Mangalore

ಲಿಡ್ ಕರ್ ಚರ್ಮ ಉತ್ಪನ್ನ- ರಿಯಾಯಿತಿ ದರದಲ್ಲಿ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಲಿಡ್‍ ಕರ್ ಮಾರಾಟ ಮಳಿಗೆಯಲ್ಲಿ 2024ರ ಗೌರಿ ಗಣೇಶ ಹಬ್ಬದ ಪ್ರಯುಕ್ತ ಎಲ್ಲಾ ಚರ್ಮ ಉತ್ಪನ್ನಗಳ ಮೇಲೆ ಶೇಕಡಾ 20 ರಿಂದ ಶೇಕಡ 40ರ ವರೆಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಮಳಿಗೆಯು ಕೊಡಿಯಾಲ್‍ ಬೈಲ್ ಕೆಎಸ್‍ ಆರ್ ರಾವ್ ರಸ್ತೆ ಅಂಬೇಡ್ಕರ್ ವಾಣಿಜ್ಯ ಸಂಕೀರ್ಣದಲ್ಲಿದ್ದು (ಪಿ.ವಿ.ಎಸ್ ಸರ್ಕಲ್ ಸಮೀಪ) ಮಳಿಗೆಯಲ್ಲಿ ಚರ್ಮದಿಂದಲೇ ತಯಾರಿಸಿದ ಶೂ, ಚಪ್ಪಲ್, […]

ಲಿಡ್ ಕರ್ ಚರ್ಮ ಉತ್ಪನ್ನ- ರಿಯಾಯಿತಿ ದರದಲ್ಲಿ ಮಾರಾಟ Read More »

ಕರಾವಳಿ, ಕರ್ನಾಟಕ

ಇಂದು ಉಸ್ತುವಾರಿ ಸಚಿವರ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಆಗಸ್ಟ್ 30 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಅಗಸ್ಟ್ 30 ರಂದು ಶುಕ್ರವಾರ ಬೆಳಿಗ್ಗೆ 8.15 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ. ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಕೆಡಿಪಿ ಮುಂದುವರಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿ.

ಇಂದು ಉಸ್ತುವಾರಿ ಸಚಿವರ ದ.ಕ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಗಳ ಪ್ರವೇಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಜಿ.ಟಿ.ಟಿ.ಸಿ. ಸರ್ಕಾರಿ ಡಿಪ್ಲೋಮಾ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಸಂಬಂಧಿಸಿದ ಡಿಪ್ಲೋಮಾ ಕೋರ್ಸ್‍ ಗಳಾದ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫಾಕ್ಚರಿಂಗ್ ಕೋರ್ಸ್ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಎಲ್ಲಾ ಕೋರ್ಸ್‍ಗಳಿಗೆ SSLC ಪಾಸ್ ಅಥವಾ PUC ಪಾಸ್/ಫೇಲ್ ಆದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. PUC(Science) ಹಾಗೂ ITI

ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಗಳ ಪ್ರವೇಶ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಅಗತ್ಯ ಬಿದ್ದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ – ಶಾಸಕ ಭರತ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ರಾಜ್ಯಪಾಲರಿಗೆ ಬೆದರಿಕೆ ಹಾಕಿದ ಐವನ್ ಡಿಸೋಜಾ ಮೇಲೆ ಪ್ರಕರಣ ದಾಖಲಿಸಲು ಪೊಲೀಸರು ಹಿಂದೆ ಮುಂದೆ ನೋಡುತ್ತಿದ್ದು, ಅಗತ್ಯ ಬಂದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ. ಮುಡಾ ಹಗರಣದ ಹಿನ್ನೆಲೆ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮತ್ತು ಎಂಎಲ್.ಸಿ ಐವನ್ ಡಿಸೋಜಾ ಮೇಲೆ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ ಶಾಸಕ

ಅಗತ್ಯ ಬಿದ್ದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ – ಶಾಸಕ ಭರತ್ ಶೆಟ್ಟಿ Read More »

ಕರಾವಳಿ, ಕರ್ನಾಟಕ

ಎಂಡಿಎಂಎ ಮಾದಕ ವಸ್ತು ಮಾರಾಟ..!  ಇಬ್ಬರು ಆರೋಪಿಗಳ ಅರೆಸ್ಟ್..! 

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಇಂದು ಸೆರೆ ಹಿಡಿದಿದ್ದಾರೆ. ಆರೋಪಿಗಳನ್ನು ಕಾಸರಗೋಡು ಜಿಲ್ಲೆ ಮಂಜೇಶ್ವರ ಬಡಾಜೆ ಪೋಸ್ಟ್ ಪುಚ್ಚಿತ್‌ಬೈಲ್ ಹೌಸ್ ನಿವಾಸಿಗಳಾದ ಅಬ್ದುಲ್ ಸಲಾಂ ಯಾನೇ ಸಲಾಂ(30) ಮತ್ತು ಸೂರಜ್ ರೈ ಯಾನೇ ಅಂಕಿ(26) ಎಂದು ಗುರುತಿಸಲಾಗಿದೆ. ಎಂಡಿಎಂಎ ಮಾದಕ ವಸ್ತುವನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಆಗಮಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮಂಗಳೂರು ಸಿಸಿಬಿ

ಎಂಡಿಎಂಎ ಮಾದಕ ವಸ್ತು ಮಾರಾಟ..!  ಇಬ್ಬರು ಆರೋಪಿಗಳ ಅರೆಸ್ಟ್..!  Read More »

ಕರಾವಳಿ, ಕ್ರೈಮ್ ನ್ಯೂಸ್

ಶ್ರೀ ಕೃಷ್ಣನ ಆದರ್ಶಗಳು ಎಲ್ಲರಿಗೂ ಪ್ರೇರಣೆ – ಶಾಸಕ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಯಾವುದೇ ಜಾತಿ, ಮತದ ಭೇದವಿಲ್ಲದೆ  ಅನ್ಯ ಜಾತಿಯವರು  ತಮ್ಮ ಮಕ್ಕಳಿಗೆ ಕೃಷ್ಣವೇಶವನ್ನು  ಹಾಕುವ ಸನ್ನಿವೇಶವನ್ನು  ಕಾಣುತ್ತೇವೆ. ಶ್ರೀಕೃಷ್ಣ ಪರಮಾತ್ಮನ ಆದರ್ಶಗಳು  ಜಾತಿ ಮತವನ್ನು ಮೀರಿರುವಂಥದ್ದು. ಎಲ್ಲಾ ಜಾತಿ ಧರ್ಮದವರಿಗೂ ಪ್ರೇರಣೆಯಾಗುವಂತದ್ದು ಎಂದು ಮಂಗಳೂರು ದಕ್ಷಿಣ ಶಾಸಕ ವೇದ ವ್ಯಾಸ್ ಕಾಮತ್  ಹೇಳಿದರು. ಅವರು ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ನೌಕರರ ಸಂಘ ನಂದಿನಿ ಸಭಾಭವನದಲ್ಲಿ

ಶ್ರೀ ಕೃಷ್ಣನ ಆದರ್ಶಗಳು ಎಲ್ಲರಿಗೂ ಪ್ರೇರಣೆ – ಶಾಸಕ ಕಾಮತ್ Read More »

ಕರಾವಳಿ

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. 2024-25ನೇ ಸಾಲಿಗೆ Cerebral Palsy, Muscular Dystrophy, Parkinsons & Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ. 1,000 ಪ್ರೋತ್ಸಾಹ ಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗೆ ವಿಶಿಷ್ಟ ಗುರುತಿನ ಚೀಟಿ ಕಡ್ಡಾಯ (UDID), ವಿಕಲತೆಯ ಪ್ರಮಾಣ ಶೇ.75% ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು, ವಯಸ್ಸಿನ ಮಿತಿ ಇರುವುದಿಲ್ಲ, ವಿಕಲಚೇತನರ ಹಾಗೂ ಆರೈಕೆದಾರರ ಆಧಾರ್ ಕಾರ್ಡ್, ಜಂಟಿ ಭಾವಚಿತ್ರ ಹಾಗೂ

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಕೇಸ್     ಆರೋಪಿ ಆತ್ಮಹತ್ಯೆಗೆ ಶರಣು         

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 23.  ತಮಿಳುನಾಡಿನ ನಕಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಶಿಬಿರದಲ್ಲಿ ಶಾಲಾ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹಲವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಪ್ರಮುಖ ಆರೋಪಿ ಇಂದು ಮುಂಜಾನೆ ಸರ್ಕಾರಿ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. 8ನೇ ತರಗತಿಯ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, 12 ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಶಿವರಾಮನ್ ಬಂಧನಕ್ಕೆ ಕೆಲವೇ ಗಂಟೆಗಳ ಮೊದಲು ವಿಷ ಸೇವಿಸಿದ್ದಾನೆ ಎಂದು ಪೊಲೀಸ್

ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಕೇಸ್     ಆರೋಪಿ ಆತ್ಮಹತ್ಯೆಗೆ ಶರಣು          Read More »

ಕರಾವಳಿ, ಕ್ರೈಮ್ ನ್ಯೂಸ್

‘ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್’ ಗೆ ಕು. ಕ್ಲಾರಿಸ್ಸಾ ಏಂಜಲ್ ಮೊಂತೆರೋ ಆಯ್ಕೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 23.   ಡಿ.ಸಿ.ಸಿ ಕ್ಲಬ್ ನ ಕು. ಕ್ಲಾರಿಸ್ಸಾ ಏಂಜಲ್ ಮೊಂತೆರೋ ಅವರು ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಹಾಗೂ ಸೀನಿಯರ್ ವಿಭಾಗದಲ್ಲಿ ಕಂಚಿನ ಪದಕ ಗಳಿಸಿ ಹಿಮಾಚಲ ಪ್ರದೇಶದಲ್ಲಿ ಅಕ್ಟೋಬರ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾರೆ. ಕ್ಲಾರಿಸ್ಸಾ ಏಂಜಲ್ ಮೊಂತೆರೋ ಅವರು, ಡಿ.ಸಿ.ಸಿ ಕ್ಲಬ್ ನ ಮುಖ್ಯ ತರಬೇತುದಾರರಾದ ಸರಸ್ವತಿ ಪುತ್ರನ್ ಹಾಗೂ ಹರೀಶ್ ಗೌಡ,

‘ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್’ ಗೆ ಕು. ಕ್ಲಾರಿಸ್ಸಾ ಏಂಜಲ್ ಮೊಂತೆರೋ ಆಯ್ಕೆ Read More »

ಕರಾವಳಿ

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಐವನ್ ಅವರ ಮನೆಯಿಂದ ಕಂಕನಾಡಿವರೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯುದ್ದಕ್ಕೂಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನಾ ಮೆರವಣಿಗೆ ಕಂಕನಾಡಿ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದು, ಬಳಿಕ ಅಲ್ಲೇ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ
Scroll to Top