಸಂತೋಷದ ವಿಚಾರ ಎಂದು ತಿಳಿಸಿದರು.ಈ ಸಂದರ್ಭ ಜೈ ತುಳುನಾಡು ಸಂಘಟನೆಯ ಅಧ್ಯಕ್ಷ ಸುದರ್ಶನ್

ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಇಂದು ಅನಾವರಣ Read More »

ಕರಾವಳಿ, ಕರ್ನಾಟಕ
Scroll to Top