Mangalore

ನೆಲ್ಯಾಡಿ: ಬೃಹತ್ ಆಯಿಲ್ ದಂಧೆ ಭೇದಿಸಿದ ಪೊಲೀಸರು ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba,ನೆಲ್ಯಾಡಿ ಜೂ.30: ಹೊಸಮಜಲು ಎಂಬಲ್ಲಿ ಕೆಲವು ವರ್ಷಗಳಿಂದ ಅಕ್ರಮವಾಗಿ ಕಾರ್ಯಚರಿಸುತ್ತಿದ್ದ ಬೃಹತ್ ಫರ್ನಿಶಿಂಗ್ ಆಯಿಲ್ ಮಿಕ್ಸಿಂಗ್ ಅಡ್ಡೆಗೆ ಪುತ್ತೂರು ಡಿವೈಎಸ್ಪಿ ಗಾನಾ.ಪಿ ಕುಮಾರ್ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಎರಡು ಟ್ಯಾಂಕರ್, ಮಿಕ್ಸಿಂಗ್ ಗೆ ಬಳಸುತ್ತಿದ್ದ ಉಪಕರಣಗಳು ಸೇರಿದಂತೆ ಸ್ವತ್ತುಗಳನ್ನು ವಶಪಡಿಸಿಕೊಂಡು,ಪ್ರಾಥಮಿರ ಮಾಹಿತಿ ಪ್ರಕಾರ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಹಲವಾರು ಬಾರಿ ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಈ ಅಕ್ರಮ ನಡೆಯುತ್ತಿರುವ ಅಡ್ಡೆಗೆ ದಾಳಿ ನಡೆಸಲು ಮುಂದಾಗಿದ್ದರೂ ಯಾವುದಾದರೂ ಮೂಲಗಳಿಂದ […]

ನೆಲ್ಯಾಡಿ: ಬೃಹತ್ ಆಯಿಲ್ ದಂಧೆ ಭೇದಿಸಿದ ಪೊಲೀಸರು ➤ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಾವರ ಬಳಿ ಅಪಘಾತ ➤ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಸಾವು

(ನ್ಯೂಸ್ ಕಡಬ) newskadaba,ಕಾಪು ಜೂ.30: ಕಾರೊಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಉದ್ಯಾವರ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಗಾಯಾಳುವನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್(27) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಅವರನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು, ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ರಾಕೇಶ್ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಇಂದು ಮುಂಜಾನೆ 5:30ರ ಸುಮಾರಿಗೆ ಮುಲ್ಕಿಯಿಂದ ತನ್ನ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ

ಉದ್ಯಾವರ ಬಳಿ ಅಪಘಾತ ➤ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಸಾವು Read More »

ಕರಾವಳಿ

ಹಿರಿಯ ನಟಿ ಕವಿತಾ ಅವರ ಪತಿ-ಪುತ್ರ ಇಬ್ಬರು ಕೊರೊನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.30:ಬಹುಭಾಷಾ ನಟಿ ಕವಿತಾ ಅವರ ಮಗ, ಪತಿ ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.ಕೇವಲ 15 ದಿನಗಳಲ್ಲಿ ಗಂಡ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವುದು ಕವಿತಾ ಅವರಿಗೆ ದಿಗ್ಭ್ರಮೆ ಮೂಡಿಸಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ ಹಿರಿಯ ನಟಿ ಕವಿತಾ ಅವರು ಕೈ ಹಿಡಿದ ಪತಿ ದಶರಥ ರಾಜ್ ಮತ್ತು ಹೆತ್ತ ಮಗ ಸಂಜಯ್ ರೂಪ್ ಅವರನ್ನು ಕಳೆದುಕೊಂಡ ನಟಿ ಕವಿತಾ ದುಃಖದ ಮಡುವಿನಲ್ಲಿದ್ದಾರೆ.ಮಗ ಸಂಜಯ್ ರೂಪ್ ಎರಡು ವಾರಗಳ ಹಿಂದೆ

ಹಿರಿಯ ನಟಿ ಕವಿತಾ ಅವರ ಪತಿ-ಪುತ್ರ ಇಬ್ಬರು ಕೊರೊನಾ ಸೋಂಕಿಗೆ ಬಲಿ Read More »

ಕರ್ನಾಟಕ

ಮಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.27: ನಗರದಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದ್ದು, ಮಂಗಳೂರು ಎಲ್ಲೆಡೆ ಸ್ತಬ್ಧವಾಗಿದೆ. ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ಯಾರೂ ಅನಗತ್ಯ ಸಂಚಾರ ನಡೆಸದಂತೆ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದಾರೆ. ವಾರಾಂತ್ಯ ಕರ್ಫ್ಯೂ ಸಂದರ್ಭ ಹಾಲು, ಮೆಡಿಕಲ್ ಹಾಗೂ ಸರಕಾರಿ ಕಚೇರಿ ಹೊರತುಪಡಿಸಿ ಮಿಕ್ಕೆಲ್ಲವೂ ಬಂದ್ ಮಾಡಲು ಜಿಲ್ಲಾಡಳಿತ ಆದೇಶಿಸಿತ್ತು. ಜನತೆಯಿಂದ ಈ ಆದೇಶಕ್ಕೆ ಉತ್ತಮ ಸ್ಪಂದನೆ ದೊರಕಿದ್ದು, ರಸ್ತೆಯಲ್ಲಿ ವಾಹನಗಳ, ಜನರ ಓಡಾಟವಿಲ್ಲದೆ ಎಲ್ಲಡೆ ಮಂಗಳೂರು ಸ್ತಬ್ಧವಾಗಿದೆ.

ಮಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿ Read More »

ಕರಾವಳಿ, ಕರ್ನಾಟಕ

ಹಡೀಲು ಭೂಮಿಯಲ್ಲಿ ಸ್ವತಃ ನಾಟಿ ಮಾಡಿ ಗಮನ ಸೆಳೆದ ಶಾಸಕ ಖಾದರ್

(ನ್ಯೂಸ್ ಕಡಬ) newskadaba,ಮಂಗಳೂರು ಜೂ.27: ಹಡೀಲು ಭೂಮಿಯಲ್ಲಿ ಕೃಷಿ ಕಾರ್ಯ ನಡೆಯುತ್ತಿರುವಲ್ಲಿಗೆ ಹೋಗಿದ್ದ ಶಾಸಕ ಯು.ಟಿ.ಖಾದರ್ ಅವರು ಸ್ವತಃ ಗದ್ದೆಗಿಳಿದು ನಾಟಿ ಮಾಡಿ ಕೃಷಿಕರಿಗೆ ಸಾಥ್ ನೀಡಿದ್ದು, ಇದೀಗ ಇದರ ಫೋಟೋಗಳು ವೈರಲ್ ಆಗುತ್ತಿದ್ದು, ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಶುಕ್ರವಾರ ನಗರದ ಕೊಣಾಜೆಯ ಕೆಳಗಿನ ಮನೆಯ ಹಡೀಲು ಬಿದ್ದ ಗದ್ದೆಯಲ್ಲಿ ನಾಗಬ್ರಹ್ಮ ಪ್ರಗತಿಪರ ಸಂಘ ಹಾಗೂ ಊರಿನ ಪ್ರಮುಖರು ಸೇರಿ ಭತ್ತದ ಕೃಷಿ ಮಾಡುವ ಸಂಕಲ್ಪ ಮಾಡಿದ್ದರು. ಇಲ್ಲಿಗೆ ಭತ್ತದ ಪೈರು ನಾಟಿ ಮಾಡಲು ಇಬ್ಬರು ಮಹಿಳೆಯರು ತೆರಳುತ್ತಿದ್ದರು.

ಹಡೀಲು ಭೂಮಿಯಲ್ಲಿ ಸ್ವತಃ ನಾಟಿ ಮಾಡಿ ಗಮನ ಸೆಳೆದ ಶಾಸಕ ಖಾದರ್ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಗೆ ‘ಡೆಲ್ಟಾ’ಪ್ಲಸ್ ಭೀತಿ..?!!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.27: ಕೇರಳದ ಕರಾವಳಿ ಭಾಗಗಳಲ್ಲಿ ಕೊರೊನಾ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನೆರೆಯ ದಕ್ಷಿಣಕನ್ನಡ ಜಿಲ್ಲೆಗೂ ಭೀತಿ ಹೆಚ್ಚಾಗಿದೆ. ಕೇರಳದಿಂದ ಪ್ರತಿನಿತ್ಯ ಸಾವಿರಾರು ಮಂದಿ ದಕ್ಷಿಣ ಕನ್ನಡ ಜಿಲ್ಲೆಗೆ ವ್ಯಾಪಾರ, ಉದ್ಯೋಗಕ್ಕಾಗಿ ಬಂದು ಹೋಗುತ್ತಾರೆ. ಹೀಗಾಗಿ ಜಿಲ್ಲೆಯ ಜನತೆಗೆ ಭೀತಿ ಹೆಚ್ಚಾಗಿದ್ದು, ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.ಈ ವಾರದ ವೀಕೆಂಡ್ ಕರ್ಪ್ಯೂ ಜಾರಿ ಇದ್ದ ಕಾರಣ ಗಡಿ ಭಾಗದಲ್ಲಿ ಹೆಚ್ಚಿನ ವಾಹನ ಓಡಾಟ ಇರಲಿಲ್ಲ. ಆದರೂ ಯಾವೊಂದು

ದಕ್ಷಿಣ ಕನ್ನಡ ಜಿಲ್ಲೆಗೆ ‘ಡೆಲ್ಟಾ’ಪ್ಲಸ್ ಭೀತಿ..?!! Read More »

ಕರಾವಳಿ

ಸುಬ್ರಹ್ಮಣ್ಯ: ಪರಿಶೀಲನಾ ಸಭೆಯಲ್ಲಿಆಶಾ ಕಾರ್ಯಕರ್ತೆಯರಿಗೆ ಸಚಿವರಿಂದ ದಿನಸಿ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ.27:ಕೋವಿಡ್ ಸೋಂಕಿತರು ಕೇರ್ ಸೆಂಟರ್ ನಲ್ಲಿ ಇದ್ದುಕೊಂಡೆ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಸಚಿವ ಅಂಗಾರ ಹೇಳಿದ್ದಾರೆ. ಅವರು  ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕೋವಿಡ್ ಪಾಸಿಟಿವ್ ವರದಿ ಬಂದವರು ಮನೆಯಲ್ಲಿ ಇರುವುದಕ್ಕಿಂತ ಆರೈಕೆ ಕೇಂದ್ರಗಳಲ್ಲಿ ಉಳಿಯುವುದು ಸೂಕ್ತ. ಮನೆಯಲ್ಲಿದ್ದರೆ ನೆರೆಹೊರೆಯವರಿಗೆ ಸೋಂಕು ಹರಡುವ ಸಂಭವ ಹೆಚ್ಚು. ಅದಕ್ಕಾಗಿ ಸಾರ್ವಜನಿಕರು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯಬೇಕು. ಆರೈಕೆ ಕೇಂದ್ರದಲ್ಲಿ ಆಹಾರ ಮತ್ತು ಔಷಧ ವಿತರಣೆ ವ್ಯವಸ್ಥಿತವಾಗಿ

ಸುಬ್ರಹ್ಮಣ್ಯ: ಪರಿಶೀಲನಾ ಸಭೆಯಲ್ಲಿಆಶಾ ಕಾರ್ಯಕರ್ತೆಯರಿಗೆ ಸಚಿವರಿಂದ ದಿನಸಿ ಕಿಟ್ ವಿತರಣೆ Read More »

ಕರಾವಳಿ

ಸಲಿಂಗಕಾಮಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸುತಿದ್ದ ಮುಖ್ಯ ಶಿಕ್ಷಕ ಬಂಧನ

(ನ್ಯೂಸ್ ಕಡಬ) newskadaba,ನೆಲಮಂಗಲ ಜೂ.26: ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿಯ ಜೊತೆ ವಿಕೃತಿ ಮೆರೆದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ನಡೆದಿದೆ. ಮುಖ್ಯ ಶಿಕ್ಷಕ ಎಸ್.ರಂಗನಾಥ್ ಬಂಧಿತ ಆರೋಪಿ. ಈತ ಸಲಿಂಗಕಾಮಕ್ಕೆ ವಿದ್ಯಾರ್ಥಿ ಬಟ್ಟೆ ಬಿಚ್ಚಿಸುತ್ತಿದ್ದ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ವಸತಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಶಿಕ್ಷಕ ರಂಗನಾಥ್, ಒತ್ತಾಯದ ಸಲಿಂಗಕಾಮ

ಸಲಿಂಗಕಾಮಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸುತಿದ್ದ ಮುಖ್ಯ ಶಿಕ್ಷಕ ಬಂಧನ Read More »

ಕರಾವಳಿ

ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.26: ಮುಂಗಾರು ಆಗಮನದ ಬಳಿಕ ಬಿರುಸಾಗಿದ್ದ ಮಳೆ, ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊಂಚ ಕಡಿಮೆಯಾಗಿದೆ. ಆದರೆ, ಇಂದಿನಿಂದ ಮತ್ತೆ ಮಳೆಯ ಆರ್ಭಟ ಶುರುವಾಗಲಿದ್ದು, 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಜೂನ್ 27ರಿಂದ ರಾಜ್ಯಾದ್ಯಂತ ಬಹುತೇಕ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ. ಜೂನ್ 30ರವರೆಗೂ ದಕ್ಷಿಣ ಕನ್ನಡ,

ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕಿನ 2 ಸರಕಾರಿ ಶಾಲೆಗಳಿಗೆ ಆಂಗ್ಲ ಮಾಧ್ಯಮ ಭಾಗ್ಯ

(ನ್ಯೂಸ್ ಕಡಬ) newskadaba,ಕಡಬ ಜೂ.26: ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಿ ಬಡ ವಿದ್ಯಾರ್ಥಿಗಳಿಗೂ ಇಂಗ್ಲಿಷ್ ಕಲಿಕೆ ದೊರೆಯಬೇಕು ಎನ್ನುವ ದೃಷ್ಠಿಯಿಂದ ರಾಜ್ಯ ಸರಕಾರ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯಲು ಅನುಮತಿ ನೀಡಿದ್ದು, ಇದರಲ್ಲಿ ಕಡಬ ತಾಲೂಕಿನ ಆಲಂಕಾರು ಹಾಗೂ ಬೊಬ್ಬೆಕೇರಿ ಶಾಲೆಗೂ ಈ ಭಾಗ್ಯ ದೊರೆತಿದೆ. ಸರ್ಕಾರವು 2020-21ನೇ ಸಾಲಿನಲ್ಲಿ ರಾಜ್ಯದ 959 ಸರಕಾರಿ ಶಾಲೆಯಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮಮ ಶಿಕ್ಷಣ ನೀಡಲು ಮುಂದಾಗಿದೆ. ಈ ಯೋಜನೆ ನಿರ್ಧಾರ ಆಗುವ ಮೊದಲೇ ಈ ಎರಡು ಶಾಲೆಗಳಲ್ಲಿ

ಕಡಬ ತಾಲೂಕಿನ 2 ಸರಕಾರಿ ಶಾಲೆಗಳಿಗೆ ಆಂಗ್ಲ ಮಾಧ್ಯಮ ಭಾಗ್ಯ Read More »

ಕರಾವಳಿ
Scroll to Top